ಅಗ್ನಿಶಾಮಕ ದಳ ಕಚೇರಿಯಲ್ಲಿಯೇ ಸಿಬ್ಬಂದಿಯಿಂದ ಭರ್ಜರಿ ಎಣ್ಣೆ-ಬಾಡೂಟ
Team Udayavani, May 30, 2021, 12:36 PM IST
ಬೆಳಗಾವಿ: ಅಥಣಿ ಪಟ್ಟಣದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಚೇರಿ ಆವರಣದಲ್ಲಿಯೇ ರಾಜಾರೋಷವಾಗಿ ಮದ್ಯ, ಬಾಡೂಟದ ಪಾರ್ಟಿ ನಡೆಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಧ್ಯಾಹ್ನದ ಹೊತ್ತಿನಲ್ಲಿ ಅಥಣಿಯ ಅಗ್ನಿ ಶಾಮಕ ದಳದ ನಾಲ್ಕೈದು ಜನ ಸಿಬ್ಬಂದಿಗೆ ಯರೂ ಹೇಳುವವರೂ ಇಲ್ಲ, ಕೇಳುವವರೂ ಇಲ್ಲದಂತಾಗಿದೆ. ಸಾರಾಯಿ ಬಾಟಲಿ ಹಾಗೂ ಬಾಡೂಟದ ಭರ್ಜರಿ ಪಾರ್ಟಿ ನಡೆಸುತ್ತಿರುವ ವಿಡೊಯೋ ಈಗ ವೈರಲ್ ಆಗಿದೆ.
ಇದನ್ನೂ ಓದಿ : ಮೆಹುಲ್ ಚೋಕ್ಸಿಯನ್ನು ನಮಗೆ ಹಸ್ತಾಂತರಿಸಿ: ಡೊಮೆನಿಕಾಗೆ ಭಾರತ ಆಗ್ರಹ
ಸಿಬ್ಬಂದಿ ಶಿಸ್ತು ಮರೆತು ಹೀಗೆ ಹಗಲು ಹೊತ್ತಿನಲ್ಲಿಯೇ ಪಾರ್ಟಿ ಮಾಡುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಲಾಕ್ ಡೌನ್ ವೇಳೆ ಇಂಥ ಮೋಜು-ಮಸ್ತಿ ಮಾಡುತ್ತಿರುವ ಬಗ್ಗೆ ಸ್ಥಳೀಯ ಮಾಧ್ಯಮದವರು ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಆಗ ಇದನ್ನು ಕಂಡ ಕೂಡಲೇ ಊಟ ಮಾಡುತ್ತಿದ್ದೇವೆ ಎಂದು ಸಬೂಬು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!