ಕೌಟುಂಬಿಕ ಕಲಹ: ಸತಿ-ಪತಿಯನ್ನು ಒಂದು ಮಾಡಿದ ಚಿಕ್ಕೋಡಿ ನ್ಯಾಯಾಲಯ

ಮೂರು ವರ್ಷಗಳಿಂದ ಬೇರೆ ಬೇರೆಯಾಗಿದ್ದರು

Team Udayavani, Nov 30, 2022, 10:06 PM IST

1qwqeeqw

ಚಿಕ್ಕೋಡಿ:ಪತ್ನಿ-ಪತಿ ನಡುವೆ ಕೌಟುಂಬಿಕ ಕಲಹದ ಹಿನ್ನಲೇಯಲ್ಲಿ ಸತಿ ಪತಿಗಳನ್ನು ಒಂದು ಮಾಡಿದ ನ್ಯಾಯಾಲಯ. ಚಿಕ್ಕೋಡಿ ಹಿರಿಯ ದಿವಾಣಿ ನ್ಯಾಯಾಲಯವು ನ್ಯಾಯವಾದಿಗಳ ಸಮ್ಮುಖದಲ್ಲಿ ಕಳೆದ ಮೂರು ವರ್ಷಗಳಿಂದ ಬೇರೆ ಬೇರೆಯಾಗಿದ್ದ ಪತಿ-ಪತ್ನಿಯನ್ನು ನ್ಯಾಯಾಲಯದಲ್ಲಿ ಸಂಧಾನ ಮಾಡುವ ಮೂಲಕ ಇಬ್ಬರನ್ನು ಒಂದು ಮಾಡಿದೆ.

ಪಟ್ಟಣ ರಾಮನಗರದ‌ ನಿವಾಸಿಗಳಾದ ಸತೀಶ ಕೋಮಾರಿ ಹಾಗೂ ಪಾರ್ವತಿ ಸತೀಶ ಕೋಮಾರಿ ಅವರು ಕಳೆದ ಮೂರು ವರ್ಷಗಳಿಂದ ಕೌಟುಂಬಿಕ ಕಲಹದ‌ ಹಿನ್ನಲೆಯಲ್ಲಿ ದೂರಾಗಿದ್ದರು.ಈ ಕುರಿತು ಪತ್ನಿ ಪಾರ್ವತಿ ಕಳೆದ ಒಂದು ವರ್ಷದ ಹಿಂದೆ ನ್ಯಾಯಾಲಯದ ಮೊರೆ ಹೋಗಿದ್ದರು.

ಇದೀಗ ಚಿಕ್ಕೋಡಿ ಹಿರಿಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಶ್ರೀಕಾಂತ ಅವರ ಸಮ್ಮುಖದಲ್ಲಿ ಪತಿ-ಪತ್ನಿ ಕರೆದು ನ್ಯಾಯಾವಾದಿಗಳ ಸಮ್ಮುಖದಲ್ಲಿ ರಾಜಿ ಸಂಧಾನ ಮಾಡಿ ಬೇರೆಯಾಗಿದ್ದ ಸತಿ-ಪತಿಯನ್ನು ಒಂದು ಮಾಡಿ ಬುಧವಾರ ಅದೇಶ ಮಾಡಿದ್ದಾರೆ.

ನ್ಯಾಯಾಲಯದ ಆದೇಶಕ್ಕೆ ಸಾರ್ವಜನಿಕರು ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ.ಅರ್ಜಿದಾರ ಪಾರ್ವತಿ ಕೋಮಾರಿ ಪರವಾಗಿ ರವಿ ಹುದ್ದಾರ ಹಾಗೂ ಸತೀಶ ಕೋಮಾರಿ ಅವರ ಪರವಾಗಿ ನ್ಯಾಯವಾದಿ ಮಿಥುನ ಕಾಂಬಳೆ ಅವರು ಅರ್ಜಿ ಸಲ್ಲಿಸಿ ರಾಜಿ ಸಂಧಾನ ಮಾಡಿದ್ದರು.ಸರಕಾರಿ ಅಪರ ಅಭಿಯೋಜಕರಾದ ಆರ್.ಐ.ಖೋತ,ನ್ಯಾಯವಾದಿ ಡಾ.ಎಂ.ಎಸ್.ಕಬಾಡಗಿ ಮಧ್ಯಸ್ತಿಕೆ ವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.