ತುರ್ತು ಪರಿಸ್ಥಿತಿ: ಲಾಕ್ ಡೌನ್ ನಡುವೆಯೂ ಬೆಳಗಾವಿಗೆ ಬಂದಿಳಿಯಿತು ವಿಮಾನ !
Team Udayavani, Apr 15, 2020, 3:24 PM IST
ಬೆಳಗಾವಿ: ಕೋವಿಡ್-19 ವೈರಸ್ ಕಾರಣದಿಂದ ದೇಶದ ಎಲ್ಲ ಕಡೆ ಲಾಕ್ ಡೌನ್ ಇದ್ದರೂ ಸಹ ತುರ್ತು ಸಂದರ್ಭದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಮಂಗಳವಾರ ವಿಮಾನ ಆಗಮಿಸಿತ್ತು.
ಸೂರತ್ ನಿಂದ ಬೆಳಗಾವಿಗೆ ಬಂದಿಳಿದ ಏರ್ ಅ್ಯಂಬುಲನ್ಸ್ ವಿಮಾನದಲ್ಲಿ ಆಗತಾನೆ ಜನನಿಸಿದ ಮಗುವನ್ನು ಚಿಕಿತ್ಸೆಗೆಂದು ಬೆಳಗಾವಿಗೆ ತರಲಾಗಿದೆ.
ವಿಶೇಷ ವಿಮಾನ ಮೂಲಕ ಸೂರತ್ ನಿಂದ ಪುಟ್ಟ ಮಗು ಜೊತೆಗೆ ವೈದ್ಯರ ತಂಡ ಆಗಮಿಸಿದೆ. ಆಗತಾನೆ ಜನಿಸಿದ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಂಡು ಹಿನ್ನೆಲೆ ಈ ಮಗುವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ತರಲಾಗಿದೆ.
ಸೂರತ್ ನಿಂದ ಬೆಳಗಾವಿಗೆ ಬಂದಿರುವ ಈ ಮಗುವಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತುರ್ತು ಸಂದರ್ಭಗಳಲ್ಲಿ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಸೂರತ್ ದಿಂದ ಬಂದಿದ್ದ ಏರ್ ಅ್ಯಂಬುಲನ್ಸ್ ಬುಧವಾರ ಬೆಳಿಗ್ಗೆ ಮುಂಬೈಗೆ ಪ್ರಯಾಣ ಬೆಳಸಿತು ಎಂದು ಬೆಳಗಾವಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶ ಕುಮಾರ ಮೌರ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ
Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!