ಎರಡು ದಿನದ ಹಿಂದೆ ತೋಡಿದ ಕೊಳವೆ ಬಾವಿಗೆ ಬಿದ್ದ ರೈತ: ಆತ್ಮಹತ್ಯೆ ಶಂಕೆ


Team Udayavani, May 11, 2020, 5:24 PM IST

ಎರಡು ದಿನದ ಹಿಂದೆ ತೋಡಿದ ಕೊಳವೆ ಬಾವಿಗೆ ಬಿದ್ದ ರೈ

ಬೆಳಗಾವಿ/ಚಿಕ್ಕೋಡಿ: ಕೆಲವು ದಿನಗಳ ಹಿಂದೆಯೇ ತನ್ನ ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಗೆ ರೈತನೋರ್ವ ಅನುಮಾನಾಸ್ಪದವಾಗಿ ಸಿಲುಕಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ.

ಸುಲ್ತಾನಪುರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (28) ಕೊಳವೆ ಬಾವಿಯಲ್ಲಿ ಸಿಲುಕಿದ ರೈತ. ಇದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಾನೋ ಎಂಬುದು ಇನ್ನೂ ಗೊತ್ತಿಲ್ಲ. ಈತ ಸುಮಾರು 20 ಅಡಿ ಆಳದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದು, ಸದ್ಯ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸೋಮವಾರ ಬೆಳಗ್ಗೆ ಕೊಳವೆ ಬಾವಿಯಲ್ಲಿ ರೈತ ಸಿಲುಕಿಕೊಂಡಿದ್ದಾನೆ. ಮಧ್ಯಾಹ್ನದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ರಾಯಬಾಗ ತಹಸೀಲ್ದಾರ, ತಾಪಂ ಇಒ, ಪೊಲಿಸ್ ಹಾಗೂ ಅಗ್ನಿಶಾಮ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಕೊಳವೆ ಬಾವಿ ಮೇಲ್ಭಾಗದಲ್ಲಿ ಅಗಲವಾಗಿದ್ದು, ಸುಮಾರು ಅಡಿ ಬಳಿಕ ಚಿಕ್ಕದಾಗಿರುವುದರಿಂದ ಮೇಲ್ಭಾಗದಿಂದ ರೈತನ ಕೈಗಳು ಕಾಣುತ್ತಿದ್ವವು. ಕೊಳವೆ ಬಾವಿಯ ಪಕ್ಕದಲ್ಲಿಯೇ ಆತನ ಅಂಗಿ, ಪ್ಯಾಂಟ್ ಬಿದ್ದಿದೆ. ರೈತ ಜೀವಂತ ಇದ್ದಾನೋ ಅಥವಾ ಮೃತಪಟ್ಟಿದ್ದಾನೋ ಎಂಬುದು ಗೊತ್ತಾಗಿಲ್ಲ. ಆದರೆ ಕೊಳವೆ ಬಾವಿಯಲ್ಲಿ ನೀರು ಬರಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎಂಬ ಮಾತುಗಳು ಕೇಳಿ ಬರುತ್ತಿವೆ. ಬೇಸಿಗೆಯಿಂದ ಬಸವಳಿದಿದ್ದ ರೈತ ಹೇಗಾದರೂ ಮಾಡಿ ಈ ಸಲ ಕೊಳವೆ ಬಾವಿಗೆ ನೀರು ಬಂದರೆ ಹುಲುಸಾಗಿ ಬೆಳೆ ತೆಗೆಯಬಹುದೆಂಬ ಕನಸು ಕಂಡಿದ್ದನು ಎಂಬ ಪಕ್ಕದ ರೈತರು ಮಾತನಾಡಿಕೊಳ್ಳುತ್ತಿದ್ದಾರೆ. ಸತ್ಯಾಂಶ ತನಿಖೆಯ ನಂತರವಷ್ಟೇ ಬಯಲಾಗಬೇಕಿದೆ.

ಸದ್ಯ ಎರಡು ಜೆಸಿಬಿ ಮೂಲಕ ಆತನನ್ನು ಮೇಲೆತ್ತಲು ಕಾರ್ಯಾಚರಣೆ ಪ್ರಾರಂಭಗೊಂಡಿದೆ.

ಘಟನಾ ಸ್ಥಳಕ್ಕೆ ರಾಯಬಾಗ ತಹಶಿಲ್ದಾರರ ಚಂದ್ರಕಾಂತ ಭಜಂತ್ರಿ.ಟಿಪಿ ಇಒ ಪ್ರಕಾಶ ವಡ್ಡರ. ಟಿಎಚ್ ಒ ಎಸ್.ಎಸ್.ಭಾನೆ. ಡಿವೈಎಸ್ ಪಿ ಎಸ್.ವಿ. ಗಿರೀಶ ಭೇಟಿ ನೀಡಿದ್ದಾರೆ.

ಕೊಳವೆ ಬಾವಿಗೆ ಬಿದ್ದ ರೈತ

ಟಾಪ್ ನ್ಯೂಸ್

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.