ಡಿಕೆಶಿಗೆ ಮತಾಂತರವಾದ ಹೆಣ್ಣಿನ ಕಷ್ಟ ಗೊತ್ತಿಲ್ಲ: ಈಶ್ವರಪ್ಪ
Team Udayavani, Dec 22, 2021, 10:55 AM IST
ಬೆಳಗಾವಿ: ಮತಾಂತರ ಕಾಯ್ದೆಯನ್ನು ಕಾಂಗ್ರೆಸ್, ಜೆಡಿಎಸ್ ಯಾಕೆ ವಿರೋಧಿಸುತ್ತಿದೆ ಗೊತ್ತಿಲ್ಲ, ಡಿಕೆಶಿ ಅವರಿಗೆ ಮತಾಂತರ ಆದ ಹೆಣ್ಣು ಮಕ್ಕಳ ಕಷ್ಟ ಗೊತ್ತಿಲ್ಲ, ಮತಾಂತರ ಮಾಡಿ ಅವರ ದೇಹವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಡಿಕೆಶಿ ಬಂದರೆ ಅವರನ್ನು ವಯುಕ್ತಿಕವಾಗಿ ಕರೆದುಕೊಂಡು ಹೋಗಿ ತೋರಿಸುತ್ತೇನೆ. ಅವರಿಗೆ ಮತಾಂತರ ಆದ ಹೆಣ್ಣು ಮಕ್ಕಳ ಕಷ್ಟ ಗೊತ್ತಾಗಲಿ. ಮತಾಂತರ ಕಾಯ್ದೆ ಬಗ್ಗೆ ಬಂದಾಗ ಡಿಕೆಶಿ, ಸಿದ್ದರಾಮಯ್ಯ, ಜಾರ್ಜ್ ಸದನದಲ್ಲೇ ಚರ್ಚೆ ಮಾಡಿ ಹೊರ ಹೋದರು. ಕಾನೂನು ಬದ್ದವಾಗಿ ಮತಾಂತರ ಕಾಯ್ದೆ ಜಾರಿಗೆ ತರುತ್ತೇವೆ ಎಂದರು.
ಮತಾಂತರ ಕಾಯ್ದೆ ತರುತ್ತಿರುವ ಉದ್ದೇಶ, ಯಾರನ್ನೂ ಬಲವಂತವಾಗಿ ಮತಾಂತರ ಮಾಡಬಾರದು. ಆಸೆ, ಆಮಿಷ ತೋರಿಸಿ ಮತಾಂತರ ಮಾಡಲಾಗುತ್ತದೆ. ವಿಕಲಾಂಗರಿಗೆ ಆಮಿಷ ತೋರಿಸಿ ಮತಾಂತರ ಮಾಡುತ್ತಿದ್ದಾರೆ. ಕಾನೂನು ಬದ್ದವಾಗಿ ಯಾವ ಧರ್ಮದವರು, ಯಾರು ಯಾವ ಧರ್ಮಕ್ಕೆ ಬೇಕಾದರೂ ಹೋಗಬಹುದು. ಮತಾಂತರ ಆಗಲು ಡಿಸಿ ಬಳಿ ಅರ್ಜಿ ಹಾಕಬಹುದು. ಒಂದು ವೇಳೆ ಬೇಡ ಅಂದರೆ ಹಿಂದಕ್ಕೆ ಬರಬಹುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ