ಬೆಳಗಾವಿ ಚಿರತೆ ಆಪರೇಷನ್ ಅಂತ್ಯ; ಬರಿಗೈಯಲ್ಲಿ ಮರಳಿದ ಅರಣ್ಯ ಇಲಾಖೆ, ಪೊಲೀಸ್ ಸಿಬಂದಿ
Team Udayavani, Sep 4, 2022, 9:34 PM IST
ಬೆಳಗಾವಿ: ಒಂದು ತಿಂಗಳಿನಿಂದ ನಗರದಲ್ಲಿ ಬೀಡು ಬಿಟ್ಟಿದ್ದ ಚಿರತೆ ಕೊನೆಗೂ ಸೆರೆಯಾಗಲೇ ಇಲ್ಲ. 250ಕ್ಕೂ ಹೆಚ್ಚು ಸಿಬಂದಿ ಏಕಕಾಲಕ್ಕೆ ಗಾಲ್ಫ್ ಕೋರ್ಸ್ ಪೊದೆಯೊಳಗೆ ಚಿರತೆಯನ್ನು ಹುಡುಕಾಡಿ ಕಾರ್ಯಾಚರಣೆ ಅಂತ್ಯಗೊಳಿಸಿದರು.
ಇಲ್ಲಿನ ಜಾಧವ ನಗರದಲ್ಲಿ ಆ.5ರಂದು ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಕಣ್ಣಾಮುಚ್ಚಾಲೆ ಆಟವಾಡಿದ್ದ ಚಿರತೆಯ ಶೋಧಕ್ಕೆ ಹಲವು ಕಾರ್ಯಾಚರಣೆ ನಡೆಸಲಾಗಿತ್ತು.
ಒಂದೆರಡು ಬಾರಿ ಎಲ್ಲರ ಕಣ್ಣೆದುರೇ ಓಡಿ ಹೋಗಿ ತಪ್ಪಿಸಿಕೊಂಡಿದ್ದ ಚಿರತೆ ಕೆಲವು ದಿನಗಳಿಂದ ಕಂಡುಬಂದಿಲ್ಲ. ಆದಕಾರಣ ಚಿರತೆ ಅರಣ್ಯಕ್ಕೆ ಹೋಗಿದೆ ಎಂಬ ನಿರ್ಧಾರಕ್ಕೆ ಬಂದು ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್