ಬೈಪಾಸ್‌ ಕಾಮಗಾರಿಗೆ ರೈತರ ವಿರೋಧ


Team Udayavani, Feb 10, 2021, 4:49 PM IST

ಬೈಪಾಸ್‌ ಕಾಮಗಾರಿಗೆ ರೈತರ ವಿರೋಧ

ಬೆಳಗಾವಿ: ಇಲ್ಲಿಯ ಹಲಗಾ-ಮಚ್ಛೆ ಬೈಪಾಸ್‌ ರಸ್ತೆ ಕಾಮಗಾರಿ ನಡೆಸಲು ಮುಂದಾದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ತೀವ್ರ ವಿರೋಧವ್ಯಕ್ತಪಡಿಸಿರುವ ರೈತರು ಜೆಸಿಬಿ ಎದುರು ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

ಹಲಗಾ-ಮಚ್ಛೆ ಬೆ„ಪಾಸ್‌ ರಸ್ತೆಯನ್ನು ವಿರೋಧಿಸಿ ರೈತರು ಕೋರ್ಟ್‌ ಮೆಟ್ಟಿಲೇರಿದರೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮಾತ್ರ ಇದನ್ನುಲೆಕ್ಕಿಸದೇ ಮಂಗಳವಾರ ಬೆಳಗ್ಗೆ ರಸ್ತೆಕಾಮಗಾರಿಗೆ ಮುಂದಾಗಿದ್ದು, ಮಚ್ಛೆಬಳಿಯ ಹೊಲದಲ್ಲಿ ಜೆಸಿಬಿಯಿಂದಕಾಮಗಾರಿ ನಡೆಸುತ್ತಿದ್ದಂತೆ ರೈತರು ಜೆಸಿಬಿ ವಾಹನಗಳ ಎದುರು ಮಲಗಿ ಪ್ರಾಧಿಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ನಡೆಸುವುದಾದರೆ ಮೊದಲು ನಮ್ಮ ಮೇಲೆ ಹಾಯಿಸಿ, ಪ್ರಾಣ ತೆಗೆದ ಬಳಿಕ ಕಾಮಗಾರಿ ಮುಂದುವರಿಸುವಂತೆ ಹೇಳಿ ರಸ್ತೆ ಮೇಲೆ ಮಲಗಿ ಘೋಷಣೆಕೂಗಿದರು. ನಂತರ ಸ್ಥಳಕ್ಕೆ ಬಂದುಪೊಲೀಸರು ರೈತರ ಮನವೊಲಿಸಲು ಯತ್ನಿಸಿದರೂ ಪಟ್ಟು ಬಿಡದೇ ಪ್ರತಿಭಟನೆ ಮುಂದುವರಿಸಿದರು.

ಬೈಪಾಸ್‌ ರಸ್ತೆ ಮೇಲೆ ಯಾವುದೇ ಕಾರಣಕ್ಕೂ ಕೆಲಸ ನಡೆಸದಂತೆ ಕೋರ್ಟ್‌ ಆದೇಶವಿದ್ದರೂ ಪ್ರಾಧಿಕಾರ ಸುಳ್ಳು ಮಾಹಿತಿ ನೀಡುತ್ತಿದೆ. ಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸಿರುವುದಾಗಿ ಸುಳ್ಳು ಮಾಹಿತಿ ನೀಡಿ ಪ್ರಾ ಧಿಕಾರದ ಅಧಿಕಾರಿಗಳು ಹಾಗೂಸಿಬ್ಬಂದಿ ಕಾಮಗಾರಿ ನಡೆಸುತ್ತಿರುವುದಕ್ಕೆ ತರಾಟೆಗೆತೆಗೆದುಕೊಂಡರು.

ಅಪಾರ ಸಂಖ್ಯೆಯಲ್ಲಿ ಸೇರಿದ ಈ ಭಾಗದ ರೈತರು ಪ್ರಾಧಿಕಾರ ವಿರುದ್ಧ ಘೋಷಣೆ ಕೂಗಿದರು. ನಂತರ ಮಚ್ಛೆಬಳಿಯೇ ಮಂಟಪ ಹಾಕಿ ಅಲ್ಲಿಯೇಠಿಕಾಣಿ ಹೂಡಿದ್ದಾರೆ. ಬೆಳಗ್ಗೆಯಿಂದ ಪ್ರತಿಭಟನೆ ನಡೆಸಿ ಮಧ್ಯಾಹ್ನ ಅಲ್ಲಿಯೇ ಅಡುಗೆ ತಯಾರಿಸಿ ಊಟ ಮಾಡಿದರು.ಅಹೋರಾತ್ರಿ ಧರಣಿ ಆರಂಭಿಸುತ್ತಿದಂತೆ ಪ್ರಾಧಿಕಾರದ ಜೆಸಿಬಿ ವಾಹನಗಳು ಅಲ್ಲಿಂದ ಕಾಲ್ಕಿತ್ತಿವೆ. ರೈತ ಮುಖಂಡರಾದ ರಾಜು ಮರವೆ, ಪ್ರಕಾಶ ನಾಯಕ, ಹನುಮಂತ ಬಾಳೇಕುಂದ್ರಿ, ಜಯಶ್ರೀ ಗುರನ್ನವರ, ಉಮೇಶ ಬಿರ್ಜೆ, ತಾನಾಜಿ ಹಲಗೇಕರ, ಭೈರು ಕಂಗ್ರಾಳಕರ, ಅನಿಲ್‌ ಅನಗೋಳಕರ, ಮನೋಹರ ಕಂಗ್ರಾಳಕರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.