ಸಸಿ ನೆಟ್ಟು ಪರಿಸರ ಬೆಳೆಸಿ-ಉಳಿಸಿ

ಕೊರೊನಾ ಸೋಂಕಿತರ ಆಮ್ಲಜನಕ ಸಮಸ್ಯೆಗೆ ಪರಿಸರ ಹಾನಿಯೇ ಕಾರಣ: ಚಂದ್ರಶೇಖರ ಶ್ರೀ

Team Udayavani, Jun 6, 2021, 6:36 PM IST

5ckd1

ಬೆಳಗಾವಿ: ನಾಡಿನ ಪರಿಸರ ಶುದ್ಧ ಇದ್ದರೆ ಎಂತಹ ರೋಗವನ್ನೂ ತಡೆಗಟ್ಟಬಹುದು. ಕಾರಣ ಪ್ರತಿಯೊಬ್ಬರು ಮನೆಯ ಮುಂದೆ ಸಸಿಗಳನ್ನು ನೆಟ್ಟು ಪರಿಸರ ಬೆಳೆಸಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಸಸಿ ನೆಡುವುದರ ಮೂಲಕ ವಿಶ್ವಪರಿಸರ ದಿನ ಆಚರಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜನರು ಪರಿಸರ ರಕ್ಷಣೆ ಮಾಡುತ್ತಿಲ್ಲ. ಇದರಿಂದ ಹೊರಗಡೆ ಬರಲು ಸಾಧ್ಯವಾಗದ ಸ್ಥಿತಿಯಲ್ಲಿ ನಾವಿದ್ದೇವೆ. ಆಮ್ಲಜನಕ ಸಿಗುತ್ತಿಲ್ಲ ಎಂದು ಸಾಕಷ್ಟು ಪರಿಶ್ರಮ ಪಡುತ್ತಿದ್ದೇವೆ. ಮರಗಳನ್ನು ಉಳಿಸಿ ಬೆಳೆಸುವಲ್ಲಿ ವಿಫಲವಾಗಿದ್ದೇವೆ ಎಂದು ವಿಷಾದಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕಿತರು ಆಕ್ಸಿಜನ್‌ಗಾಗಿ ಹೋರಾಟ ನಡೆಸುತ್ತಿದ್ದಾರೆ. ಅಲ್ಲದೆ ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಉದಾಹರಣೆಗಳು ಸಾಕಷ್ಟಿದೆ. ಈಗಲೂ ನಾವು ಪರಿಸರ ಬೆಳೆಸದಿದ್ದರೆ ಮುಂದೆ ಇನ್ನೂ ಹೆಚ್ಚಿನ ಅನಾಹುತ ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಅರಳಿಮರ ನಿತ್ಯ ಆಮ್ಲಜನಕ ಕೊಡುತ್ತದೆ. ಆಲದ ಮರ ಒಂದು ದಿನಕ್ಕೆ 20 ಗಂಟೆಗಳ ಕಾಲ ಆಮ್ಲಜನಕವನ್ನು ಕೊಡುತ್ತದೆ. ಬೇವಿನ ಮರ 18 ಗಂಟೆ ಆಮ್ಲಜನಕವನ್ನು ಬಿಡುಗಡೆ ಮಾಡುತ್ತದೆ. ಪ್ರತಿಯೊಂದು ಮರಗಳನ್ನು ನಾವು ಬೆಳೆಸುವುದರಿಂದ ನಮಗೆ ಬಹಳ ಲಾಭವಿದೆ. ಜನರು ಇದನ್ನು ಅರಿತು ಗಿಡಗಳನ್ನು ಬೆಳೆಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.