ಬೋಟ್ ಮೂಲಕ ಸಂಚರಿಸಿ ಕೃಷ್ಣಾ ನೀರಿನ ಮಟ್ಟ ಅವಲೋಕಿಸಿದ ಜಿಲ್ಲಾಧಿಕಾರಿ
Team Udayavani, Jul 13, 2022, 1:32 PM IST
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಭಾರಿ ಮಳೆಯಿಂದ ಕೃಷ್ಣಾ ಮತ್ತು ಉಪನದಿಗಳಿಗೆ ಎದುರಾದ ಸಂಭವನೀಯ ಪ್ರವಾಹವನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಬೋಟ್ ಮೂಲಕ ಸಂಚರಿಸಿ ನದಿ ನೀರಿನ ಮಟ್ಟವನ್ನು ಅವಲೋಕಿಸಿದರು.
ಮಹಾರಾಷ್ಟ್ರ ಕೊಂಕನ ಭಾಗದಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಸುಮಾರು 1.12 ಲಕ್ಷ ಕ್ಯುಸೆಕ್ ನೀರು ಹರಿದು ಬರಲಾರಂಭಿಸಿದೆ. ಹೀಗೆ ದಿನದಿಂದ ದಿನಕ್ಕೆ ನೀರಿನ ಮಟ್ಟದಲ್ಲಿ ಹೆಚ್ಚಳವಾದರೇ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.
ಬುಧವಾರ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಎಸ್ ಪಿ ಡಾ.ಸಂಜೀವ ಪಾಟೀಲ. ಜಿಪಂ ಸಿಇಒ ದರ್ಶನ ಎಚ್.ವಿ ಅವರು ಪ್ರವಾಹ ಪೀಡಿತ ಗ್ರಾಮಗಳಿಗೆ ತೆರಳಿ ಕಾಳಜಿ ಕೇಂದ್ರ. ಬೋಟ್ ವ್ಯವಸ್ಥೆ ಇನ್ನಿತರರ ಸಿದ್ದತೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಸಿ.ಎಸ್.ಕುಲಕರ್ಣಿ, ಉಪ ತಹಶೀಲ್ದಾರ ಸಿ.ಎ.ಪಾಟೀಲ್ ಡಿವೈಎಸ್ ಪಿ ಬಸವರಾಜ ಯಲಿಗಾರ, ಎಸ್.ಬಿ.ಗಿರೀಶ್ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’