ಪುರಸಭೆ ಆಡಳಿತ ನಡೆಸಿದ ವಿದ್ಯಾರ್ಥಿನಿಯರು


Team Udayavani, Mar 10, 2021, 5:56 PM IST

ಪುರಸಭೆ ಆಡಳಿತ ನಡೆಸಿದ ವಿದ್ಯಾರ್ಥಿನಿಯರು

ಚಿಕ್ಕೋಡಿ: ನಗರದ 23 ವಾರ್ಡಗಳಲ್ಲಿನಕಸವಿಲೇವಾರಿ ಸಮಸ್ಯೆ. ತಿಂಗಳಿಗೊಮ್ಮೆ ಗಟಾರು ಸ್ವತ್ಛತೆ. ಹಂದಿಗಳ ಕಾಟಕ್ಕೆ ಜನ ಕಂಗಾಲು. ಖಾಸಗಿ ಜಾಗದಲ್ಲಿ ಕಸದ ರಾಶಿಕುರಿತು ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿ ಅಧಿ ಕಾರಿಗಳಿಗೆ ಬಿಸಿ ಮುಟ್ಟಿಸಿ ವಿದ್ಯಾರ್ಥಿನಿಯರು ಅಧಿಕಾರದ ಗತ್ತು ತೋರಿಸಿದರು.

ಹೌದು..ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದಒಂದು ದಿನದ ಪುರಸಭೆ ಅಧಿ ಕಾರದನಿರ್ವಹಣೆಯಲ್ಲಿ ನಗರದ ಎಲ್ಲ ವಾರ್ಡಗಳ ಸದಸ್ಯರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ದೃಶ್ಯವಿದು.

ಅಧ್ಯಕ್ಷರಾಗಿ ಆಯ್ಕೆಯಾದ ವಿದ್ಯಾರ್ಥಿನಿ ಶ್ರೀಪ್ರಿಯಾ ಕುಲಕರ್ಣಿ ನಗರದ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಮುತುರ್ವಜಿವಹಿಸಬೇಕು. ನಗರದಲ್ಲಿ ಮೂಲಭೂತಸೌಲಭ್ಯ ಒದಗಿಸಲು ಅಧಿ ಕಾರಿಗಳು ಗಮನ ಹರಿಸಬೇಕು. ಕುಡಿಯುವ ನೀರು, ವಿದ್ಯುತ್‌ದೀಪ, ಕಸವಿಲೇವಾರಿ ಸಮರ್ಪಕವಾಗಿನಡೆಯಬೇಕು. ನಗರದ ನಾಗರಿಕರಿಂದಯಾವುದೇ ತಕರಾರು ತಂಟೆ ಬರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪುರಸಭೆ ಪರಿಸರ ಅಭಿಯಂತರಾದಪ್ರಿಯಂಕಾ ವಿನಾಯಕ ಮಾತನಾಡಿ,ನಗರದಲ್ಲಿ ಕಸವಿಲೇವಾರಿ ಮಾಡಲು 6 ವಾಹನಗಳಿದ್ದು. ಪ್ರತಿ ದಿನ ಬೆಳಿಗ್ಗೆ ನಗರದ ಎಲ್ಲವಾರ್ಡಗಳ ಗಂಟೆ ವಾಹನಕ್ಕೆ ನಾಗರಿಕರು ಕಸಹಾಕಲು ವ್ಯವಸ್ಥೆ ಮಾಡಲಾಗಿದೆ ಎಂದರು.ಮುಖ್ಯಾಧಿಕಾರಿ ಡಾ.ಸುಂದರ ರೋಗಿ ಮಾತನಾಡಿ, ವಾರ್ಡದಲ್ಲಿರುವ ಸಮಸ್ಯೆಗಳ ಕುರಿತು ಸದಸ್ಯರ ಮನವಿಗೆ ಪುರಸಭೆ ಸ್ಪಂದಿಸುತ್ತದೆ. ಹಂತಹಂತವಾಗಿ ಅಭಿವೃದ್ಧಿಕಾರ್ಯ ಮಾಡಿ ಸುಂದರ ನಗರವನ್ನಾಗಿಮಾಡಲಾಗುತ್ತದೆ. ಎಲ್ಲ ಸದಸ್ಯರು ಸಹಕಾರ ನೀಡಬೇಕು ಎಂದರು.

ಪೌರಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಎಲ್ಲ ಸೌಲಭ್ಯ ನೀಡಲಾಗುತ್ತದೆ. ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದರು. ಸ್ಥಾಯಿ ಸಮಿತಿ ಅಧ್ಯಕ್ಷ ಜ್ಯೋತಿ ಹಿರೇಮಠ. ಉಪಾಧ್ಯಕ್ಷರಾಗಿ ತೇಜಸ್ವಿನಿ ಮಲ್ನಾಡೆ ಸಭೆಯಲ್ಲಿ ಇದ್ದರು. ಮಹಿಳಾ ದಿನಾಚರಣೆ ನಿಮಿತ್ಯ ವಿದ್ಯಾರ್ಥಿನಿಯರಿಂದ ಪುರಸಭೆ ಒಂದು ದಿನದ ಆಡಳಿತ ನಿರ್ವಹಣೆ ಮಾಡಿಸುವ ಮೂಲಕ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಿ ಒಳ್ಳೆಯ ನಾಗರಿಕರಾಗಲು ಪ್ರೋತ್ಸಾಹ ನೀಡಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಧುರೀಣ ಜಗದೀಶ ಕವಟಗಿಮಠ. ಪುರಸಭೆ ಅಧ್ಯಕ್ಷ ಪ್ರವೀಣ್‌ ಕಾಂಬಳೆ. ಉಪಾಧ್ಯಕ್ಷ ಸಂಜಯ ಕವಟಗಿಮಠ,ವರ್ಧಮಾನ ಸದಲಗೆ, ನಾಗರಾಜ ಮೇಧಾರ,ವಿಶ್ವನಾಥ ಕಾಮಗೌಡ, ಸಂತೋಷ ಟವಳೆ,ಸಿದ್ದಪ್ಪ ಡಂಗೇರ, ಸಿಎಲ್‌ಇ ಆಡಳಿತಾಕಾರಿ ಸಾಗರ ಬೀಸ್ಕೋಪ, ಡಿ.ಎಸ್‌.ಕೋಳಿ ಮುಂತಾದವರು ಇದ್ದರು.

ಮಹಿಳಾ ದಿನಾಚರಣೆ ಅಂಗವಾಗಿವಿದ್ಯಾರ್ಥಿನಿಯರಿಗೆ ಒಂದುದಿನದ ಆಡಳಿತ ನಿರ್ವಹಣೆ ಮಾಡಲುಅನುವು ಮಾಡಿಕೊಡಲಾಗಿತ್ತು.ವಿದ್ಯಾರ್ಥಿ ಜೀವನದಿಂದಲೇರಾಜಕೀಯ, ಸಾಮಾಜಿಕವಾಗಿ ಹೇಗೆಬೆಳೆಯಬೇಕೆಂದು ಹೊಸದೊಂದುಪರಿಕಲ್ಪನೆ ನೀಡಿ ವಿಶಿಷ್ಠವಾಗಿ ಮಹಿಳಾ ದಿನಾಚರಣೆ ಆಚರಿಸಲಾಗಿದೆ. =ಜಗದೀಶ ಕವಟಗಿಮಠ, ಮಾಜಿ ಅಧ್ಯಕ್ಷರು, ಪುರಸಭೆ ಚಿಕ್ಕೋಡಿ

 

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.