ವೈದ್ಯ ವೃತ್ತಿಯಲ್ಲಿ ಅತಿಯಾದ ವ್ಯಾಪಾರಿ ಮನೋಭಾವ; ಜಗದ್ಗುರು ಶಿವಾನಂದ ಸ್ವಾಮಿ

ಚಿಕಿತ್ಸೆ ಪಡೆದವರು ಅವರಿಗೆ ಕಾಳು-ಕಡಿ ಮತ್ತಿತರೆ ವಸ್ತುಗಳನ್ನು ನೀಡುತ್ತಿದ್ದರು.

Team Udayavani, Dec 8, 2021, 5:57 PM IST

ವೈದ್ಯ ವೃತ್ತಿಯಲ್ಲಿ ಅತಿಯಾದ ವ್ಯಾಪಾರಿ ಮನೋಭಾವ; ಜಗದ್ಗುರು ಶಿವಾನಂದ ಸ್ವಾಮಿ

ಬೆಳಗಾವಿ: ಪರಮ ಪವಿತ್ರವಾದ ವೈದ್ಯ ವೃತ್ತಿಯಲ್ಲಿ ಅತಿಯಾದ ವ್ಯಾಪಾರಿ ಮನೋಭಾವ ಕಂಡು ಬರುತ್ತದೆ. ಅಲ್ಲಿ ನಿಷ್ಕಲ್ಮಶವಾದ ಸೇವೆ ಕಡಿಮೆಯಾಗುತ್ತಿದೆ ಎಂದು ಗದುಗಿನ ಶಿವಾನಂದ ಮಠದ ಜಗದ್ಗುರು ಶಿವಾನಂದ ಸ್ವಾಮಿಗಳು ವಿಷಾದ ವ್ಯಕ್ತಪಡಿಸಿದರು . ನಗರದ ನಾಗನೂರು ರುದ್ರಾಕ್ಷಿಮಠದಲ್ಲಿ ಲಿಂ| ಡಾ| ಶಿವಬಸವ ಸ್ವಾಮೀಜಿಯವರ 132 ನೇ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ವೈದ್ಯಕೀಯ ವೃತ್ತಿ ಸಂಪೂರ್ಣ ವ್ಯಾಪಾರವಾಗಿದೆ. ಆರೋಗ್ಯ ಎನ್ನುವುದು ಮಾರಾಟದ ವಸ್ತುವಾಗಿದೆ. ಆರೋಗ್ಯ ಕ್ಷೇತ್ರ ಹಾಳಾಗಿ ಹೋಗಿದೆ. ಅಲ್ಲಿ ನ್ಯಾಯ-ನೀತಿಗಳು ಉಳಿದಿಲ್ಲ. ಇದು ಅತ್ಯಂತ ಕೆಟ್ಟ ಬೆಳವಣಿಗೆ ಎಂದರು.

ಈ ಹಿಂದೆ ವೈದ್ಯರಾದವರು ರೋಗಿಗಳ ಸೇವೆಯನ್ನು ದೇವರ ಸೇವೆಯೆಂದೇ ಮಾಡುತ್ತಿದ್ದರು. ಅವರು ನೀಡುವ ಚಿಕಿತ್ಸೆಗೆ ಹಣ ಪಡೆಯುತ್ತಿರಲಿಲ್ಲ. ಬದಲಾಗಿ ಚಿಕಿತ್ಸೆ ಪಡೆದವರು ಅವರಿಗೆ ಕಾಳು-ಕಡಿ ಮತ್ತಿತರೆ ವಸ್ತುಗಳನ್ನು ನೀಡುತ್ತಿದ್ದರು. ಆದರೀಗ ವ್ಯವಸ್ಥೆ ಸಂಪೂರ್ಣ ಬದಲಾಗಿದೆ. ವೈದ್ಯಕೀಯ ವೃತ್ತಿಗೆ ಅಧ್ಯಾತ್ಮದ ಸ್ಪರ್ಶ ನೀಡುವ ಅಗತ್ಯವಿದೆ ಎಂದರು.

ನಾಗನೂರು ರುದ್ರಾಕ್ಷಿಮಠದ ಪ್ರಸಾದ ನಿಲಯಗಳ ಹಳೆಯ ವಿದ್ಯಾರ್ಥಿಗಳ ಸಮಾವೇಶ ಸಂದರ್ಭ ಅತ್ಯಂತ ಸಂತಸದ ವಿಷಯ. ನಾಗನೂರು ರುದ್ರಾಕ್ಷಿಮಠವೆಂಬ ಮಹಾವೃಕ್ಷದ ಬುಡದಲ್ಲಿ ಬೆಳೆದವರು ಈ ವೃಕ್ಷವನ್ನು ಮರೆಯಬಾರದು. ಅದನ್ನು ನೋಡುವುದಕ್ಕಾದರೂ ವರ್ಷಕ್ಕೊಮ್ಮೆ ಬರಬೇಕು. ವೃಕ್ಷದ ಅಂಗಳ ಕಾಣಲು ಬರಬೇಕು. ಹಳೆಯ ಮಿತ್ರರನ್ನು ಕಣ್ತುಂಬಿಸಿಕೊಳ್ಳಲು ಬರಬೇಕು ಎಂದರು.

ನೇತೃತ್ವ ವಹಿಸಿದ್ದ ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಆಶೀರ್ವಚನ ನೀಡಿ, ವೈದ್ಯರಾದವರು ಅಧ್ಯಾತ್ಮ ಚಿಂತನೆಯ ಜತೆಗೆ ರೋಗಿಗಳನ್ನು ಉಪಚರಿಸುವ ಮನಸ್ಥಿತಿ ಹೊಂದಿದಾಗ ಮಾತ್ರ ಅವರಿಂದ ಅತ್ಯುತ್ತಮ ಸೇವೆ ಸಮಾಜಕ್ಕೆ ಸಾಧ್ಯ ಎಂದರು. ಬೆಳಗಾವಿ ರುದ್ರಾಕ್ಷಿಮಠದ ಪ್ರಸಾದ ನಿಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪೊ|ಎಂ.ಆರ್‌. ಉಳ್ಳೇಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ರುದ್ರಾಕ್ಷಿಮಠದ ಪೀಠಾಧಿಪತಿ ಡಾ| ಅಲ್ಲಮಪ್ರಭು ಸ್ವಾಮಿಗಳು, ಅಥಣಿಯ ಪ್ರಭು ಚನ್ನಬಸವ ಶ್ರೀಗಳು ಇದ್ದರು. ಮಹಾಂತದೇವರು, ಪ್ರೊ| ಸಿ.ಜಿ. ಮಠಪತಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

Road Mishap: ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು, ಮಹಿಳೆಗೆ ಗಂಭೀರ ಗಾಯ

1-asdsaas

Chikodi; ಪಟಾಕಿ ಸಿಡಿಸುವ ವೇಳೆ ಯುವಕನ ಕೈ ನುಜ್ಜು ಗುಜ್ಜು

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Telsang: ಶಾಲೆಗೆ ಕನ್ನಡ ಮಾತಾ ಫೌಂಡೇಶನ್‌ ಬಣ್ಣದ ಸೊಬಗು

Telsang: ಶಾಲೆಗೆ ಕನ್ನಡ ಮಾತಾ ಫೌಂಡೇಶನ್‌ ಬಣ್ಣದ ಸೊಬಗು

Ramdurg: ಪ್ರವಾಸಿ ತಾಣವಾಗಿ ಬೆಳೆಯಲಿದೆ ಅಶೋಕ ವನ: ಡಿಸಿ

Ramdurg: ಪ್ರವಾಸಿ ತಾಣವಾಗಿ ಬೆಳೆಯಲಿದೆ ಅಶೋಕ ವನ: ಡಿಸಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.