ಕೋವಿಡ್ ಅಲೆಗೆ ಬಾಡಿದ ಹೂವು ಬೆಳೆಗಾರರ ಬದುಕು 


Team Udayavani, May 18, 2021, 4:30 PM IST

16mdlg1

ವರದಿ : ಕೆ.ಬಿ.ಗಿರೆಣ್ಣವರ

ಮೂಡಲಗಿ: ಕಳೆದ ವರ್ಷ ಕೊರೊನಾ ಲಾಕ್‌ಡೌನ್‌ದಿಂದಾಗಿ ಹೂವು ಬೆಳೆ ಮಾರುಕಟ್ಟೆ ದೊರಕದೇ ನಾಶವಾಗಿ ಬೆಳೆಗಾರರ ನಿದ್ದೆಗೆಡಿಸಿತ್ತು. ಈ ವರ್ಷ ಮತ್ತೆ ಕೊರೊನಾ ಎರಡನೆಯ ಅಲೆಯಿಂದ ಬೆಳೆಗಾರರು ಸಂಕಷ್ಟ ಎದುರಿಸುವಂತಾಗಿದೆ.

ಮೂಡಲಗಿ ಸಮೀಪದ ಸಂಗನಕೇರಿ ಗ್ರಾಮದಲ್ಲಿ ರಾಜು ಖೋತ ಎಂಬ ರೈತ ಗುಲಾಬಿ, ಚಂಡು ಹೂವುಗಳನ್ನು ಬೆಳೆಸಿದ್ದಾನೆ. ಆದರೆ ಹೂವುಗಳು ಮಾರಾಟವಾಗದಿರುವುದರಿಂದ ರೈತನ ಕಣ್ಣೀರು ಒರೆಸುವವರು ಯಾರು ಇಲ್ಲದಂತಾಗಿದೆ. ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ. ಈ ಕ್ರಮಗಳು ಇನ್ನೂ ಎಷ್ಟು ದಿನ ಮುಂದುವರೆಯುತ್ತೋ ಗೊತ್ತಿಲ್ಲ. ಆದರೆ ಕಳೆದ ವರ್ಷದ ನಷ್ಟದ ಮಧ್ಯೆಯೂ ಈ ವರ್ಷ ಮತ್ತೆ ಹೂವು ಬೆಳೆದು ಬದುಕು ಕಟ್ಟಿಕೊಳ್ಳಲು ಹೊರಟಿದ್ದ ರೈತರ ಸ್ಥಿತಿ ಅತಂತ್ರವಾಗಿದೆ. ರಾಜ್ಯವಲ್ಲದೇ ಪಕ್ಕದ ರಾಜ್ಯಗಳಲ್ಲಿ ಮದುವೆ, ಉತ್ಸವ, ಕಾರ್ಯಕ್ರಮಗಳು, ಜಾತ್ರೆಗಳೆಲ್ಲ ಮುಂದೂಡಲ್ಪಟ್ಟಿವೆ ಅಥವಾ ರದ್ದಾಗಿವೆ.

ಇನ್ನು ದೇವಾಲಯಗಳ ಬಾಗಿಲು ಮುಚ್ಚಲಾಗಿದೆ. ಹೀಗಾಗಿ ಹೂವುಗಳಿಗೆ ಮಾರುಕಟ್ಟೆಯೇ ಇಲ್ಲದಾಗಿದೆ. ತಾಲೂಕಿನಲ್ಲಿ ಇನ್ನೂ ಅನೇಕ ರೈತರು ಹೂವುಗಳನ್ನು ಬೆಳೆದಿದ್ದಾರೆ. ಆದ್ದರಿಂದ ಸರ್ಕಾರ ಹೂವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವುದೇ ಎಂದು ಕಾದು ನೋಡಬೇಕಿದೆ.

ಮೂರು ಎಕರೆಯಲ್ಲಿ ಗುಲಾಬಿ, ಚಂಡು ಹೂವು ಬೆಳೆದಿದ್ದೇನೆ. ಆದರೆ ಕೊರೊನಾದಿಂದ ವ್ಯಾಪಾರ ಇಲ್ಲ. ಕಳೆದ ವರ್ಷ ಬೆಳೆ ನಷ್ಟ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಸರ್ಕಾರ ನಮ್ಮಂತಹ ಹೂವು ಬೆಳೆಗಾರರ ಕಡೆ ಗಮನ ಹರಿಸಬೇಕು. (ರಾಜು ತಿಮಪ್ಪ ಖೋತ, ಹೂವು ಬೆಳೆಗಾರ, )

ಸಂಗನಕೇರಿ ಗ್ರಾಮ ಮೂಡಲಗಿ: ಸಮೀಪದ ಸಂಗನಕೇರಿ ಬಳಿ ಗುಲಾಬಿ, ಚಂಡು ಹೂವುಗಳನ್ನು ಬೆಳೆದ ರೈತ. ಲಾಕ್‌ಡೌನ್‌ದಿಂದ ಎಲ್ಲ ಕಾರ್ಯಕ್ರಮಗಳು ಸ್ಥಗಿತಗೊಂಡಿರುವುದರಿಂದ ಸ್ವಲ್ಪ ಮಟ್ಟಿಗೆ ರೈತರಿಗೆ ತೊಂದರೆ ಉಂಟಾಗಿದೆ. ರೈತರು ನಮ್ಮನ್ನು ಸಂಪರ್ಕ ಮಾಡಿದರೆ ಮಾರುಕಟ್ಟೆಯವರ ಜೊತೆ ಮಾತನಾಡಿ ಹೂವು ರಫ್ತು ಮಾಡಲು ಸಹಕಾರ ಮಾಡಲಾಗುವುದು.( ಮಲ್ಲಿಕಾರ್ಜುನ ಜಾನಮಟ್ಟಿ ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ, ಗೋಕಾಕ).

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.