ಕೋವಿಡ್ ನಿಯಂತ್ರಣಕ್ಕೆ ಹೋಮ
ಮನೆಯಲ್ಲೇ ಉಳಿದು ಸರ್ಕಾರದ ಮಾರ್ಗಸೂಚಿ ಪಾಲಿಸಿ: ಶ್ರೀ
Team Udayavani, May 29, 2021, 5:27 PM IST
ಮುನವಳ್ಳಿ: ಸಮೀಪದ ಶಿಂದೋಗಿ, ಮುನವಳ್ಳಿ ಗೋ ಕೈಲಾಸ ಮಂದಿರದ ಗೋಶಾಲೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಮಹಾರುದ್ರಯಾಗ ಪ್ರಜ್ಜನಿ ಹೋಮ ಕಟಕೋಳ ಎಂ. ಚಂದರಗಿಯ ಶ್ರೀ ಗುರುಗಡದೇಶ್ವರ ಸಂಸ್ಥಾನ ಹಿರೇಮಠದ ಶ್ರೀ ವೀರಭದ್ರ ಶಿವಯೋಗಿ ಶಿವಾಚಾರ್ಯ ಸ್ವಾಮಿಗಳು ಹಾಗೂ ಮುನವಳ್ಳಿ ಶ್ರೀಸೋಮಶೇಖರ ಮಠದ ಶ್ರೀ ಮುರುಘೇಂದ್ರ ಸ್ವಾಮಿಗಳ ಸಾನ್ನಿಧ್ಯದಲ್ಲಿ ಜರುಗಿತು.
ನಂತರ ಶ್ರೀಗಳು ಮಾತನಾಡಿ ದೇಶವನ್ನು ಕೊರೊನಾ ಮುಕ್ತ ಮಾಡಲು ಧರ್ಮವೊಂದೇ ದಾರಿ. ಪ್ರತಿಯೊಬ್ಬರು ಧರ್ಮಕ್ಕೆ ಶರಣಾಗಿ, ಮನೆಯಲ್ಲಿ ಉಳಿದು ಸರಕಾರದ ಆದೇಶಗಳನ್ನು ಪಾಲಿಸಬೇಕು ಎಂದರು.
ಶ್ರೀ ರೇಣುಕ ಗಡದೇಶ್ವರ ದೇವರು, ಮಾವಿನಕಟ್ಟಿ ಹಿರೇಮಠ ರುದ್ರಮುನಿ ದೇವರು, ಬೆಳಗಾವಿಯ ಚಂದ್ರಶೇಖರ ಶಾಸ್ತ್ರಿಗಳು, ಮುನವಳ್ಳಿ ಶಾಸ್ತ್ರಿಗಳು ಸೇರಿದಂತೆ ಎಂಟು ಜನ ವೈದಿಕರು ಪಾಲ್ಗೊಂಡಿದ್ದರು. ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಪಿಕೆಪಿಎಸ್ ಅಧ್ಯಕ್ಷ ಅಂಬರೀಷ ಯಲಿಗಾರ, ಕಾಂಗ್ರೆಸ್ ಮುಖಂಡರಾದ ವಿಶ್ವಾಸ ವೈದ್ಯ, ಪಂಚನಗೌಡ ದ್ಯಾಮನಗೌಡರ, ಬೆಳಗಾವಿ ಜಿಲ್ಲಾ ಹಾಲುಮತ ಸಮಾಜ ಅಧ್ಯಕ್ಷ ಡಿ.ಡಿ.ಟೋಪೋಜಿ, ಟಿ.ಪಿ.ಮುನೋಳಿ, ಈರಣ್ಣ ಕಮ್ಮಾರ, ಈರಯ್ಯ ಮಠಪತಿ, ಮಂಜು ಹನಸಿ, ಪಂಚಪ್ಪ ಹನಸಿ, ಸಿ.ಬಿ.ಬಾಳಿ, ಚಂದ್ರು ಜಂಬ್ರಿ, ಭವರಸಿಂಗ ಪರಿಹಾರ, ಭವರ ಮೇವಾಡ, ಉದಯ ಕದಂ, ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ