ಹಿರೇಬಾಗೇವಾಡಿ ಸೀಲ್‌ಡೌನ್‌ ತೆರವು


Team Udayavani, Jun 6, 2020, 5:25 AM IST

ಹಿರೇಬಾಗೇವಾಡಿ ಸೀಲ್‌ಡೌನ್‌ ತೆರವು

ಹಿರೇಬಾಗೇವಾಡಿ: ಗ್ರಾಮದಲ್ಲಿ ಅತಿ ಹೆಚ್ಚು ಪ್ರಕರಣಗಳಾಗಿದ್ದರೂ ಎಲ್ಲ ಜನರು ಸಹಕಾರ ನೀಡಿದ್ದಾರೆ. ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದರಿಂದ ಕೋವಿಡ್ ಸೋಂಕಿನಿಂದ ಈ ಗ್ರಾಮವು ಮುಕ್ತವಾಗಿದೆ. ಶುಕ್ರವಾರ ಮಧ್ಯ ರಾತ್ರಿಯಿಂದ ಸೀಲ್‌ ಡೌನ್‌ ಮುಕ್ತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ ತಿಳಿಸಿದರು.

ಶುಕ್ರವಾರ ಗ್ರಾಮದಲ್ಲಿ ಪೊಲೀಸ್‌ ಠಾಣೆ ಆವರಣದಲ್ಲಿ ನಡೆದ ಫುಡ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಮವನ್ನು ಸೀಲ್‌ ಡೌನ್‌ ಮಾಡಿದ್ದರಿಂದ ಗ್ರಾಮಸ್ಥರು  ಎರಡು ತಿಂಗಳ ಕಾಲ ಬಹಳ ತೊಂದರೆ ಅನುಭವಿಸಿದ್ದಾರೆ. ಹಾಗೂ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸೋಂಕು ಮುಕ್ತ ಗ್ರಾಮವನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸರ್ಕಾರದಿಂದ ಕೊಡುವ ಫುಡ್‌ ಕಿಟ್‌ಗಳನ್ನು ಸಾಂಕೇತಿಕವಾಗಿ ವಿತರಿಸ ಲಾಯಿತು. ಇನ್ನುಳಿದವುಗಳನ್ನು ಮನೆ ಮನೆಗೆ ಹಂಚುವ ವ್ಯವಸ್ಥೆ ಮಾಡಲಾಗಿದೆ ಎಂದರು. ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರ ಮತ್ತು ಎಲ್ಲ ಜನಪ್ರತಿನಿ ಧಿಗಳು ನಿಮ್ಮೊಡನೆ ಇದ್ದೇವೆ. ಸಾಮಾಜಿಕ ಅಂತರ ಕಾಯ್ದುಕೊಂಡು ಜನರು ತಮ್ಮ ಚಟುವಟಿಕೆಗಳನ್ನು ಪ್ರಾರಂಭಿಸಬೇಕು ಎಂದರು.

ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾತನಾಡಿ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೇ ಹಿರೇಬಾಗೇವಾಡಿ ಬಹುದೊಡ್ಡ ಗ್ರಾಮವಾಗಿದ್ದು, ಸುದೀರ್ಘ‌ 60 ದಿನಗಳ ಕಾಲ ಸೀಲ್‌ ಡೌನ್‌ ಕಷ್ಟದ ಸಮಯದಲ್ಲೂ ಇಲ್ಲಿನ ಜನರು ಸ್ವಾಭಿಮಾನ ಮತ್ತು ತಾಳ್ಮೆಯಿಂದ ಸರಕಾರದ ನಿಯಮ ಮತ್ತು ಕಾನೂನುಗಳನ್ನು ಪಾಲಿಸಿ ಕೋವಿಡ್ ಮುಕ್ತ ಮಾಡಲು ಸಹಕರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ನಮ್ಮ ಮನವಿಗೆ ಸ್ಪಂದಿಸಿ ಗ್ರಾಮದ ಕುಟುಂಬಗಳಿಗೆ ಸರ್ಕಾರದಿಂದ ಫುಡ್‌ ಕಿಟ್‌ ಪೂರೈಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ, ಕೋವಿಡ್ ನೋಡಲ್‌ ಅಧಿಕಾರಿ ರಾಜೇಂದ್ರ ಚೋಳನ್‌,ಜಿಲ್ಲಾ ಪಂಚಾಯಿತಿ ಸಿಇಒ ಡಾ| ಕೆ.ವಿ ರಾಜೇಂದ್ರ, ಪೋಲಿಸ್‌ ಆಯುಕ್ತ ಬಿ.ಎಸ್‌. ಲೊಕೇಶಕುಮಾರ, ಡಿಸಿಪಿ ಸೀಮಾ ಲಾಟ್ಕರ, ಗ್ರಾ.ಪಂ ಸದಸ್ಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.