ನಾನು ಮುಖ್ಯಮಂತ್ರಿ ಆಕಾಂಕ್ಷಿಯಲ್ಲ: ನಿರಾಣಿ
Team Udayavani, Nov 4, 2019, 8:26 PM IST
ಜಮಖಂಡಿ: ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಬೀಳಗಿ ಶಾಸಕ ಮುರಗೇಶ ನಿರಾಣಿ ಹೇಳಿದರು.
ಆಲಬಾಳ-ಹಿಪ್ಪರಗಿಯ ಸಾಯಿಪ್ರಿಯಾ ಸಕ್ಕರೆ ಕಾರಖಾನೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಸ್ಥಾನಮಾನ ಶಾಶ್ವತವಲ್ಲ. ನಾನು ಯಾವುದನ್ನೂ ನಿರೀಕ್ಷೆ ಮಾಡಿಲ್ಲ. ಅವಕಾಶ ಬಂದರೆ ಸಮರ್ಪಕವಾಗಿ ನಿಭಾಯಿಸುವ ಶಕ್ತಿಯನ್ನು ದೇವರು, ಈ ಭಾಗದ ಜನ ನೀಡಿದ್ದಾರೆ. 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 8ರಿಂದ 10 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.
ಅನರ್ಹ ಶಾಸಕರ ಸ್ಪರ್ಧೆ, ಟಿಕೆಟ್ ಹಂಚಿಕೆ ಪಕ್ಷದ ವರಿಷ್ಠರಿಗೆ ಬಿಟ್ಟ ವಿಷಯ. ಉಪ ಚುನಾವಣೆಯಲ್ಲಿ ಪಕ್ಷ ವಹಿಸುವ ಜವಾಬ್ದಾರಿ ನಿಭಾಯಿಸುತ್ತೇನೆ. 210 ಮೆಗಾವ್ಯಾಟ್ ವಿದ್ಯುತ್, ನಿತ್ಯ 8 ಲೀಟರ್ ಇಥಿನಾಲ್, 400 ಟನ್ ಕಾರ್ಬನ್ ಡೈಆಕ್ಸೆಡ್ ಉತ್ಪಾದನೆ ಸಹಿತ ಮುಂದಿನ ದಿನಗಳಲ್ಲಿ ಬಯೋಗ್ಯಾಸ್ ಉತ್ಪಾದನೆ ಘಟಕ ಸ್ಥಾಪಿಸುವುದರ ಮೂಲಕ ಮನೆ ಮನೆಗಳಿಗೆ ಪೈಪ್ಲೈನ್ನಿಂದ ಗ್ಯಾಸ್ ವಿತರಿಸುವ ಯೋಜನೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ಅಂದಾಜು 2 ಲಕ್ಷ ಟನ್ ಗ್ಯಾಸ್ ಉತ್ಪಾದನೆ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?