![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕೋವಿಡ್ ಜಾಗೃತಿ ಮೂಡಿಸಿ ಮದುವೆಯಾದ ಪೊಲೀಸ್ ಪೇದೆ
Team Udayavani, May 30, 2020, 12:32 PM IST
![ಕೋವಿಡ್ ಜಾಗೃತಿ ಮೂಡಿಸಿ ಮದುವೆಯಾದ ಪೊಲೀಸ್ ಪೇದೆ](https://www.udayavani.com/wp-content/uploads/2020/05/BG-TDY-3-21-620x372.jpg)
ಅಥಣಿ: ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದ ಮದುವೆಯಲ್ಲಿ “ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಿ ಸುರಕ್ಷಿತವಾಗಿರಿ, ಜೀವನ ಅಮೂಲ್ಯವಾದದ್ದು, ಮಾಸ್ಕ್ ಹಾಗೂ ಸ್ಯಾನಿಟೈಸರ್ ಸಮರ್ಪಕವಾಗಿ ಬಳಸಿ’ ಘೋಷಣೆ ಬರೆದ ಪೋಸ್ಟರ್ ಹಿಡಿದ ವಧು-ವರರು ಮಾಸ್ಕ್ ಧರಿಸಿ ಕೋವಿಡ್ ಕುರಿತು ಜಾಗೃತಿ ಮೂಡಿಸಿದ್ದು ಗಮನ ಸೆಳೆಯಿತು.
ಮೂಲತಃ ಬೆಂಗಳೂರಿನ ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ರಾಮು ಕಾಂಬಳೆ ಅವರು ಮೊದಲೇ ನಿಶ್ಚಯವಾದಂತೆ ದೀಪಾ ಕಾಂಬಳೆ ಎಂಬುವರೊಂದಿಗೆ ಸಪ್ತಪದಿ ತುಳಿದರು. ಇಲ್ಲಿಯೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡು ಮೆಚ್ಚುಗೆ ಪಾತ್ರವಾಗಿದ್ದಾರೆ.ಈ ವೇಳೆ ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ವಿಜಯ ಕಾಂಬಳೆ, ಸಂತೋಷ ಬಡಕಂಬಿ, ಚೇತನ ಶಾನವಾಡ, ನಾಗರಾಜ ಕಟ್ಟಿಮನಿ, ವಿಜಯ ಹೊಸಮನಿ, ಆದಿನಾಥ ಮುತ್ತೂರ, ಗೌತಮ ದೊಡಮನಿ, ಅಶೋಕ ವಾಜಂತ್ರಿ, ಯಮನಪ್ಪ ಬೋದ್ಲಿ, ಸಾಗರ ಮಾಲಾಪೂರ ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.