ಹಗಲು ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ


Team Udayavani, Mar 23, 2021, 12:17 PM IST

ಹಗಲು ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ

ಹಿರೇಬಾಗೇವಾಡಿ: ಬೆಳೆಗಳಿಗೆ ನೀರುಣಿಸಲು ಹಗಲಿನಲ್ಲಿ ಸತತವಾಗಿ 7 ಗಂಟೆ ವಿದ್ಯುತ್‌ ಪೂರೈಕೆ ಮಾಡಬೇಕುಎಂದು ಆಗ್ರಹಿಸಿ ಹಿರೇಬಾಗೇವಾಡಿ ಹಾಗೂಸುತ್ತಮುತ್ತಲಿನ ಗ್ರಾಮಗಳ ರೈತರು ಸೋಮವಾರಇಲ್ಲಿನ ಹೆಸ್ಕಾಂ ಶಾಖಾಧಿ ಕಾರಿ ಕಚೇರಿಗೆ ಮುತ್ತಿಗೆ ಪ್ರತಿಭಟಸಿದರು.

ಭೆಂಡಿಗೇರಿಯ ರೈತ ಪ್ರಕಾಶಗೌಡ ಪಾಟೀಲಮಾತನಾಡಿ, ಇಲ್ಲಿನ ಹೆಸ್ಕಾಂ ಅಧಿ ಕಾರಿಗಳು ರಾತ್ರಿ1 ಗಂಟೆಯಿಂದ 4 ಗಂಟೆ ಅವಧಿ ಯಲ್ಲಿ 3 ಫೇಸ್‌ವಿದ್ಯುತ್‌ ಪೂರೈಸುತ್ತಿದ್ದು, ಇದರಿಂದ ಬೆಳೆಗಳನ್ನುಬದುಕಿಸಿಕೊಳ್ಳಲು ರೈತರು ರಾತ್ರಿ ಸಮಯದಲ್ಲಿತಮ್ಮ ಜೀವದ ಹಂಗು ತೊರೆದು ಹೊಲಗಳಲ್ಲಿಕೆಲಸಮಾಡಬೇಕಾದ ಅನಿವಾರ್ಯತೆ ಇದೆ. ಆದರೆ ಆಗಕೂಡ ಹತ್ತಾರು ಸಲ ವಿದ್ಯುತ್‌ ಕಡಿತಗೊಳಿಸುತ್ತಾರೆ. ವಿದ್ಯುತ ಕಡಿತಗೊಂಡ ಸಮಯದಲ್ಲಿ ಪೋನ್‌ ಮಾಡಿದರೆಯಾರೂ ಕರೆ ಸ್ವೀಕರಿಸುವುದಿಲ್ಲ ಎಂದು ಅಧಿಕಾರಿಗಳ ವಿರುದ್ದ ಹರಿಹಾಯ್ದರು.

ಈ ಸಮಯದಲ್ಲಿ ವಿದ್ಯುತ ಲೈನ್‌ ದುರಸ್ತಿ, ಕಂಬಗಳ ಬದಲಾವಣೆ ಸೇರಿದಂತೆ ಹಲವಾರು ದೂರುಗಳು ರೈತರಿಂದ ಬಂದವು, ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಶಾಖಾಧಿಕಾರಿ ರಾಘವೇಂದ್ರ ಹೋಟಗಿ ಅವರಿಗೆ ಸಹಾಯಕ ಕಾರ್ಯನಿರ್ವಾಹಕ ಇಂಜನೀಯರ್‌ ವೈಶಾಲಿ ತುಡುವೇಕಾರ ಸೂಚಿಸಿದರು.

ಸರ್ಕಾರದ ನಿಯಮದಂತೆ 3 ಗಂಟೆ ಬದಲಾಗಿ ರೈತರಿಗೆ 7 ಗಂಟೆ 3 ಫೇಸ್‌ ವಿದ್ಯುತ್‌ ನೀಡುವಂತೆ ಗ್ರಾಪಂ ಸದಸ್ಯ ಸುರೇಶ ಇಟಗಿ ತರಾಟೆಗೆ ತೆಗೆದುಕೊಂಡರೆ, ಬೇಡಿಕೆ ಈಡೆರದಿದ್ದರೆ ಇನ್ನೂ ಹೆಚ್ಚು ರೈತರನ್ನು ಸೇರಿಸಿ ಉಗ್ರಹೋರಾಟ ಮಾಡಲಾಗುವುದು ಎಂದು ಗ್ರಾಪಂ ಸದಸ್ಯಈರಪ್ಪ ಅರಳೀಕಟ್ಟಿ ಅಧಿ ಕಾರಿಗಳಿಗೆ ಎಚ್ಚರಿಗೆ ನೀಡಿದರು.

ಮಾ. 26 ರಿಂದ ಹಗಲಿನಲ್ಲಿ 5 ಗಂಟೆ ಹಾಗೂ ರಾತ್ರಿ ವೇಳೆ 2 ಗಂಟೆ ವಿದ್ಯುತ ಪೂರೈಕೆ ಮಾಡುತ್ತೇವೆ. ಅಲ್ಲದೇಹಿರೇಬಾಗೇವಾಡಿಯಲ್ಲಿ 20 ಎಂವಿಎ ಪರಿವರ್ತಕಅಳವಡಿಕೆಯ ನಂತರ ಹಗಲಿನಲ್ಲಿ ಹೆಚ್ಚು ಸಮಯವಿದ್ಯುತ್‌ ಪೂರೈಕೆ ಮಾಡಲಾಗುವುದು ಎಂದು ಅಧಿಕಾರಿಗಳು ಲಿಖೀತ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ನಿಂಗಪ್ಪ ರಾಮಾಪುರ,ರುದ್ರಯ್ನಾ ಹಿರೇಮಠ, ಬಸವರಾಜ ಡಮ್ಮಣಗಿ,ದುಂಡಪ್ಪ ಮೆಳೇದ, ಸಂತೋಷ ಅಂಗಡಿ, ಚಂದ್ರಪ್ಪ ಉಪ್ಪೀನ, ಪ್ರಕಾಶ ಪಾಟೀಲ, ಈರಣ್ಣ ಅರಳೀಕಟ್ಟಿ, ಸಿ.ಸಿಪಾಟೀಲ, ಆನಂದ ಪಾಟೀಲ, ಮಲಗೌಡ ಪಾಟೀಲ,ಶ್ರೀಕಾಂತ ಮಾಧುಬರಮನ್ನವರ, ಗೌಸಮೋದ್ದೀನಜಾಲಿಕೊಪ್ಪ, ಪಕ್ಕೀರಗೌಡ ಪಾಟೀಲ ಹಾಗೂ ಮುತ್ನಾಳ,ವಿರಪನಕೊಪ್ಪ, ಕುಕಡೊಳ್ಳಿ, ಭೆಂಡಿಗೇರಿ, ಗಜಪತಿ, ಬಡಸ, ಅಂಕಲಗಿ ಗ್ರಾಮಗಳಿಂದ ಬಂದಿದ್ದ ನೂರಾರು ರೈತರು ಇದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.