ವಿದ್ಯುತ್-ಲೈನ್ಮನ್ಗಳ ಕೊರತೆ ಪೂರೈಸಿ
Team Udayavani, Jun 19, 2022, 4:06 PM IST
ಸವದತ್ತಿ: ಸ್ವಾತಂತ್ರ್ಯ ಪೂರ್ವದಲ್ಲಿ ಹಾಕಿದ ಕಬ್ಬಿಣದ ವಿದ್ಯುತ್ ಕಂಬಗಳು ಇಂದಿಗೂ ಕಾರ್ಯ ನಿರ್ವಹಿಸುತ್ತಿವೆ. ಅವುಗಳಿಂದ ಅವಘಡ ಸಂಭವಿಸಬಹುದು. ಆದ್ದರಿಂದ ಎಚ್ಚರ ವಹಿಸಿ. ಅವುಗಳನ್ನು ಶೀಘ್ರ ಬದಲಾಯಿಸಬೇಕು ಎಂದು ಪಂಚಾಯತ ಸದಸ್ಯರ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಗಂಗಯ್ಯ ಅಮೋಘಿಮಠ ಹೇಳಿದರು.
ಹೀರೆಕುಂಬಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶನಿವಾರ ಹೆಸ್ಕಾಂ ಉಪ ವಿಭಾಗ ಮತ್ತು ಪಂಚಾಯತಿಯಿಂದ ಜರುಗಿದ ವಿದ್ಯುತ್ ಅದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮಕ್ಕೆ ನಿರಂತರ ವಿದ್ಯುತ್ತಿನ ಅಭಾವ ಮತ್ತು ಲೈನ್ಮನ್ಗಳ ಕೊರತೆ ಇದೆ. ವಿದ್ಯುತ್ ಏರಿಳಿತದಿಂದ ಗೃಹೋಪಯೋಗಿ ವಸ್ತುಗಳು ಹಾಳಾಗುತ್ತಿವೆ. ವಿದ್ಯುತ್ ಪೂರೈಕೆ ಮತ್ತು ಲೈನ್ಮನ್ ನೇಮಕಕ್ಕೆ ಚುಳಕಿ ಉಪಕೇಂದ್ರದ ಎದುರು ಹಲವು ಬಾರಿ ಅಹೋರಾತ್ರಿ ಪ್ರತಿಭಟಿಸಿದರೂ ಪ್ರಯೋಜನವಾಗಿಲ್ಲ. ಆದರೆ ಇಲ್ಲಿನ ಅಧಿಕಾರಿಗಳು ರಾಜಕಾರಣಿಗಳಂತೆ ಆಶ್ವಾಸನೆ ನೀಡಿ ಕಾರ್ಯ ರೂಪಕ್ಕೆ ತರುತ್ತಿಲ್ಲವೆಂದು ಆಗ್ರಹಿಸಿದರು.
ಈ ವೇಳೆ ಗ್ರಾಪಂ ಸದಸ್ಯರು, ಅಧಿಕಾರಿಗಳು, ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ