ಹದೆಗೆಟ್ಟ ಸಂಕೇಶ್ವರ-ಯರಗಟ್ಟಿ ರಸ್ತೆ ದುರಸ್ತಿಗೆ ಆಗ್ರಹ
Team Udayavani, Jul 19, 2019, 2:50 PM IST
ಘಟಪ್ರಭಾ: ಘಟಪ್ರಭಾ-ಗೋಕಾಕ ಮಧ್ಯೆ ಶಿಂದಿಕುರಬೇಟ ಕ್ರಾಸ್ನಿಂದ ಅರಭಾವಿ ಮಠದವರೆಗಿನ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ.
ಘಟಪ್ರಭಾ: ಘಟಪ್ರಭಾದಿಂದ ಗೋಕಾಕಕ್ಕೆ ಹೋಗುವ ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ರಸ್ತೆ ದುರಸ್ತಿಗೊಳಿಸಬೇಕು ಎಂದು ವಾಹನ ಸವಾರರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿ ಘಟಪ್ರಭಾದಿಂದ ಗೋಕಾಕಕ್ಕೆ ತೆರಳುವ ರಸ್ತೆ ಹದಗೆಟ್ಟಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ತೆಗ್ಗುಗಳನ್ನು ತಪ್ಪಿಸಲು ಹೋಗಿ ಅಪಘಾತಗಳು ಉಂಟಾಗುತ್ತಿವೆ. ಶೀಘ್ರವೇ ಹದಗೆಟ್ಟ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಅಧಿಕಾರಿಗಳು ಮುಂದಾಗಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ