ಮತಾಂತರ ನಿಷೇಧ ಕಾಯಿದೆ ತಂದು ದೇಶ ವಿಭಜನೆ ಮಾಡಬೇಡಿ: ಕೆ.ಜೆ.ಚಾರ್ಜ್
Team Udayavani, Dec 13, 2021, 11:37 AM IST
ಸುವರ್ಣಸೌಧ (ಬೆಳಗಾವಿ): ರಾಜಕೀಯದ ದುರುದ್ದೇಶದಿಂದ ಮತಾಂತರ ನಿಷೇಧ ಕಾಯಿದೆ ತರಲು ಹೊರಟಿದ್ದಾರೆ. ಸಿಎಂ ಹಾಗೂ ಅವರ ಪಕ್ಷದವರಿಗೆ ವಿನಂತಿ ಮಾಡಿಕೊಳ್ಳುತ್ತೇನೆ, ಇಂಥಹ ಕಾಯ್ದೆ ತಂದು ದೇಶ ವಿಭಜನೆ ಮಾಡಲು ಹೋಗಬೇಡಿ ಎಂದು ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಕೆ.ಜೆ.ಚಾರ್ಜ್ ಹೇಳಿದರು.
ಬಲವಂತವಾಗಿ ಮತಾಂತರ ಮಾಡಿದರೆ ನಮ್ಮ ವಿರೋಧವಿದೆ. ಈ ಕಾನೂನು ತರುವ ಮೂಲಕ ಕೆಲವರಿಗೆ ನೈತಿಕ ಪೊಲೀಸ್ ಗಿರಿಗೆ ಅವಕಾಶ ಮಾಡಿಕೊಟ್ಟಂತಾಗಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ:ಮುಂದಿನ ದಿನಗಳಲ್ಲಿ ಲವ್ ಜಿಹಾದ್ ನಿಷೇಧ ಕಾಯಿದೆಯನ್ನೂ ತರುತ್ತೇವೆ: ಸಚಿವ ಸುನೀಲ್ ಕುಮಾರ್
ಹಿಂದೂ ಧರ್ಮವಾಗಲಿ ಅಥಾವ ಬೇರೆ ಧರ್ಮವಾಗಲಿ ಶಕ್ತಿಯುತವಾಗಿದೆ. ಮೊಘಲರು, ಡಚ್ಚರು, ಪೋರ್ಚುಗೀಸರು ದೇಶಕ್ಕೆ ಬಂದು ಹೋದರೂ ಹಿಂದೂ ಧರ್ಮೀಯರ ಸಂಖ್ಯೆ ಹೆಚ್ಚಿದೆ. ಕ್ರೈಸ್ತ ಸಮುದಾಯದ ಜನಸಂಖ್ಯೆ ಮೊದಲಿಗಿಂತ ಕಡಿಮೆಯಿದೆ ಎಂದು ಚಾರ್ಜ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್