ಸ್ಮಾರ್ಟ್‌ ಸಿಟಿಯಲ್ಲಿ ಬಾಡಿಗೆಗೆ ಇ-ಸೈಕಲ್‌, ಇ-ಬೈಕ್‌

ಬೆಳಗಾವಿಯಲ್ಲಿ ಈ ಬೈಕ್‌ ಗಳು ಬಾಡಿಗೆ ರೂಪದಲ್ಲಿ ಲಭ್ಯ ಆಗಲಿವೆ.

Team Udayavani, Dec 17, 2022, 6:23 PM IST

ಸ್ಮಾರ್ಟ್‌ ಸಿಟಿಯಲ್ಲಿ ಬಾಡಿಗೆಗೆ ಇ-ಸೈಕಲ್‌, ಇ-ಬೈಕ್‌

ಬೆಳಗಾವಿ: ನಗರದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆಯಡಿ ಬಾಡಿಗೆ ಸೈಕಲ್‌, ಇ-ಸೈಕಲ್‌ ಹಾಗೂ ಇ-ಬೈಕ್‌ ಯೋಜನೆಯನ್ನು ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಶುಕ್ರವಾರ ಲೋಕಾರ್ಪಣೆಗೊಳಿಸಿದರು.

ಶಹಾಪುರದ ಶಿವಚರಿತ್ರೆ ಬಳಿ ಸೈಕಲ್‌ ಗಳನ್ನು ಅವರು ಸಾರ್ವಜನಿಕ ಸೇವೆಗೆ ನೀಡಿದರು. ಬೆಳಗಾವಿಯಲ್ಲಿ ಈ ಬೈಕ್‌ ಗಳು ಬಾಡಿಗೆ ರೂಪದಲ್ಲಿ ಲಭ್ಯ ಆಗಲಿವೆ. ನಂತರ ಶಾಸಕ ಅಭಯ ಪಾಟೀಲ ಮಾತನಾಡಿ, ಜನರ ಓಡಾಟಕ್ಕಾಗಿ ಅನುಕೂಲವಾಗಲು ಸ್ಮಾರ್ಟ್‌ ಸಿಟಿ ಸಹಯೋಗದಲ್ಲಿ ಇ ಸೈಕಲ್‌ ಹಾಗೂ ಇ ಬೈಕ್‌ ಗಳಿಗಾಗಿ ನಗರದಲ್ಲಿ 20 ಕೇಂದ್ರ ತೆರೆದಿದ್ದೇವೆ. ಯಾನ ಎಂಬ ಕಂಪನಿ ಮೂಲಕ ಸೈಕಲ್‌ ನೀಡಲಾಗುತ್ತಿದ್ದು, ಸಮಯ ಮತ್ತು ಪರಿಸರ ಉಳಿಸುವ
ಉದ್ದೇಶದಿಂದ ಸಾರ್ವಜನಿಕ ಸೈಕಲ್‌ ಸೇವೆ ಆರಂಭಿಸಲಾಗಿದೆ. ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

100 ಇ ಸೈಕಲ್‌, 100 ಇ ಬೈಕ್‌ ಹಾಗೂ 100 ಸೆ„ಕಲ್‌ ಹೀಗೆ 300 ಎಲೆಕ್ಟ್ರಿಕಲ್‌ ಸೈಕಲ್‌ ಬೈಕ್‌ ಹಾಗೂ ಸೈಕಲ್‌ ಗಳುನ್ನು ನಗರದಲ್ಲಿ 20 ಸ್ಟೇಷನ್‌ ಮಾಡಿ, ಜನರ ಬಳಕೆಗೆ ಒದಗಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಇವುಗಳಿಗೆ ಬೇಡಿಕೆ ಜಾಸ್ತಿ ಆದರೆ ಇನ್ನು ಹೆಚ್ಚಿನ ಸ್ಟೇಷನ್‌ ಮಾಡಿ ಹೆಚ್ಚುವರಿ ಸೈಕಲ್‌ ಹಾಗೂ ಬೈಕ್‌ಗಳನ್ನು ಜನರ ಅನುಕೂಲಕ್ಕಾಗಿ ಒದಗಿಸಲಾಗುವುದು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಸ್ಮಾರ್ಟ್‌ ಸಿಟಿ ಎಂಡಿ ಪ್ರವೀಣ್‌ ಬಾಗೇವಾಡಿ, ಸಾರ್ವಜನಿಕರು ಇ ಬೈಕ್‌ ಹಾಗೂ ಇ ಸೈಕಲ್‌ ಬಳಕೆ ಮಾಡಬೇಕು. ಇದರಿಂದ ಪರಿಸರ ರಕ್ಷಣೆ ಜೊತೆಗೆ ಸಂಚಾರ ದಟ್ಟಣೆ ತಪ್ಪಿಸಬೇಕು. ಅರ್ಧ ಗಂಟೆಗೆ ಇ ಸೆ„ಕಲ್‌ ಗಳಿಗೆ 15 ರೂ., ಸೈಕಲ್‌ ಗಳಿಗೆ 5 ರೂಪಾಯಿ ಹಾಗೂ ಇ ಬೈಕ್‌ ಗೆ 30 ರೂಪಾಯಿ ದರ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು. ಪಾಲಿಕೆ ಸದಸ್ಯರಾದ ಜಯಂತ ಜಾಧವ, ರಾಜು ಭಾತಖಾಂಡೆ, ಎಇಇ ಬಿ ಎಸ್‌ ಕಮತೆ, ಶಾಲಿನಿ ಬಿರಾದಾರ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.