ಸೈನಿಕ ತರಬೇತಿಗೆ ಶೀಘ್ರ ಕೇಂದ್ರ ಸ್ಥಾಪನೆ

ಯುವಕರ ಅನುಕೂಲಕ್ಕಾಗಿ ಸೌಲಭ್ಯ ಕಲ್ಪಿಸಲು ಶಾಸಕ ಸತೀಶ-ಡಾ| ನಿಂಬಾಳಕರ್‌ ಭರವಸೆ

Team Udayavani, Aug 31, 2020, 4:05 PM IST

ಸೈನಿಕ ತರಬೇತಿಗೆ ಶೀಘ್ರ ಕೇಂದ್ರ ಸ್ಥಾಪನೆ

ಯಮಕನಮರಡಿ: ಪೊಲೀಸ್‌, ಸೇನೆ ಸೇರುವ ಇಚ್ಛೆಯುಳ್ಳ ಜಿಲ್ಲೆಯ ಹಾಗೂ ಮತಕ್ಷೇತ್ರದ ಯುವಕರಿಗೆ ಉಚಿತ ತರಬೇತಿ ನೀಡಲು ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ವ್ಯಾಪ್ತಿಯಲ್ಲಿ 10 ಎಕರೆ ಜಮೀನಿನಲ್ಲಿ ಒಂದು ತರಬೇತಿ ಕೇಂದ್ರವನ್ನು ತೆರೆದು ಮಾಜಿ ಸೈನಿಕರಿಂದ ತರಬೇತಿ ನೀಡಲಾಗುವುದು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಅವರು ರವಿವಾರ ಹುಕ್ಕೇರಿ ತಾಲೂಕಿನ ಬರಗನಾಳ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸ್ವಸಹಾಯ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸಂಘಟನೆಯು ಕೇವಲ ತಮ್ಮ ಪ್ರತಿನಿಧಿಗಳಿಗೆ ಮಾತ್ರ ಸೀಮಿತವಾಗದೆ ಇತರಿಗೂ ಕೂಡ ಅನುಕೂಲ ನೀಡಲು ಮುಂದೆ ಬರಬೇಕು. ಸರಕಾರಿ ಯೋಜನೆಗಳ ಲಾಭ ಪಡೆದು ಮಾದರಿ ಸಂಘವಾಗಿ ಹೊರಹೊಮ್ಮಬೇಕು. ಮಹಿಳಾ ಸಂಘಕ್ಕೆ 5ಲಕ್ಷ ರೂ.ಗಳಲ್ಲಿ ಹೊಸ ಅಡುಗೆ ಕೊಣೆಯನ್ನು ಮಂಜೂರು ಮಾಡಲಾಗಿದೆ. ಸತೀಶ ಫೌಂಡೇಶನ್‌ ಸಹಯೋಗದಲ್ಲಿ 110ಹಳ್ಳಿಗಳಿಗೆ 10 ಸಾವಿರ ಖುರ್ಚಿ ಹಾಗೂ ಮೈಕ್‌ ಸೆಟ್‌ ನೀಡಲಾಗುವುದು. ಮಳೆಗಾಲದಲ್ಲಿ ಪಾಶ್ಚಾಪೂರ-ಕುಂದರಗಿ ಸೇತುವೆ ಮುಳುಗಡೆ ಆಗುತ್ತಿದ್ದು, ಅದನ್ನು ಎತ್ತರಿಸಲು ಹೆಚ್ಚುವರಿ ಅನುದಾನ ನೀಡಲಾಗಿದೆ. ಅಲ್ಲಿ ಇನ್ನೊಂದು ಹೊಸ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ ಮಾಡಲಾಗುವುದು. ಮತಕ್ಷೇತ್ರದಲ್ಲಿ 20ಕ್ಕೂ ಹೆಚ್ಚು ಬ್ಯಾರೇಜ್‌, 30ಕ್ಕೂ ಹೆಚ್ಚು ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕುಂದರಗಿಯ ಶ್ರೀ ಅಮರೇಶ್ವರ ದೇವರು, ಚಿಕ್ಕಲದಿನ್ನಿಯ ಅದೃಶ್ಯ ಶಿವಾಚಾರ್ಯ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯರು, ತಾಪಂ ಸದಸ್ಯರು, ಸಂಘದ ಸದಸ್ಯರು, ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.