Karnataka poll 2023; ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು: ಲಕ್ಷ್ಮಣ ಸವದಿ


Team Udayavani, Apr 14, 2023, 10:58 AM IST

ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು: ಲಕ್ಷ್ಮಣ ಸವದಿ

ಬೆಳಗಾವಿ: ವಿಧಾನ ಪರಿಷತ್ ಸ್ಥಾನ ಪಕ್ಷಕ್ಕೆ ರಾಜೀನಾಮೆ ಕೊಡಬೇಕು. ಇನ್ನೂ ಹಂಗಿನಲ್ಲಿ ಇದ್ದೇನೆ, ಅದರಿಂದ ಹೊರಬರಬೇಕು. ಬಳಿಕ ಏನು ಮಾಡಬೇಕೆಂಬ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ಸಾಧಕ, ಬಾಧಕ ಚರ್ಚೆ ಮಾಡುತ್ತೇನೆ. ಬಳಿಕ ಒಂದು ನಿರ್ಣಯ ಮಾಡುತ್ತೇನೆ. ಕಾಂಗ್ರೆಸ್, ಜೆಡಿಎಸ್ ನಿಂದ ಆಹ್ವಾನವಿದೆ, ಸಂಜೆ ತೀರ್ಮಾನಕ್ಕೆ ಬರುತ್ತೇನೆ. ಏಪ್ರಿಲ್ 17 ಇಲ್ಲವೇ 18 ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಕ್ಷೇತ್ರದ ಜನರ ಒಪ್ಪಿಗೆ ಪಡೆದಿದ್ದೇನೆ. ಖಾಸಗಿಯಾಗೂ ಅನೇಕರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ ಎಂದರು.

ಮನೆ ಬಿಟ್ಟು ಹೊರಗೆ ಬಂದ ಮೇಲೆ ಸಂಪರ್ಕ ಮಾಡಿದರೇನು, ಬಿಟ್ಟರೇನು. ನನ್ನ ಸಂಪರ್ಕಕ್ಕೆ ಬಿ ಎಲ್ ಸಂತೋಷ ಬಹಳ ಪ್ರಯತ್ನ ಪಟ್ಟರು. ಕೆಲ ಮುಖಂಡರನ್ನು ಸಹ ಕಳಸಿದರು. ಆಜ್ಞೆಯನ್ನು ಪಾಲಿಸುವುದು ಕಷ್ಟ, ಬಿಡುವುದು ಕಷ್ಟ ಸಂತೋಷ ಅವರು ನನ್ನ ಗುರು, ನನ್ನನ್ನು ಕ್ಷಮಿಸಿ ಎಂದು ಹೇಳುತ್ತೇನೆ. ಅವರಿಂದ ಯಾವುದೇ ಅನ್ಯಾಯವಾಗಿಲ್ಲ, ಕಷ್ಟ ಕಾಲದಲ್ಲಿ ನೆರವು ಕೊಟ್ಟಿದ್ದಾರೆ ಎಂದು ಸವದಿ ಹೇಳಿದರು.

ಅಥಣಿಯ ಕೆಲ ಪ್ರದೇಶ ನೀರಾವರಿಯಿಂದ ವಂಚಿತಗೊಂಡಿದೆ. ನೀರಾವರಿ ಸೌಲಭ್ಯ ಕಲ್ಪಿಸಬೇಕು ಎನ್ನುವುದು. ಆಸೆ ವೈಯಕ್ತಿಕ ಬೇಡಿಕೆ ಅಲ್ಲ, ನೀರಾವರಿ ಬೇಡಿಕೆ ಇಡುತ್ತೇನೆ ಎಂದು ಸವದಿ ಹೇಳಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.