ಬೆಳಗಾವಿ: ರಿಂಗ್ ರೋಡ್ ವಿರೋಧಿಸಿ ರೈತರ ಬಾರುಕೋಲು ಚಳವಳಿ
Team Udayavani, Nov 28, 2022, 2:40 PM IST
ಬೆಳಗಾವಿ: ಬೆಳಗಾವಿ ನಗರ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ನಿರ್ಮಾಣವಾಗಲಿರುವ ರಿಂಗ್ ರೋಡ್ ವಿರೋಧಿಸಿ ರೈತರು ಸೋಮವಾರ ಬಾರುಕೋಲು ಚಳುವಳಿ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ನಗರದ ಧರ್ಮವೀರ ಸಂಭಾಜಿ ವಿರುದ್ಧ ದಿಂದ ಆರಂಭವಾದ ಪ್ರತಿಭಟನೆ ರ್ಯಾಲಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಂಡು ರಿಂಗ್ ರೋಡ್ ನಿರ್ಮಿಸದಂತೆ ಆಗ್ರಹಿಸಿದರು.
ಧರ್ಮವೀರ ಸಂಭಾಜಿ ವೃತ್ತದಿಂದ ಕಾಲೇಜು ರಸ್ತೆ ಚೆನ್ನಮ್ಮ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ರಿಂಗ್ ರೋಡ್, ಹಲಗಾ-ಮಚ್ಛೆ ಬೈಪಾಸ್, ಹೊಸ ರೈಲ್ವೆ ಹಳಿ ನಿರ್ಮಾಣ ಮಾಡದಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್
ನನ್ನ ಕ್ಷೇತ್ರದ ಮೇಲೇಕೆ ಕಣ್ಣು: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ