ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ


Team Udayavani, May 21, 2024, 11:21 PM IST

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಬೆಳಗಾವಿ: ಭೀಕರ ಬರ ಸಂಕಷ್ಟದಿಂದ ಮನೆ ನಿರ್ವಹಣೆಗೆ ರೈತನೊಬ್ಬ ಪಡೆದಿದ್ದ ಸಾಲವನ್ನು ಮರು ಪಾವತಿ ಮಾಡುವಲ್ಲಿ ವಿಳಂಬವಾಗಿತ್ತು. ಹೀಗಾಗಿ, ಬಡ್ಡಿ ರೂಪದಲ್ಲಿ ಸಾಲ ಕೊಟ್ಟ ಮಹಿಳೆ ತನ್ನ ಪತ್ನಿ ಮತ್ತು ಪುತ್ರನನ್ನು ಗೃಹಬಂಧನದಲ್ಲಿ ಇರಿಸಿಕೊಂಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ನಡೆದಿದೆ.

ರಾಜು ಖೋತಗಿ (51) ಆತ್ಮಹತ್ಯೆ ಮಾಡಿಕೊಂಡವರು. ಬಡ್ಡಿ ರೂಪದಲ್ಲಿ ಸಾಲ ನೀಡಿದ್ದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಮೃತ ರೈತ ರಾಜು ಖೋತಗಿ, ಪತ್ನಿ ದುರ್ಗವ್ವ ಮತ್ತು ಮಗ ಬಸವರಾಜನನ್ನು ಗೃಹಬಂಧನದಲ್ಲಿ ಇರಿಸಿದ್ದ ಆರೋಪ ಕೇಳಿ ಬಂದಿದೆ.

ಭೀಕರ ಬರದಿಂದ ಬೆಳೆ ನಷ್ಟ ಅನುಭವಿಸಿದ್ದ ರಾಜು ಜೀವನ ನಿರ್ವಹಣೆಗೆ ಸಿದ್ದವ್ವ ಅವರ ಬಳಿ ಐದು ತಿಂಗಳ ಹಿಂದೆ 1.50 ಲಕ್ಷ ರೂ. ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10 ಬಡ್ಡಿ ಪಾವತಿಸುತ್ತ ಬಂದಿದ್ದರು. ಸಾಲಕ್ಕೆ ಬಡ್ಡಿ ತುಂಬುತ್ತಿದ್ದರೂ, 2 ದಿನಗಳ ಹಿಂದೆ ಏಕಾಏಕಿ ರಾಜು ಅವರನ್ನು ಮನೆಗೆ ಕರೆಯಿಸಿಕೊಂಡು ಕೊಟ್ಟ ಸಾಲ ಮರಳಿಸುವಂತೆ ಸಿದ್ದವ್ವ ತಾಕೀತು ಮಾಡಿದ್ದಳು. ಅನಂತರ ಈ ಎಲ್ಲ ಬೆಳವಣಿಗೆಗಳು ನಡೆದಿದೆ.

ಪೊಲೀಸರ ನಿರ್ಲಕ್ಷ್ಯ
ಈ ಸಂಬಂಧ ಸಿದ್ದವ್ವಳ ವಿರುದ್ಧ ದೂರು ಕೊಡಲು ಹೋದಾಗ ದೂರು ದಾಖಲಿಸಿಕೊಳ್ಳದೆ ಪೊಲೀಸರು ಸತಾಯಿಸಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

Ad

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

ಹೆಬ್ರಿ-ಸೋಮೇಶ್ವರ ರಸ್ತೆ ಅಪಾಯಕಾರಿ ಮರಗಳ ತೆರವು; 7 ಗಂಟೆ ವಾಹನ ಸಂಚಾರ ಬಂದ್‌

Mys-deer-Attack

ಗಸ್ತು ತಿರುಗುವಾಗ ಅರಣ್ಯ ವೀಕ್ಷಕನ ಮೇಲೆ ಕರಡಿ ದಾಳಿ; ಸಿಬ್ಬಂದಿಗೆ ಗಂಭೀರ ಗಾಯ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mangaluru; ಕುಡುಪು ಗುಂಪು ಹ*ತ್ಯೆ ಪ್ರಕರಣ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: Rani Channamma University receives IIT Mumbai’s Emerging University Award

Belagavi: ರಾಣಿ ಚನ್ನಮ್ಮ ವಿವಿಗೆ ಮುಂಬೈ ಐಐಟಿಯ ಎಮರ್ಜಿಂಗ್ ಯೂನಿವರ್ಸಿಟಿ ಅವಾರ್ಡ್

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

11

Khanapur: ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕೀಗ ಚಿಕಿತ್ಸೆ

10

Belagavi: ಹಳಿಗೆ ಬಂದ ರಾಚವಿ ಶೈಕ್ಷಣಿಕ ವರ್ಷ

5-belagavi

Belagavi: 5 ಸಾವಿರ ರೂ.ಗಾಗಿ ಜಾನಪದ ಕಲಾವಿದನ ಭೀಕರ ಹ*ತ್ಯೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Mangaluru; ಸೋಲಾರ್‌ ಸೂರ್ಯಘರ್‌ ಯೋಜನೆ: 13 ಗ್ರಾಮಗಳ ಆಯ್ಕೆ

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Malpe: ಮೀನುಗಾರ ಸಹಕಾರಿ ಸಂಘ ಅಶಕ್ತರ ಬಾಳಿನ ಆಶಾಕಿರಣವಾಗಲಿ: ಡಾ| ಜಿ. ಶಂಕರ್‌

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Koteshwara: ಶ್ರೀ ಸಂಯಮೀಂದ್ರತೀರ್ಥರ ಚಾತುರ್ಮಾಸ ವ್ರತ ಸ್ವೀಕಾರ

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರುUppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Uppinangady: ರಸ್ತೆಯಲ್ಲಿ ಸಿಕ್ಕ ಆಭರಣ ವಾಪಸು ಮಾಡಿದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.