ಗುಲ್‌ಮೊಹರ್‌ ಬಾಗ್‌ ಬಳಗದಿಂದ ಕಲಾಕೃತಿ ಪ್ರದರ್ಶನ


Team Udayavani, Oct 8, 2018, 4:06 PM IST

8-october-18.gif

ಬೆಳಗಾವಿ: ಚಿತ್ರಕಲೆಗೆ ಮತ್ತಷ್ಟು ಪ್ರಾಮುಖ್ಯತೆ ಸಿಗಲಿ ಎಂಬ ಪರಿಕಲ್ಪನೆಯಡಿ ಅಸ್ತಿತ್ವಕ್ಕೆ ಬರುತ್ತಿರುವ ಗುಲ್‌ಮೊಹರ್‌ ಬಾಗ್‌ ಬಳಗದ ವತಿಯಿಂದ ಅ.13ರಿಂದ 16ರ ವರೆಗೆ ನಗರದ ಗೋವಾವೇಸ್‌ ವೃತ್ತ ಬಳಿಯ ರಾಯಲ್‌ ಎನ್‌ ಫೀಲ್ಡ್‌ ಶೋರೂಂನಲ್ಲಿ ವಿವಿಧ ಕಲಾವಿದರ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಈ ಕುರಿತು ರವಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಂಗಕರ್ಮಿ, ಚಿತ್ರ ಕಲಾವಿದ ಡಾ| ಡಿ.ಎಸ್‌. ಚೌಗಲೆ, ನಗರದಲ್ಲಿ ಬಳಗ ಅಸ್ತಿತ್ವಕ್ಕೆ ಬರಲಿದ್ದು, ಅಂದೇ ಅಧಿಕೃತವಾಗಿ ಉದ್ಘಾಟನೆಯಾಗಲಿದೆ. ಬಳಗದ ಕಲಾಪ್ರದರ್ಶನವನ್ನು ನಗರ ಪೊಲೀಸ್‌ ಆಯುಕ್ತ ಡಾ| ಡಿ.ಸಿ. ರಾಜಪ್ಪ ಉದ್ಘಾಟಿಸುವರು ಎಂದು ತಿಳಿಸಿದರು.

ಚಿತ್ರಕಲೆಯತ್ತ ಜನರ ಒಲವು ಹಾಗೂ ಆಸಕ್ತಿ ಹೆಚ್ಚಾಗಲಿ ಎಂಬ ಉದ್ದೇಶ ಇಟ್ಟುಕೊಂಡು ಬಳಗ ಸ್ಥಾಪಿಸಲಾಗಿದೆ. ಗುಲ್‌ಮೊಹರ್‌ ಬಾಗ್‌ ನಲ್ಲಿ ಸದ್ಯ 25 ಕಲಾವಿದರಿದ್ದು, ವಿವಿಧ ಕಲಾ ಚಟುವಟಿಕೆ ಹಮ್ಮಿಕೊಳ್ಳಲಾಗುವುದು. ಯುವ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶ ನಮ್ಮದಾಗಿದ್ದು, ಕಲಾ ಪ್ರದರ್ಶನ, ವಿಚಾರ ಸಂಕಿರಣ, ಪ್ರಾತ್ಯಕ್ಷಿಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ನಗರದಲ್ಲಿ ಅತ್ಯಾಧುನಿಕ ಆರ್ಟ್‌ ಗ್ಯಾಲರಿ ನಿರ್ಮಿಸಬೇಕೆಂಬ ಬೇಡಿಕೆ ಹಲವಾರು ವರ್ಷಗಳಿಂದಾಗಿದೆ. ಆದರೆ ಇನ್ನೂವರೆಗೆ ಸರಕಾರ ಇದಕ್ಕೆ ಸ್ಪಂದಿಸಿಲ್ಲ. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಸ್ಮಾಟ್‌5ರ ಸಿಟಿ ಯೋಜನೆಯಡಿ ಗ್ಯಾಲರಿ ನಿರ್ಮಿಸಬೇಕೆಂದು ಮನವಿ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸರಕಾರದ ಗಮನಕ್ಕೂ ತರಲಾಗುವುದು ಎಂದು ಚೌಗಲೆ ಹೇಳಿದರು.

ಗುಲ್‌ಮೊಹರಾºಗ್‌ನಲ್ಲಿ ಚಂದ್ರಕಾಂತ ಕುಸನೂರ, ಅಜಿತ ಔರಾದಕರ, ಅನಿತಾ ಬೆಳಗಾಂವಕರ, ಬಾಳು ಸದಲಗೆ, ಭರತ್‌ ಜಗತಾಪ್‌, ಡಿ.ಎಸ್‌. ಚೌಗಲೆ, ಅಶೊಕ ಓಲ್ಕರ, ಸಿ.ಎ. ರಂಗನೇಕಾರ, ಚಂದನಕುಮಾರ ಡೇ, ಮಹೇಶ ಹೊಂಗುಲೆ, ಜ್ಯೋತಿ ಶರದ್‌, ಕಾಮಕರ ದತ್ತ, ಕೀರ್ತಿಲತಾ ಗಣಾಚಾರಿ, ಮೀನಾಕ್ಷಿ ಸದಲಗೆ, ಜೆ.ಡಿ. ಸುತಾರ, ಪ್ರವೀಣ ಅಂಗಡಿ, ಪ್ರೀತಿ ಪಾವಟೆ, ಸಚಿನ ಉಪಾಧ್ಯೆ, ಶಿಲ್ಪಾ ಖಡಕಬಾವಿ, ಶಿರೀಷ ದೇಶಪಾಂಡೆ, ಶ್ರೀಕಾಂತ ಕುಮುಲೆ, ಸುಶೀಲ ತರಬರ, ವಿಶ್ವನಾಥ ಗುಗ್ಗರಿ, ವೈಶಾಲಿ ಮರಾಠೆ ಅವರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ ಎಂದು ಹೇಳಿದರು. ಬಳಗದ ಚಂದ್ರಕಾಂತ ಕುಸನೂರ, ಶಿರೀಷ ದೇಶಪಾಂಡೆ, ಕೀರ್ತಿ ಸುರಂಜನ್‌ ಸುದ್ದಿಗೋಷ್ಠಿಯಲ್ಲಿದ್ದರು.

ಕಲಾವಿದರ ಸಂಘಟನೆ ಮಾಡಬೇಕೆಂಬ ಅನೇಕ ವರ್ಷಗಳಿಂದ ಬೆಳಗಾವಿಗರ ಕನಸಾಗಿತ್ತು. ಈಗ ಸದಸ್ಯ ಅದು ಈಡೇರಿದೆ. ಸಾರ್ವಜನಿಕರು ಕಲಾ ಪ್ರದರ್ಶನಗಳನ್ನು ಆಸ್ವಾದಿಸುವ ಮೂಲಕ ಕಲಾಕೃತಿಗಳನ್ನು ಖರೀದಿಸುವ ಮೂಲಕ ಕಲಾವಿದರನ್ನು ಪ್ರೋತ್ಸಾಹಿಸಬೇಕು.
ಡಾ| ಡಿ.ಎಸ್‌. ಚೌಗಲೆ,
ಚಿತ್ರ ಕಲಾವಿದ

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.