ನನಗೂ ಸಿಎಂ ಆಗುವ ಸಾಮರ್ಥ್ಯವಿದೆ: ಎಂ.ಬಿ ಪಾಟೀಲ
Team Udayavani, Jul 22, 2022, 8:28 PM IST
ಬೆಳಗಾವಿ: “ನನಗೂ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಇದೆ. ಆದರೆ ನಾನು ಬಯಸಿದರೆ ಮುಖ್ಯಮಂತ್ರಿ ಯಾಗುವುದಿಲ್ಲ. ಬದಲಾಗಿ ಸಮಾಜ, ಪಕ್ಷ, ಶಾಸಕರು ಹಾಗೂ ಹೈಕಮಾಂಡ್ ಬಯಸಿದರೆ ಮಾತ್ರ ಇದು ಸಾಧ್ಯ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ ಮುಖ್ಯಮಂತ್ರಿ ಆಕಾಂಕ್ಷಿಗಳಿಗೆ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಈಗಲೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಡುವೆ ಮುಖ್ಯಮಂತ್ರಿ ಗಾದೆಗೆ ಪೈಪೋಟಿ ನಡೆದಿದೆ. ಅವರಿಬ್ಬರ ನಡುವೆ ನಾನೇಕೆ ಬರಲಿ? ನನಗೆ ನೇರವಾಗಿ ಬರುವ ಸಾಮರ್ಥ್ಯವಿದೆ. ಲಿಂಗಾಯತ, ದಲಿತ, ಒಕ್ಕಲಿಗ ಮೊದಲಾದ ಸಮಾಜದವರು ನಮ್ಮವರು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ.
ಚುನಾವಣೆಯಲ್ಲಿ ಗೆದ್ದು ಬಂದ ಬಳಿಕ ಶಾಸಕರು ಹಾಗೂ ಪಕ್ಷದ ವರಿಷ್ಠರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…