ಗ್ರಾಮದೇವತೆ ದರ್ಶನ ಪಡೆದ ಹೆಬ್ಬಾಳಕರ್
Team Udayavani, Jul 12, 2020, 12:17 PM IST
ಹಿರೇಬಾಗೇವಾಡಿ: ಕೋವಿಡ್ ನಿರ್ಮೂಲನೆಗಾಗಿ ಕಳೆದ 11 ಶುಕ್ರವಾರ ಗ್ರಾಮದೇವಿ ಪ್ರಾರ್ಥನೆ ಮಾಡಲಾಗಿತ್ತು. ಶುಕ್ರವಾರ ಕೊನೆಯ ಮತ್ತುವಾರ ಇಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಪಾಲ್ಗೊಂಡು ದೇವಿ ದರ್ಶನ ಪಡೆದರು.
ಬಡೇಕೊಳ್ಳಮಠದ ನಾಗೇಂದ್ರ ಸ್ವಾಮೀಜಿ ಮತ್ತು ಮುತ್ನಾಳ ಮಠದ ಶಿವಾನಂದ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ವೇ.ಮೂ ಕಲ್ಲಯ್ನಾ ಉದೇಶಿಮಠ ಶಾಸ್ತ್ರೀ ಪೂಜೆ ನೆರವೇರಿಸಿದರು. ಫಡಿಬಸವೇಶ್ವರ ದೇವಸ್ಥಾನದಿಂದ ಗ್ರಾಮದೇವಿ ದೇವಸ್ಥಾನದವರೆಗೆ ಪಲ್ಲಕ್ಕಿ ಉತ್ಸವ ನಡೆಯಿತು. ಮಹಿಳೆಯರು ಹಾಗೂ ಗುರು ಹಿರಿಯರು ದೇವಿಗೆ ಉಡಿ ತುಂಬಿ ದೇವಿ ದರ್ಶನ ಪಡೆದುಕೊಂಡರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಹೆಬ್ಟಾಳಕರ್. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ತಾಪಂ ಮಾಜಿ ಸದಸ್ಯ ಬಿ.ಎನ್. ಪಾಟೀಲ, ಸುರೇಶ ಇಟಗಿ, ಪ್ರಕಾಶ ಜಪ್ತಿ, ಉಳವಪ್ಪ ರೊಟ್ಟಿ, ಆನಂದ ಪಾಟೀಲ, ಶಿವಪ್ಪ ತೋಟಗಿ, ಅಡಿವೇಶ ಇಟಗಿ, ಮಹಾತೇಂಶ ಹಂಚಿನಮನಿ, ಸದ್ದಾಂ ನದಾಫ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ