ಚಿಕ್ಕೋಡಿಯ ಸಿಆರ್ ಪಿಎಫ್ ಯೋಧ ನಿಧನ
Team Udayavani, Dec 25, 2020, 8:21 AM IST
ಚಿಕ್ಕೋಡಿ: ತಾಲೂಕಿನ ಕರಗಾಂವ ಗ್ರಾಮದ ಸಿಆರ್ ಪಿಎಫ್ ಯೋಧ ಅನಾರೋಗ್ಯದಿಂದ ಕರ್ತವ್ಯದಲ್ಲಿ ಇದ್ದಾಗಲೇ ಹೈದರಾಬಾದ್ ನಲ್ಲಿ ಮೃತಪಟ್ಟಿದ್ದಾರೆ.
ಮುತ್ತಪ್ಪ ಈರಪ್ಪ ಅಮ್ಮಿನಭಾವಿ (38) ಮೃತಪಟ್ಟ ಸಿಆರ್ ಪಿಎಫ್ ಯೋಧ. ದೀಪಾವಳಿ ಹಬ್ಬಕ್ಕೆಂದು ರಜೆ ಪಡೆದು ಊರಿಗೆ ಬಂದು ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮೃತರು ಪತ್ನಿ, ಪುತ್ರ, ತಂದೆ-ತಾಯಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.
ಇದನ್ನೂ ಓದಿ:ಇಂದು ಪ್ರಧಾನಿಯಿಂದ ವಿಜಯಪುರ ಎ.ಬಿ.ವಾಜಪೇಯಿ ಮಾರ್ಗ, 6 ಅಡಿ ಎತ್ತರದ ಅಟಲ್ ಮೂರ್ತಿ ಉದ್ಘಾಟನೆ
ಯೋಧನ ಪಾರ್ಥಿವ ಶರೀರ ಶುಕ್ರವಾರ ಮಧ್ಯಾಹ್ನದ ಬಳಿಕ ಸ್ವಗ್ರಾಮಕ್ಕೆ ಆಗಮಿಸುವ ನಿರೀಕ್ಷೆ ಇದೆ. ಗ್ರಾಮದಲ್ಲಿ ಮೆರವಣಿಗೆ ನಡೆಸಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ