ಮಹಾರಾಷ್ಟ್ರದಲ್ಲಿರುವುದು ಅನೈತಿಕ ಸರ್ಕಾರ: ಕಾರಜೋಳ ಲೇವಡಿ
Team Udayavani, Jun 27, 2022, 11:59 AM IST
ಬೆಳಗಾವಿ: ಮಹಾರಾಷ್ಟ್ರದಲ್ಲಿ ಇರುವುದು ಮೂರಾಬಟ್ಟೆ ಸರ್ಕಾರ. ಎನ್ಸಿಪಿ, ಕಾಂಗ್ರೆಸ್, ಶಿವಸೇನೆ ಸೇನೆ ಸೇರಿ ಅನೈತಿಕ ಸರ್ಕಾರ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಧಿಕಾರದ ಆಸೆಗೆ ಉದ್ಧವ್ ಠಾಕ್ರೆ ಕಾಂಗ್ರೆಸ್ ಜತಗೆ ಕೈಜೋಡಿಸಿದ್ದಾರೆ. ಹೀಗಾಗಿ ಉದ್ಧವ್ ಠಾಕ್ರೆ ವಿರುದ್ಧ ಅವರದೇ ಪಕ್ಷದ ಶಾಸಕರು ತಿರುಗಿಬಿದಿದ್ದಾರೆ ಎಂದರು.
ಈ ಹಿಂದೆ ಮುಂಬೈನಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿತ್ತು. ಅದನ್ನು ತಡೆಯುವ ನಿಟ್ಟಿನಲ್ಲಿ ಬಾಳಾ ಸಾಹೇಬ ಠಾಕ್ರೆ ಶಿವಸೇನೆ ರಚನೆ ಮಾಡಿದ್ದರು. ಶಿವಸೇನೆ ಮತ್ತು ಕಾಂಗ್ರೆಸ್ ಎಂದಿಗೂ ಸೇರಲು ಆಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ತತ್ವ ಸಿದ್ದಾಂತವಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುವ ಬಂದ ಪ್ರತಿಕ್ರಿಯಿಸಿದ ಅವರು ಸರಕಾರ ಮಾಡುವ ವಿಶ್ವಾಸ ಇದೆ. ಕಾದು ನೋಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ