ತೊಗರಿ ಕಿತ್ತು ಜೋಳ ಬೆಳೆಯಲು ಸಿದ್ಧತೆ

ಕೈ ಹಿಡಿಯದ ತೊಗರಿ; ಅನ್ನದಾತ ಸಂಕಷ್ಟದಲ್ಲಿ

Team Udayavani, Oct 13, 2022, 3:14 PM IST

17

ತೆಲಸಂಗ: ಗ್ರಾಮದಲ್ಲಿ ಮೂರ್‍ನಾಏಲ್ಕು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅಳಿದುಳಿದಿದ್ದ ತೊಗರಿ ಬೆಳೆಯೂ ಕೈಗೆಟಕದ ಸ್ಥಿತಿ ತಲುಪಿದ್ದು, ತೊಗರಿ ಬೆಳೆ ಮಾಡಿದ್ದ ರೈತನಿಗೆ ಸಂಕಷ್ಟ ಎದುರಾಗಿದೆ.

ತೆಲಸಂಗ ಹೋಬಳಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತೊಗರಿ ಬಿತ್ತನೆ ಮಾಡಿದ ದಿನದಿಂದ ಇಲ್ಲಿಯವರೆಗೂ ಸತತವಾಗಿ ಸುರಿದ ಮಳೆ, ಮೋಡಕವಿದ ತಂಪು ವಾತಾವರಣ, ಹೊಲಗಳಲ್ಲಿ ನಿಂತ ನೀರಿನಿಂದ ತೊಗರಿ ಗಿಡದ ಬೇರು ಕೊಳೆತಿದೆ. ಮತ್ತೆ ಕೆಲವಡೆ ನೆಟಿರೋಗ ಕಾಣಿಸಿಕೊಂಡಿದೆ. ತೋಗರಿ ಹೂವು ಮತ್ತು ಮೊಗ್ಗು ಉದುರಿ ಗಿಡ ಅರಿಶಿಣ ಬಣ್ಣಕ್ಕೆ ತಿರುಗಿ ಒಣಗುತ್ತಿರುವುದರಿಂದ ತೊಗರಿ ಬೆಳೆ ಮಾಡಿದ ರೈತ ಕಷ್ಟಕ್ಕೆ ಸಿಲುಕಿದ್ದಾನೆ.

ಪ್ರಸಕ್ತ ವರ್ಷ ಗ್ರಾಮದಲ್ಲಿ 6679ಎಕರೆ ಜಮೀನಿನಲ್ಲಿ ತೊಗರಿ ಬೆಳೆ ಮಾಡಿದ್ದಾರೆ. ಸದ್ಯದ ಹವಾಮಾನ ಶೆ.90ರಷ್ಟು ಬೆಳೆ ಕೈಗೆಟುಕದ ಸ್ಥಿತಿ ತಂದೊಡ್ಡಿದೆ. ಕೆಲವರು ಬೆಳೆ ಕಿತ್ತು ಹಾಕಿ ಜೋಳ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಕಿತ್ತು ಬೇರೆ ಬೆಳೆ ಮಾಡಿದರೆ ಅದು ಕೈ ಹಿಡಿಯುತ್ತದೆಯೋ ಅಥವಾ ಮತ್ತಷ್ಟು ಸಾಲ ಹೊರೆ ಆದೀತೆಂದು ಅಂಜಿ ಕೈ ಚೆಲ್ಲಿ ಕುಳಿತಿದ್ದಾರೆ. ಒಟ್ಟಾರೆ ಪ್ರಸಕ್ತ ವರ್ಷವೂ ಸೇರಿ ಹಿಂದಿನ 4ವರ್ಷಗಳಿಂದ ಈ ಭಾಗದ ತೊಗರಿ ಬೆಳೆ ಮಾಡುವ ರೈತ ಹಾನಿಯಲ್ಲಿದ್ದಾನೆ.

ಸಿಡಿ ರೋಗದ ಜತೆಗೆ ಪ್ರಸಕ್ತ ವರ್ಷದ ಅತಿವೃಷ್ಟಿಯಿಂದ ಬದುಕಿಗೆ ಆಸರೆ ಆಗಿದ್ದ ತೊಗರಿ ಬೆಳೆ ಕೈ ಕೊಟ್ಟಿದೆ. ವಾಣಿಜ್ಯ ಬೆಳೆಗಳಿಗೆ ಪರಿಹಾರ ಕೊಡುತ್ತಾರೆ. ಕೂಲಿ ಮಾಡಿ ಬದುಕುವ ಒಣ ಬೇಸಾಯದಲ್ಲಿ ಜೀವನ ನಡೆಸುವ ರೈತನಿಗೆ ನಷ್ಟವಾದರೆ ಯಾರೊಬ್ಬರೂ ಹೊರಳಿಯೂ ನೋಡುವುದಿಲ್ಲ. ಬೇಸಿಗೆಯಲ್ಲಿ ಭೂಮಿ ಹದಗೊಳಿಸಲು ಮತ್ತು ಬಿತ್ತನೆಗೆ ಮಾಡಿದ ಸಾಲ ಮರಳಿಸುವಷ್ಟಾದರೂ ಸರಕಾರ ಪರಿಹಾರ ನೀಡಬೇಕು. ರವಿ ಸಿಂಧೆ, ತೊಗರಿ ಬೆಳೆದ ರೈತ.

ಹತ್ತಾರು ವರ್ಷಗಳಿಂದ ಒಂದೇ ಭೂಮಿಯಲ್ಲಿ ಮತ್ತೆ ಮತ್ತೆ ತೊಗರಿ ಬೆಳೆ ಮಾಡುವುದರಿಂದ ಬೆಳೆ ಬರೋದಿಲ್ಲ. ಪ್ರಸಕ್ತ ವರ್ಷ ಮಳೆಯಿಂದಾದ ಹಾನಿಯ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು.  –ಯಂಕಪ್ಪ ಉಪ್ಪಾರ. ಕೃಷಿ ಅಧಿಕಾರಿ, ತೆಲಸಂಗ

 

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.