ಎರಡು ತಿಂಗಳ ನಂತರ ಬೆಳಗಾವಿಯಲ್ಲಿ ವಿಮಾನಯಾನ ಸೇವೆ ಆರಂಭ
Team Udayavani, May 25, 2020, 11:46 AM IST
ಬೆಳಗಾವಿ: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸೋಮವಾರದಿಂದ ದೇಶೀಯ ವಿಮಾನ ಸಂಚಾರ ಆರಂಭವಾಗಿದ್ದು ಬೆಳಗಾವಿ ವಿಮಾನ ನಿಲ್ದಾಣ ಸಹ ತನ್ನ ಸೇವೆಯನ್ನು ಆರಂಭಿಸಿದೆ.
ಎರಡು ತಿಂಗಳ ನಂತರ ಬೆಂಗಳೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 8.14 ಕ್ಕೆ ಆಗಮಿಸಿದ ವಿಮಾನಕ್ಕೆ ಸ್ವಾಗತ ಕೋರಲಾಯಿತು.
ಬೆಂಗಳೂರಿನಿಂದ ಬಂದ ಎಂಟು ಜನ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಯಿತು. ನಂತರ ಇದೇ ವಿಮಾನದಲ್ಲಿ ಒಂಬತ್ತು ಜನ ಪ್ರಯಾಣಿಕರು ಅಹ್ಮದಾಬಾದ್ ಗೆ ಪ್ರಯಾಣ ಬೆಳೆಸಿದರು ಎಂದು ವಿಮಾನ ನಿಲ್ದಾಣ ನಿರ್ದೇಶಕ ರಾಜೇಶಕುಮಾರ ಮೌರ್ಯ ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣವೂ ಇಂದು ತನ್ನ ಸೇವೆ ಆರಂಭಿಸಿದ್ದು, ಆದರೆ ಮುಂಬೈ ಮತ್ತು ಚೆನ್ನೈ ವಿಮಾನ ಹಾರಾಟ ರದ್ದು ಮಾಡಲಾಗಿದೆ. ಪ್ರಯಾಣಿಕರ ಅಲಭ್ಯತೆ ಮತ್ತು ಮುಂಬಯಿಯಲ್ಲಿ ಅನುಮತಿ ಸಂಬಂಧಿತ ಕಾರಣಗಳಿಂದ ರದ್ದು ಮಾಡಲಾಗಿದ್ದು ಮಂಗಳೂರು ಮತ್ತು ಬೆಂಗಳೂರು ಮಧ್ಯೆ ಮಾತ್ರ ಇಂದು ರಾತ್ರಿ ವಿಮಾನ ಸಂಚಾರ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು