ಒಟಿಪಿ ಸಂಖ್ಯೆ ಪಡೆದು 10 ಲಕ್ಷ ರೂಪಾಯಿ ಎಗರಿಸಿದ ವಂಚಕರು
Team Udayavani, Jun 13, 2021, 2:28 PM IST
ಬೆಳಗಾವಿ: ಬ್ಯಾಂಕ್ ಖಾತೆಯ ಕೆವೈಸಿ ಪರಿಷ್ಕೃತ ಗೊಳಿಸಲು ದಾಖಲೆ ನೀಡಿ, ಅನೇಕ ಬಾರಿ ಒಟಿಪಿ ಹಂಚಿಕೆ ಮಾಡಿದ್ದ ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ನಿವಾಸಿ ತಮ್ಮ ಖಾತೆಯಲ್ಲಿದ್ದ 10 ಲಕ್ಷ ರೂ.ಕಳೆದುಕೊಂಡಿದ್ದಾರೆ.
ಯಲ್ಲಪ್ಪ ನಾರಾಯಣ ಜಾಧವ ಎಂಬವರು 10 ಲಕ್ಷ ರೂ . ಕಳೆದುಕೊಂಡವರು. ಇತ್ತೀಚೆಗೆ 09339281627 ಸಂಖ್ಯೆಯಿಂದ ಕರೆ ಸ್ವೀಕರಿಸಿದ್ದ ಯಲ್ಲಪ್ಪ ಅವರಿಗೆ ಎಸ್ ಬಿಐ ಬ್ಯಾಂಕ್ ಖಾತೆಗೆ ಕೆವೈಸಿ ಅಪ್ ಡೇಟ್ ಮಾಡಬೇಕು . ಅದಕ್ಕಾಗಿ ಆಧಾರ್ ಕಾರ್ಡ್ , ಬ್ಯಾಂಕ್ ಪಾಸ್ಬುಕ್ ಝರಾಕ್ಸ್ ಪ್ರತಿ ವಾಟ್ಸ್ ಆ್ಯಪ್ ಮೂಲಕ ಕಳುಹಿಸುವಂತೆ ಹೇಳಿದ್ದಾರೆ.
ನಂತರ ಲಿಂಕ್ ಕಳುಹಿಸಿ, ಕ್ಲಿಕ್ ಮಾಡಿಸಿ, ಬಂದ ಒಟಿಪಿ ಸಂಖ್ಯೆ ಪಡೆದುಕೊಂಡಿದ್ದಾರೆ. ಹಂತಹಂತವಾಗಿ ಬ್ಯಾಂಕ್ ಖಾತೆಯಿಂದ 10 ಲಕ್ಷ ರೂ. ಎಗರಿಸಿದ್ದಾರೆ. ಈ ಕುರಿತು ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ