ಸಂಕೇಶ್ವರ: ಬೈಪಾಸ್ ರಸ್ತೆಯ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Sep 4, 2022, 4:58 PM IST
ಸಂಕೇಶ್ವರ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ರಸ್ತೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ರವಿವಾರ ಬೆಳಿಗ್ಗೆ ವರದಿಯಾಗಿದೆ.
ಸಂಕೇಶ್ವರ ನಗರದ ಹೊರ ವಲಯದಲ್ಲಿ ಹಾಯ್ದು ಹೋಗಿರುವ ಪೂನಾ- ಬೆಂಗಳೂರು ರಾಷ್ಟ್ರೀಯ ಬೈಪಾಸ್ ರಸ್ತೆಯಲ್ಲಿ ಇರುವ ಡಾ. ಸಚೀನ ಪಾಟೀಲ ಅವರ ಜಮೀನಿನಲ್ಲಿರುವ ಬಾವಿಯಲ್ಲಿ ವ್ಯಕ್ತಿಯೊರ್ವರ ಮೃತದೇಹವು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಈ ವ್ಯಕ್ತಿಯು ಮೂಲತಃ ನಿಪ್ಪಾಣಿ ಪಟ್ಟಣದವನು ಎಂದು ತಿಳಿದು ಬಂದಿದೆ.
ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಹತ್ಯೆ ಮಾಡಲಾಗಿದೆ ಎನ್ನುವುದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ