ರೈತರ ಹಿತ ಕಾಯುವ ಜೆಡಿಎಸ್‌

ಜನತಾ ಜಲಧಾರೆ ಯಾತ್ರೆ

Team Udayavani, Apr 21, 2022, 3:44 PM IST

18

ಮೂಡಲಗಿ: ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ನಿರಂತರವಾಗಿ ಅನ್ನದಾತರ ಹಿತಕಾಯುವ ಆಲೋಚನೆ ನಡೆಸುತ್ತಾ ಬಂದಿದೆ. ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜೆಡಿಎಸ್‌ ಪಕ್ಷ ಜನತಾ ಜಲಧಾರೆ ಯಾತ್ರೆ ಮೂಲಕ ಜನರಲ್ಲಿ ನೀರಾವರಿ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ ಎಂದು ಅರಭಾವಿ ಮತ ಕ್ಷೇತ್ರದ ಜೆಡಿಎಸ್‌ ಮುಖಂಡ ಭೀಮಪ್ಪ ಗಡಾದ ಹೇಳಿದರು.

ಪಟ್ಟಣಕ್ಕೆ ಬುಧವಾರ ಆಗಮಿಸಿದ ಜೆಡಿಎಸ್‌ ಜನತಾ ಜಲಧಾರೆ ರಥಕ್ಕೆ ಕಲ್ಮೇಶ್ವರ ವೃತ್ತದಲ್ಲಿ ಸ್ವಾಗತಕೋರಿ, ಪಟ್ಟಣದಲ್ಲಿ ನಡೆದ ರಥಯಾತ್ರೆಯ ನಂತರ ಬಸ್‌ ನಿಲ್ದಾಣ ಹತ್ತಿರ ಜರುಗಿದ ಸಮಾರಂಭದಲ್ಲಿ ಮಾತನಾಡಿದ ಅವರು, ಘಟಪ್ರಭಾದ ಹತ್ತಿರ ಇರುವ ಧೂಪದಾಳ ಜಲಾಶಯ ನಿರ್ಮಾಣವಾದ ನಂತರದಲ್ಲಿ ಯಾವುದೇ ಅಧಿಕಾರಿಗಳಾಗಲಿ, ಜನಪ್ರತಿನಿಗಳಾಗಲಿ ಹೂಳು ತೆಗೆಯುವ ಕೆಲಸ ಮಾಡಿಲ್ಲ. ಹೂಳು ತೆಗೆಯುವ ಕಾರ್ಯ ಮಾಡಿದರೆ ಈ ಭಾಗದ ಜನರ ನೀರಿನ ಸಮಸ್ಯೆ ತಪ್ಪಿಸಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ ಬೆಳಗಾವಿ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳು ಅಭಿವೃದ್ಧಿಪರ ಚಿಂತನೆ ನಡೆಸುತ್ತಿಲ್ಲ. ಬಿಜೆಪಿ ಕಾರ್ಯಕಾರಣಿ ಹೆಸರಿನಲ್ಲಿ ಜನಪರ ಯಾವುದೇ ಚಿಂತನೆ ಮಾಡದೇ ಕೇವಲ ಅಧಿಕಾರಕ್ಕೆ ಹೇಗೆ ಬರಬೇಕು, ಚುನಾವಣೆ ಹೇಗೆ ಗೆಲ್ಲಬೇಕು ಎಂಬುದಷ್ಟೇ ಚಿಂತಿಸುತ್ತಿದೆ. ಇನ್ನೂ ಕಾಂಗ್ರೆಸ್‌ ನಡೆಗೆ ಕೃಷ್ಣೆಯ ಪಾದಯಾತ್ರೆ ನಡೆಸಿ, ನೀರಾವರಿಗೆ ಆದ್ಯತೆ ನೀಡಲಿಲ್ಲ. ಶಿಕ್ಷಣ, ಆರೋಗ್ಯ, ಮಹಿಳಾ ಸ್ವಾವಲಂಬನೆ, ಬೆಲೆ ಇಳಿಕೆ, ಜನಸಾಮಾನ್ಯರ ಬದುಕು ಮೇಲ್ದರ್ಜೆಗೇರಿಸುವುದು ಜೆಡಿಎಸ್‌ ಕಾರ್ಯ ಎಂದರು.

ಹಂದಿಗುಂದ ಶ್ರೀಗಳು, ಪುರಸಭೆ ಉಪಾಧ್ಯಕ್ಷೆ ರೇಣುಕಾ ಹಾದಿಮನಿ, ಸದಸ್ಯರಾದ ಎ.ಕೆ.ತಾಂಬೋಳಿ, ಶಿವು ಸಣ್ಣಕ್ಕಿ, ಸತ್ತೇವ್ವಾ ಅರಮನಿ, ಬೆಳಗಾವಿ ಸೇವಾದಳ ಜಿಲ್ಲಾಧ್ಯಕ್ಷ ನಕುಲ ಬೋವಿ, ಜಿಲ್ಲಾ ಯುವ ಮುಖಂಡ ಸುನೀಲ, ಮಲ್ಲಪ್ಪ ಮದಗುಣಕಿ, ಚನ್ನಪ್ಪ ಅಥಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ ಹೊಸಕೋಟಿ, ಪ್ರಕಾಶ ಕಾಳಶೆಟ್ಟಿ, ಮಾರುತಿ ಸುಂಕದ, ಬಸವರಾಜ ಕೌಜಲಗಿ, ಸಂಗಯ್ನಾ ಹಿರೇಮಠ, ಸಂಗಪ್ಪ ಕಳ್ಳಿಗುದಿ, ಲಿಂಗರಾಜ ಅಂಗಡಿ, ಶಂಕರ ಗಿಡಗೌಡ್ರ, ಶಿವಲಿಂಗ ಹಾದಿಮನಿ, ಮೋಸಿನ ತಾಂಬೋಳಿ, ಶಂಕರ ಅಡಿಗಿನಾಳ, ಶ್ರೀಕಾಂತ ಪರುಶೆಟ್ಟಿ, ರಾಮನಗೌಡ ಪಾಟೀಲ, ದರೇಪ್ಪ ಖಾನಗೌಡ್ರ, ಮಲ್ಲಿಕ ಅರಭಾಂವಿ, ಹಸನ ನದಾಫ್‌ ಹಾಗೂ ಅರಭಾವಿ ಕ್ಷೇತ್ರದ ಜೆಡಿಎಸ್‌ ಮುಖಂಡರು, ರೈತರು, ಕಾರ್ಯಕರ್ತರು ಭಾಗವಹಿಸಿದರು.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.