Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ


Team Udayavani, Jun 20, 2024, 11:39 AM IST

Chikkodi: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಚಿಕ್ಕೋಡಿ: ನೀರಿಲ್ಲದ 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಚಿಕ್ಕೋಡಿ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿ ಜೀವದಾನ ನಿಡಿದ್ದಾರೆ.

ಚಿಕ್ಕೋಡಿ ನಗರದ ವಾಡ ಗಲ್ಲಿಯ ಶ್ರೀನಿವಾಸ್ ದೊಡಮನಿ ಅವರ ಸುಮಾರು 40 ಅಡಿ ಆಳದ ಬಾವಿಯಲ್ಲಿ ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಕ್ಕು ಕಾಲು ಜಾರಿ ಬಿದ್ದಿದೆ. ಹೀಗಾಗಿ ದೊಡಮನಿ ಮನೆಯವರು ಚಿಕ್ಕೋಡಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಬೆಕ್ಕನ್ನು ರಕ್ಷಿಸುವಂತೆ ಮನವಿ ಮಾಡಿದ್ದಾರೆ. ಅದರಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಗೆ ಇಳಿದು ಬೆಕ್ಕನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇದರಿಂದ ಅಗ್ನಿಶಾಮಕ ದಳದ ಈ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ಸಂದರ್ಭದಲ್ಲಿ ದೊಡಮನಿ ಕುಟುಂಬ ಹಾಗೂ ಚಿಕ್ಕೋಡಿ ಅಗ್ನಿಶಾಮಕ ಠಾಣಾಧಿಕಾರಿ ಅನುರಾಗ್ ಬಿ.ಎಲ್., ಅಗ್ನಿಶಾಮಕ ಪ್ರಾಮುಖ ರಾಚಯ್ಯ ಮಠಪತಿ, ಎಸ್.ಎನ್.ನಾಗ ಊರಿ, ರಾಜೇಂದ್ರ ಪಾಟೀಲ್, ಧೀರ ಗವಿ, ಬಸು ಹಿರೇಗೌಡರ್, ಹೈದರ್ ಅಲಿ ಮುಲ್ತಾನಿ.ಮಂಜು ಸನದಿ ಉಪಸ್ಥಿತರಿದ್ದರು.

ಇದನ್ನೂ ಓದಿ: Reasi Attack: ಕಾಶ್ಮೀರ ಯಾತ್ರಿಗಳ ಬಸ್‌ಗೆ ಉಗ್ರ ದಾಳಿ: ಆರೋಪಿ ಹಕಮ್ ಸೆರೆ

Ad

ಟಾಪ್ ನ್ಯೂಸ್

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Rahul-CM-DCM

ನಾಳೆ ರಾಹುಲ್‌ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ

Trump-Musk

ಅಧ್ಯಕ್ಷ ಟ್ರಂಪ್‌ vs ಉದ್ಯಮಿ ಎಲಾನ್‌ ಮಸ್ಕ್: ಅಮೆರಿಕದಲ್ಲಿ ಸ್ನೇಹಿತರ ಸವಾಲ್‌!

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…

Roman Starovoit: ಕಾರಿನಲ್ಲೇ ಗುಂಡಿಕ್ಕಿ ಆತ್ಮಹ*ತ್ಯೆಗೆ ಶರಣಾದ ರಷ್ಯಾದ ಮಾಜಿ ಸಚಿವ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshawar

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್‌

Rahul-CM-DCM

ನಾಳೆ ರಾಹುಲ್‌ ಜತೆ ಸಿಎಂ, ಡಿಸಿಎಂ ಸಭೆ: ಮೇಲ್ಮನೆ ಆಯ್ಕೆಗೆ ಒಪ್ಪಿಗೆ ಪಡೆವ ಸಾಧ್ಯತೆ

BNG-KLB-Assult

ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಕೇಸ್‌ ರೀತಿ ಮತ್ತೆರಡು ಭೀಭತ್ಸ ಕೃತ್ಯ!

R.Ashok

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್‌.ಅಶೋಕ್‌

Lorry-Straike

ಸರಕಾರದಿಂದ 250 ಕೋಟಿ ರೂ. ಬಾಕಿ: ರಾಜ್ಯವ್ಯಾಪಿ ಅಕ್ಕಿ ಲಾರಿ ಮುಷ್ಕರ

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

1

ಒಂದಾ ಸಿನಿಮಾ ಮಾಡಿ, ಇಲ್ಲಾ ಟಿವಿಯಲ್ಲೇ ಹೋಗಿ ಕೂತ್ಕೊಳಿ: ನಿರ್ಮಾಪಕ ಶ್ರೀನಿವಾಸ್‌

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

ಈ ತರ ರಾಗಿ ಬನ್ ದೋಸೆ ಯಾವತ್ತಾದ್ರೂ ಮಾಡಿದ್ದೀರಾ! ರುಚಿಗೂ ಬೆಸ್ಟ್… ಆರೋಗ್ಯಕ್ಕೂ ಬೆಸ್ಟ್

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Parameshawar

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರು ಪ್ರಕ್ರಿಯೆ ನಿರಂತರ: ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.