ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಿ


Team Udayavani, Oct 14, 2021, 2:52 PM IST

Guest lecturer

ಬೆಳಗಾವಿ: ಅತಿಥಿ ಉಪನ್ಯಾಸಕರ ಸೇವಾಭದ್ರತೆಗೆ ಸಂಬಂಧಿಸಿದಂತೆ ಮಾನವೀಯತೆಯಆಧಾರದ ಮೇಲೆ ತ್ವರಿತವಾಗಿ ಸೂಕ್ತ ತೀರ್ಮಾನತೆಗೆದುಕೊಳ್ಳುವ ಮೂಲಕ ಅವರ ಕುಟುಂಬದ ಹಿತಕಾಯಬೇಕು ಎಂದು ಆಗ್ರಹಿಸಿ ರಾಜ್ಯ ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ರಹಿತ ರಕ್ಷಣಾ ಸಮಿತಿ ಜಿಲ್ಲಾ ಘಟಕದ ಸದಸ್ಯರು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥನಾರಾಯಣ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ಸದಸ್ಯರು, 2021-22ನೇ ಶೈಕ್ಷಣಿಕ ಸಾಲಿಗೆ ಹಾಲಿಕರ್ತವ್ಯನಿರ್ವಹಿಸುತ್ತಿರುವಅತಿಥಿಉಪನ್ಯಾಸಕರನ್ನುಸೇವೆಯಲ್ಲಿ ಮುಂದುವರೆಸಬೇಕು. ಮಾಸಿಕಸಂಚಿತ ಗೌರವಧನ ನಿಗದಿಪಡಿಸಬೇಕು ಹಾಗೂ ವಾರ್ಷಿಕ ಹೆಚ್ಚಳದೊಂದಿಗೆ ವರ್ಷಪೂರ್ತಿ 12ತಿಂಗಳು ವೇತನ ನೀಡಬೇಕು ಎಂದು ಮನವಿ ಮಾಡಿದರು.

ಪ್ರಸ್ತುತ 430 ಸರ್ಕಾರಿ ಪ್ರಥಮ ದರ್ಜೆಕಾಲೇಜುಗಳಲ್ಲಿ 14,180 ಅತಿಥಿ ಉಪನ್ಯಾಸಕರುಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದನಿರಂತರವಾಗಿ ಸೇವೆ ಸಲ್ಲಿಸುತ್ತಾಬಂದಿದ್ದು,ಅವರಲ್ಲಿಸಾವಿರಾರು ಅತಿಥಿ ಉಪನ್ಯಾಸಕರು ವಯೋಮಿತಿಮೀರಿರುವುದು ಆತಂಕದ ಸಂಗತಿಯಾಗಿದೆ.ಅನೇಕ ಅತಿಥಿ ಉಪನ್ಯಾಸಕರು ತೀವ್ರ ಬಡತನ,ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ.

ಈ ಎಲ್ಲ ಜ್ವಲಂತ ಸಮಸ್ಯೆಗಳಿಗೆಶಾಶ್ವತ ಪರಿಹಾರ ದೊರಕಿಸಿ ಕೊಡಬೇಕು ಎಂದುಒತ್ತಾಯಿಸಿದರು.11-7-2009 ರೊಳಗೆ ಎಂ.ಫಿಲ್‌. ಪದವಿಪಡೆದವರನ್ನು ನೆಟ್‌, ಕೆ-ಸೆಟ್‌, ಪಿಎಚ್‌ಡಿ ಪದವಿಗೆಸಮವಾಗಿ ಪರಿಗಣಿಸಿ ವೇತನ ನೀಡಬೇಕು.ಹೊಸ ಶಿಕ್ಷಣ ನೀತಿಯಿಂದ ಉಂಟಾಗುವಹೆಚ್ಚುವರಿ ಕಾರ್ಯಭಾರಕ್ಕೆ ಹೊಸದಾಗಿ ಅತಿಥಿಉಪನ್ಯಾಸಕರನ್ನು ನೇಮಕಮಾಡಿಕೊಳ್ಳುವಬದಲುಹಾಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹೆಚ್ಚುಕಾರ್ಯಭಾರ ನೀಡಿ ಸೇವಾಭದ್ರತೆ ಒದಗಿಸಬೇಕುಎಂದು ಸಂಘದ ಜಿಲ್ಲಾಧ್ಯಕ್ಷ ಡಾ| ರಾಜು ಕುಂಬಾರ ಆಗ್ರಹಿಸಿದರು.

 

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

Chikkodi ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ: ಸತೀಶ ಜಾರಕಿಹೊಳಿ 

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.