ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

ಮಹಾ ಸರ್ಕಾರದ ಕ್ರಮಕ್ಕೆ ರೈತರ ಆಕ್ರೋಶ

Team Udayavani, May 26, 2024, 3:24 PM IST

8-chikkodi

ಚಿಕ್ಕೋಡಿ: ಕೃಷ್ಣಾ ನದಿಯಿಂದ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆ ಹಿಡಿದಿದೆ. ಇದರಿಂದ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ರಾಜ್ಯದ ವಿರುದ್ದ ಮತ್ತೆ ಕ್ಯಾತೆ ತೆಗೆದಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಕೃಷ್ಣಾ ನೀರಿನ ವಿಷಯವಾಗಿ ಮತ್ತೆ ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ಹರಿದು ಬರುತ್ತಿದ್ದ ನೀರನ್ನು ಮೇ.26ರ ರವಿವಾರ ಮಹಾರಾಷ್ಟ್ರ ಸರಕಾರ ತಡೆ ಹಿಡಿದಿದೆ.

ಗಡಿ ಭಾಗದ ರಾಜಾಪೂರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಬಳಿ ನಾಲ್ವರು ಸಿಬ್ಬಂದಿಗಳನ್ನು ಮಹಾರಾಷ್ಟ್ರ ಸರ್ಕಾರ ನಿಯೋಜನೆ ಮಾಡಿದೆ.

ಇಬ್ಬರು ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಇಬ್ಬರು ನೀರಾವರಿ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಕರ್ನಾಟಕಕ್ಕೆ ನೀರು ಹೋಗದಂತೆ ಅಧಿಕಾರಿಗಳು ಕಾವಲು ಕಾಯುತ್ತಿದ್ದಾರೆ.

ನಾಲ್ವರು ಸಿಬ್ಬಂದಿಯ ಎರಡು ಗಸ್ತು ತಂಡ ನೇಮಕ ಮಾಡಿದ ಮಹಾರಾಷ್ಟ್ರ ಸರ್ಕಾರ, ಮಹಾರಾಷ್ಟ್ರ ಗಡಿಯ ರಾಜಾಪುರ ಬಳಿಯ ಕೃಷ್ಣಾ ನದಿಯ ಬಳಿ ನೀರು ತಡೆ ಹಿಡಿದ ಮಹಾ ಸರ್ಕಾರ. ಬೆಳಗಾವಿ, ವಿಜಯಪುರ, ಬಾಗಲಕೋಟ ಜಿಲ್ಲೆಗಳಲ್ಲಿ ಹರಿದು ಬರುತ್ತಿದ್ದ ನೀರು. ಹೆಚ್ಚು ಪ್ರಮಾಣದಲ್ಲಿ ಮಳೆಯಾಗ್ತಿದ್ದ ಕಾರಣಕ್ಕೆ ಹರಿದು ಬರುತ್ತಿದ್ದ ನೀರನ್ನು ತಡೆ ಹಿಡಿದಿರುವುದು ಸರಿಯಾದ ಕ್ರಮವಲ್ಲ ಎಂದು ರೈತ ಸಂಘದ ಮುಖಂಡ ಮಂಜುನಾಥ ಪರಗೌಡ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

1-ewewe

ಸಂಭವನೀಯ ಪ್ರವಾಹ ನಿರ್ವಹಣೆಗೆ ಸಿದ್ಧವಾಗಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ

Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ

Congress ಸರ್ಕಾರದಿಂದ ವಾಹನ ಸವಾರರಿಗೆ ಗ್ಯಾರಂಟಿ ಬರೆ: ಸಂಸದ ಈರಣ್ಣ ಕಡಾಡಿ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಲಿ: ಶ್ರೀ

ಶೆಟ್ಟರ್

Belagavi; ದ್ವೇಷದ ರಾಜಕಾರಣಕ್ಕೆ ಬೆಲೆ ತೆರಬೇಕಾಗುತ್ತದೆ..: ಜಗದೀಶ್ ಶೆಟ್ಟರ್

MUST WATCH

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಹೊಸ ಸೇರ್ಪಡೆ

Zap-X for painless treatment of brain tumors

ZAP-X Radiosurgery; ಬ್ರೈನ್‌ ಟ್ಯೂಮರ್‌ ನೋವುರಹಿತ ಚಿಕಿತ್ಸೆಗೆ ಝ್ಯಾಪ್‌- ಎಕ್ಸ್‌

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

Kaup; ಮೂಳೂರಿನಲ್ಲಿ ಹೊಡೆದಾಟ: ಆರು ಮಂದಿಯ ವಿರುದ್ಧ ಪ್ರಕರಣ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.