ಬೆಳಗಾವಿ ಜೀವನರೇಖಾ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಲಸಿಕೆ ಟ್ರಯಲ್


Team Udayavani, May 20, 2021, 2:11 PM IST

ಬೆಳಗಾವಿ ಜೀವನರೇಖಾ ಆಸ್ಪತ್ರೆಯಲ್ಲಿ ಮಕ್ಕಳ ಮೇಲೆ ಲಸಿಕೆ ಟ್ರಯಲ್

Representative Image Used

ಬೆಳಗಾವಿ: ಕೋವಿಡ್ ನಿಯಂತ್ರಣ ಸಂಬಂಧ ಕೋವ್ಯಾಕ್ಸಿನ್ ಲಸಿಕಾ ಪ್ರಯೋಗದಲ್ಲಿ ಭಾಗಿಯಾಗಿದ್ದ ಬೆಳಗಾವಿಯ ಜೀವನರೇಖಾ ಆಸ್ಪತ್ರೆ ಈಗ ಮತ್ತೊಂದು ಮಹತ್ವದ ಸಾಧನೆಯತ್ತ ಹೆಜ್ಜೆ ಇಟ್ಟಿದ್ದು ಮಕ್ಕಳ ಮೇಲಿನ ಕ್ಲಿನಿಕಲ್ ಪ್ರಯೋಗದಲ್ಲಿ ಭಾಗಿಯಾಗಿದೆ‌.

ಝೈಡಸ್ ಕ್ಯಾಡಿಲಾ ಕಂಪನಿಯು ಅಭಿವೃದ್ಧಿ ಪಡಿಸುತ್ತಿರುವ ಕೋವಿಡ್ ಲಸಿಕೆ ಝೈಕೋವ್-ಡಿ-3 ಹಂತದ ಕ್ಲಿನಿಕಲ್ ಟ್ರಯಲ್ಸದಲ್ಲಿ 12 ರಿಂದ 18 ವರ್ಷದ ಮಕ್ಕಳ ಮೇಲೆ ಪ್ರಯೋಗ ನಡೆಸಿದ್ದು ಅದರಲ್ಲಿ ಬೆಳಗಾವಿಯ ಜೀವನ ರೇಖಾ ಆಸ್ಪತ್ರೆ ಸಹ ಭಾಗಿಯಾಗಿದೆ.

ಈ ಕ್ಲಿನಿಕಲ್ ಟ್ರಯಲ್ಸಗೆ ಬೆಳಗಾವಿಯ ತಲಾ 10 ಬಾಲಕ ಹಾಗೂ ಬಾಲಕಿಯರನ್ನು ಸ್ವಯಂ ಸೇವಕರನ್ನಾಗಿ ಆಯ್ಕೆ ಮಾಡಲಾಗಿದ್ದು ಅವರಿಗೆ ಈಗಾಗಲೇ ಮೊದಲ ಡೋಸ್ ನೀಡಲಾಗಿದೆ. ಯಾರಿಗೂ ಇದರಿಂದ ಅಡ್ಡಪರಿಣಾಮಗಳಾಗಿಲ್ಲ ಎಂದು ಜೀವನರೇಖಾ ಆಸ್ಪತ್ರೆಯ ನಿರ್ದೇಶಕ ಡಾ ಅಮಿತ್ ಭಾತೆ ‘ಉದಯವಾಣಿ’ ಗೆ ಹೇಳಿದರು.

ಇದನ್ನೂ ಓದಿ:ಹಣಕ್ಕಾಗಿ ಕೋವಿಡ್ ಟೆಸ್ಟ್ ನಕಲಿ ವರದಿ: ಬೆಂಗಳೂರಿನಲ್ಲಿ ವೈದ್ಯರು ಸೇರಿ ಆರು ಜನರು ವಶಕ್ಕೆ

ಈ ಮಕ್ಕಳಿಗೆ ಮೂರು ಡೋಸ್ ಗಳನ್ನು ನೀಡಲಾಗುತ್ತದೆ. ಮೊದಲ ಡೋಸ್ ಬಳಿಕ 28 ನೇ ದಿನಕ್ಕೆ ಎರಡನೇ ಹಾಗೂ 52ನೇ ದಿನಕ್ಕೆ ಮೂರನೇ ಡೋಸ್ ನೀಡಲಾಗುತ್ತದೆ. ಪ್ರತಿ ಡೋಸ್ ಪಡೆದ ನಂತರ ಅವರಲ್ಲಿ ರೋಗ ನಿರೋಧಕ ಶಕ್ತಿಯನ್ನು ಪರೀಕ್ಷಿಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗುವದು ಎಂದು ಡಾ ಅಮಿತ್ ಹೇಳಿದರು.

ದೇಶದ 120 ಕಡೆಗಳಲ್ಲಿ ಈ ರೀತಿಯ ಕ್ಲಿನಿಕಲ್ ಟ್ರಯಲ್ಸ್ ಗಳು ನಡೆದಿವೆ. ಇದರಲ್ಲಿ ಕರ್ನಾಟಕದ 1500 ಕ್ಕೂ ಹೆಚ್ಚು ಮಕ್ಕಳು ಭಾಗಿಯಾಗಿದ್ದಾರೆ.     ಇದಲ್ಲದೆ ಕೋವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ನಡೆಸಲು ಉದ್ದೇಶಿಸಲಾಗಿದ್ದು ಅದರಲ್ಲೂ ಸಹ ಜೀವನ ರೇಖಾ ಆಸ್ಪತ್ರೆ ಭಾಗಿಯಾಗಲಿದೆ ಎಂದು ಡಾ ಅಮಿತ್ ಭಾತೆ ‘ಉದಯವಾಣಿ’ಗೆ ತಿಳಿಸಿದರು

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.