ಬಿಕೋ ಎನ್ನುತ್ತಿವೆ ಜಿಲ್ಲೆಯ ಬಸ್‌ ನಿಲ್ದಾಣಗಳು


Team Udayavani, May 23, 2020, 10:19 AM IST

ಬಿಕೋ ಎನ್ನುತ್ತಿವೆ ಜಿಲ್ಲೆಯ ಬಸ್‌ ನಿಲ್ದಾಣಗಳು

ಬೈಲಹೊಂಗಲ: ಕೋವಿಡ್‌-19 ಲಾಕ್‌ಡೌನ್‌ ಸಡಿಲಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸರಕಾರ ಸಾರಿಗೆ ಬಸ್‌ ಸಂಚಾರ ಕಲ್ಪಿಸಿದ್ದರೂ ಸಹ ಬಸ್‌ನಲ್ಲಿ ಪ್ರಯಾಣಿಕರು ಇಲ್ಲದೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಪ್ರಯಾಣಿಕರನ್ನು ಥರ್ಮಲ್‌ ಸ್ಕ್ರೀನಿಂಗ್‌ ಗೆ ಒಳಪಡಿಸಿ, ಸ್ಯಾನಿಟೈಸ್‌ ಮಾಡಿ ಬಸ್‌ ನಿಲ್ದಾಣದೊಳಗಡೆ ಬಿಡಲಾಗುತ್ತಿದ್ದು, ಬೈಲಹೊಂಗಲ ಸಾರಿಗೆ ಘಟಕದಿಂದ ಸುಮಾರು 28 ಬಸ್‌ಗಳನ್ನು ಬಿಟ್ಟರೂ ಸಹ ಪ್ರಯಾಣಿಕರ ಕೊರತೆ ಎದ್ದು ಕಾಣುತ್ತಿದೆ. ಒಂದು ಬಸ್‌ನಲ್ಲಿ ಕೇವಲ 10-15 ಜನರಂತೆ ಹತ್ತುತ್ತಿದ್ದಾರೆ. ಬೆಳಗಾವಿ, ಧಾರವಾಡ, ನೇಸರಗಿ, ಯರಗಟ್ಟಿ, ಮುನವಳ್ಳಿ, ಇಂಚಲ, ಸವದತ್ತಿ, ಸಂಗೊಳ್ಳಿ, ಗರ್ಜೂರ, ಇನ್ನೂ ಹಲವು ಕಡೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರು ಮಾತ್ರ ಬಸ್ಸಿನತ್ತ ಸುಳಿಯುತ್ತಿಲ್ಲ. ಇನ್ನು ಕೆಲವೆಡೆ ಬಸ್‌ ಸೌಲಭ್ಯ ಇಲ್ಲದಿರುವುದರಿಂದ ಜನ ದ್ವಿಚಕ್ರ ವಾಹನ ಅವಲಂಬಿಸಿದ್ದಾರೆ.

ಅಂಗವಿಕಲರಿಗೆ ಕೆಎಸ್‌ಆರ್‌ಟಿಸಿ ಸಬ್ಸಿಡಿ ದರದ ಪಾಸ್‌ಗಳನ್ನು ನೀಡಲಾಗಿದ್ದರೂ ಅವುಗಳನ್ನು ಸಾರಿಗೆ ನಿಗಮ ಪರಿಗಣಿಸುತ್ತಿಲ್ಲ. ಹಿರಿಯ ನಾಗರಿಕರಿಗೆ ಸಬ್ಸಿಡಿ ದರದ ಪಾಸ್‌ಗಳನ್ನು ವಿತರಿಸಿದ್ದರೂ ಈಗ ಲಾಕ್‌ಡೌನ್‌ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಅನುಮತಿ ಇಲ್ಲದಿರುವದರಿಂದ ಅವರು ಮನೆಯಲ್ಲಿರಬೇಕಾಗಿದೆ. ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದೆ ಚಾಲಕ, ನಿರ್ವಾಹಕರು, ಸಿಬ್ಬಂದಿಗಳು ಎದ್ದು ಕಾಣುತ್ತಿದ್ದಾರೆ.

ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸ್‌ ಮಾಡಲಾಗುತ್ತಿದೆ. ಎಲ್ಲ ತರಹದ ಸುರಕ್ಷತಾ ಕ್ರಮ ಕೈಗೊಂಡಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ.– ಚೇತನ ಸಾಣಿಕೊಪ್ಪ, ಸಾರಿಗೆ ಘಟಕ ವ್ಯವಸ್ಥಾಪಕರು, ಬೈಲಹೊಂಗಲ

Ad

ಟಾಪ್ ನ್ಯೂಸ್

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

Mys-deer-Attack

ಗಸ್ತು ತಿರುಗುವಾಗ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ; ಸಿಬ್ಬಂದಿಗೆ ಗಂಭೀರ ಗಾಯ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Untitled-1

Mangaluru: ವಿದ್ಯಾರ್ಥಿನಿ ನಾಪತ್ತೆ ಪ್ರಕರಣ; ತಾಯಿಯಿಂದ ಎಸ್‌ ಪಿಗೆ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

11

Khanapur: ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕೀಗ ಚಿಕಿತ್ಸೆ

10

Belagavi: ಹಳಿಗೆ ಬಂದ ರಾಚವಿ ಶೈಕ್ಷಣಿಕ ವರ್ಷ

5-belagavi

Belagavi: 5 ಸಾವಿರ ರೂ.ಗಾಗಿ ಜಾನಪದ ಕಲಾವಿದನ ಭೀಕರ ಹ*ತ್ಯೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರುUppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Surathkal ಎಂಆರ್‌ಪಿಎಲ್‌: ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಉದ್ಯೋಗ ?

Surathkal ಎಂಆರ್‌ಪಿಎಲ್‌: ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಉದ್ಯೋಗ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.