ಬೆಳಗಾವಿ ಗಡಿಯಲ್ಲಿ ಶಿವಸೇನೆ-ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ
Team Udayavani, Jan 21, 2021, 2:07 PM IST
ಬೆಳಗಾವಿ: ಮಹಾನಗರ ಪಾಲಿಕೆ ಎದುರು ಅಳವಡಿಸಿರುವ ಕನ್ನಡ ಧ್ವಜ ತೆರವುಗೊಳಿಸಲು ಒತ್ತಾಯಿಸಿ ಮಹಾರಾಷ್ಟ್ರದಿಂದ ಬೆಳಗಾವಿ ಸಮೀಪದ ಕೊಲ್ಲಾಪುರ ಜಿಲ್ಲೆಯ ಶಿನೋಳಿ ಗಡಿ ಪ್ರವೇಶಿಸಲು ಯತ್ನಿಸುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ಪೊಲೀಸರು ತಡೆಯುತ್ತಿದ್ದಾಗ ನೂಕಾಟ-ತಳ್ಳಾಟ ನಡೆಯಿತು.
ಕರ್ನಾಟಕದೊಳಗೆ ನುಗ್ಗಲು ಶಿವಸೇನೆ ಕಾರ್ಯಕರ್ತರು ಯತ್ನಿಸುತ್ತಿದ್ದು, ಕರ್ನಾಟಕದ ಗಡಿ ಕೊಲ್ಹಾಪುರ ಶಿನ್ನೋಳ್ಳಿ ಗಡಿಯಲ್ಲಿ ಪೋಲಿಸರು ತಡೆದರು.
ಇದನ್ನೂ ಓದಿ:ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಪಾಲಿಕೆ ಎದುರಿನ ಕನ್ನಡ ಧ್ವಜ ತೆರವು ಮಾಡಿ, ಭಗವಧ್ವಜ ಹಾರಿಸಲು ಕರ್ನಾಟಕದೊಳಗೆ ಶಿವಸೇನೆ ಕಾರ್ಯಕರ್ತರು ಆಗಮಿಸುತ್ತಿದ್ದಂತೆ ಕರ್ನಾಟಕದ ಗಡಿಭಾಗ ಶಿನ್ನೋಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ:ಮುಸ್ಲಿಂ ಮತಗಳ ಮೇಲೆ ಚಿತ್ತ: ನಿತೀಶ್ ಸಂಪುಟಕ್ಕೆ ಬಿಜೆಪಿಯ ಶಹನವಾಜ್ ಸೇರ್ಪಡೆ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ