ವೈಜ್ಞಾನಿಕ ಕೃಷಿಯತ್ತ ರೈತರು ಮುಂದಾಗಬೇಕು :ಡಾ.ಶಂಕರ ಗೋಯಂಕಾ

ಡ್ರೋನ್ ನಿಂದ ಔಷಧಿ ಸಿಂಪರಣೆ

Team Udayavani, Dec 20, 2022, 4:13 PM IST

ವೈಜ್ಞಾನಿಕ ಕೃಷಿಯತ್ತ ರೈತರು ಮುಂದಾಗಬೇಕು :ಡಾ.ಶಂಕರ ಗೋಯಂಕಾ

ಚಿಕ್ಕೋಡಿ: ರೈತರು ಬೆಳೆದ ಬೆಳೆಗಳಿಗೆ ಡ್ರೋನ್ ಮೂಲಕ ಕೀಟನಾಶಕ ಸಿಂಪರಣೆ ಮಾಡುವ ಮೂಲಕ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು. ಡ್ರೋನ್ ನಿಂದ ಕೀಟನಾಶಕ ಸಿಂಪರಣೆಯಿಂದ ಇಳುವರಿ ಹೆಚ್ಚುವರಿಯೊಂದಿಗೆ ಭೂಮಿಯ ಫಲವತ್ತತೆ ಹಾಗೂ ಪರಿಸರವನ್ನು ಕಾಪಾಡಿದಂತಾಗುತ್ತದೆ ಎಂದು ರಾಷ್ಟೀಯ ಸ್ಕೀಲ್ ಡೆವಲಪಮೆಂಟ್ ಕಾರ್ಪೋರೇಷನ್ ಅಂತರರಾಷ್ಟ್ರೀಯ ಸಲಹೆಗಾರ ಡಾ. ಶಂಕರ ಗೋಯೆಂಕಾ ಹೇಳಿದರು.

ತಾಲೂಕಿನ ಶಿರಗಾಂವವಾಡಿ ಗ್ರಾಮದಲ್ಲಿ ಕೃಷಿಕ ಚಂದ್ರಕಾಂತ ಭೋಜೆಪಾಟೀಲ ಅವರ ತೋಟದಲ್ಲಿ ಫರೀದಾಬಾದ್‌ನ ವಾವ್ ಗೋ ಗ್ರೀನ್ ಕೃಷಿ ವಿಮಾನ ಡ್ರೋನ್ ಕಂಪನಿಯು ಆರಂಭಿಸಿರುವ ಡ್ರೋನ್ ಚಾಲನೆ, ದುರಸ್ತಿ ತರಬೇತಿ ಮತ್ತು ಸಿಂಪರಣೆ ಸೇವೆಯ ಕೇಂದ್ರದಲ್ಲಿ ಕೃಷಿಕರಿಗೆ ಡ್ರೋನ್ ಮೂಲಕ ಬೆಳೆಗಳಿಗೆ ಔಷಧಿ ಸಿಂಪರಣೆ ಪ್ರಾತ್ಯಕ್ಷಿಕೆ ನೀಡಿ ಅವರು ಮಾತನಾಡಿದರು.

ನಿರುದ್ಯೋಗಿ ಯುವಕರಿಗೆ ಕೇಂದ್ರದಲ್ಲಿ ಡ್ರೋನ್ ಬಳಕೆ ಕುರಿತು ಉಚಿತ ವಸತಿಯುಕ್ತ ತರಬೇತಿ ನೀಡಲಾಗುವುದು. ತರಬೇತುಗೊಂಡ ಯುವಕರಿಗೆ ಉದ್ಯೋಗವನ್ನೂ ನೀಡಲಾಗುವುದು ಎಂದರು.

ಸಾಂಪ್ರದಾಯಿಕ ಪದ್ದತಿಯಿಂದ ಬೆಳೆಗಳಿಗೆ ಔಷಧಿ ಸಿಂಪರಣೆ ಮಾಡಿದರೆ ಎಕರೆಯೊಂದಕ್ಕೆ ಸುಮಾರು 200 ಲೀ.ನೀರು ಬೇಕಾಗುತ್ತದೆ. ಆದರೆ, ಡ್ರೋನ್ ಮೂಲಕ ಕೇವಲ 10 ಲೀ.ನಲ್ಲಿ ಔಷಧಿ ಬೆರೆಸಿ ಇಂಚಿಂಚೂ ಬಿಡದಂತೆ ಔಷಧಿ ಸಿಂಪರಣೆ ಮಾಡಬಹುದಾಗಿದೆ. ಇದರಿಂದ ಬೆಳೆಯ ಪ್ರತಿ ಎಲೆಗೂ ಔಷಧಿ ತಗಲುತ್ತದೆ. ಭೂಮಿಗೆ ಔಷಧಿ ತಾಗುವುದಿಲ್ಲ. ಇದರಿಂದ ಭೂಮಿಯ ಫಲವತ್ತತೆಯೂ ಹಾಳಾಗುವುದಿಲ್ಲ. ಇದರಿಂದಾಗಿ ಶೇ.8 ರಿಂದ 112 ಬೆಳೆ ಇಳುವರಿ ಹೆಚ್ಚುತ್ತದೆ ಎಂದು ಶಂಕರ ಗೋಯೆಂಕಾ ಹೇಳಿದರು.

ಕೃಷಿಕ ಚಂದ್ರಕಾಂತ ಭೋಜೆಪಾಟೀಲ ಮತ್ತು ವಾವ್ ಗೋ ಗ್ರೀನ್ ಕೃಷಿ ವಿಮಾನ ಡ್ರೋನ್ ಕಂಪೆನಿ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಚ್ಚಿ ಬೀಳಿಸುವ ಘಟನೆ: ತಂದೆಗೆ ಥಳಿಸಿ ಮಗಳನ್ನು ಅಪಹರಿಸಿದ ನಾಲ್ವರ ತಂಡ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.