ಆಟೋ ಚಾಲಕನಿಗೆ ಇಂಡಿಯಾ ಬುಕ್‌ ಆಪ್‌ ರೆಕಾರ್ಡ್‌ ಗೌರವ


Team Udayavani, Jan 13, 2020, 12:02 PM IST

bg-tdy-2

ಬೆಳಗಾವಿ: ಕಳೆದ ಮೂರು ವರ್ಷಗಳಿಂದ ತುರ್ತು ಪರಿಸ್ಥಿತಿಯಲ್ಲಿರುವ ಸುಮಾರು 150ಕ್ಕೂ ಹೆಚ್ಚು ರೋಗಿಗಳಿಗೆ ಉಚಿತ ಅಂಬ್ಯುಲೆನ್ಸ್‌ ಆಟೋ ಸೇವೆ ನೀಡುತ್ತಿರುವ ಬೆಳಗಾವಿಯ ಮಂಜುನಾಥ ಪೂಜಾರಿ ಅವರು ಇಂಡಿಯಾ ಬುಕ್‌ ಆಪ್‌ ರೆಕಾರ್ಡ್‌ ಕೊಡ ಮಾಡುವ ರಾತ್ರಿಯ ಆಂಬ್ಯುಲೆನ್ಸ್‌ ಮನುಷ್ಯ ಗೌರವಕ್ಕೆ ಪಾತ್ರರಾಗಿದ್ದಾರೆ.

ಇಲ್ಲಿಯ ಅಶೋಕ ನಗರದ ಮಂಜುನಾಥ ಪೂಜಾರಿ ಆಟೋ ಚಾಲಕರಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಕಂಪನಿಯೊಂದರಲ್ಲಿ ಕಚೇರಿ ಸಹಾಯಕರಾಗಿ ದುಡಿಯುತ್ತಿದ್ದಾರೆ. ರಾತ್ರಿ ಹೊತ್ತಿನಲ್ಲಿ ತುರ್ತು ಪರಿಸ್ಥಿತಿ ವೇಳೆಮಂಜುನಾಥ ಅವರಿಗೆ ಕರೆ ಮಾಡಿದರೆ ಸಾಕು ನೇರವಾಗಿ ರೋಗಿ ಇದ್ದಲ್ಲಿಗೆ ಬಂದು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುತ್ತಾರೆ. ತಮ್ಮ ಆಟೋವನ್ನು ಆಂಬ್ಯುಲೆನ್ಸ್‌ವನ್ನಾಗಿ ರೂಪಿಸಿರುವ ಮಂಜುನಾಥ ತಡರಾತ್ರಿಯಲ್ಲಿ ಉಚಿತ ಸೇವೆ ಮಾಡುತ್ತಾರೆ.

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಂಜುನಾಥ ಪೂಜಾರಿ, ಸಮಾಜ ಸೇವೆ ಮಾಡಬೇಕೆಂಬ ಕನಸು ಕಾಣುತ್ತಿದ್ದ ನನಗೆ ದೇಶದ ಅತ್ಯುನ್ನತ  ಗೌರವ ಸಿಕ್ಕಿದ್ದು ಸಂತಸವಾಗುತ್ತಿದೆ. 2004ರಲ್ಲಿ ಅಪಘಾತವೊಂದರಲ್ಲಿ ನನ್ನ ಬಲಗಾಲು ಮುರಿದು ಮೂರು ತುಂಡುಗಳಾಗಿದ್ದವು. ಸರಿಯಾಗಿ ಕೆಲಸ ಮಾಡಲು ಬರುತ್ತಿರಲಿಲ್ಲ. ಇಂಥದರ ಮಧ್ಯೆಯೂ ಸಮಾಜ ಸೇವೆ ಮಾಡಬೇಕೆಂಬ ತುಡಿತ ಇತ್ತು. ಹೀಗಾಗಿ ತಡರಾತ್ರಿಯಲ್ಲಿ ಉಚುತ ಸೇವೆ ನೀಡುತ್ತಿದ್ದೇನೆ ಎಂದರು.

ಕೇಬಲ್‌ ಆಪರೇಟರ್‌ ಆಗಿಯೂ ಕೆಲಸ ಮಾಡುತ್ತಿದ್ದು, ನಾನು ದುಡಿದ ಹಣದಲ್ಲಿ ಎಚ್‌ಐವಿ ಸೋಂಕಿತರಿಗಾಗಿ ಕಾರ್ಯನಿರ್ವಹಿಸುತ್ತಿರುವ ಆಶ್ರಯ ಫೌಂಡೇಶಶನ್‌ಗೆ, ನಂದನಾ ಮಕ್ಕಳ ಧಾಮ, ಮಹೇಶ ಫೌಂಡೇಶನ್‌ ಗೆ, ಅನಾಥ ಮಕ್ಕಳ ಆಶ್ರಯ ತಾಣ ಚಿಕ್ಕುಂಬಿಮಠ ಅನಾಥಾಶ್ರಮಕ್ಕೆ ಸಹಾಯ ಮಾಡುತ್ತೇನೆ. ಮನೆಗೆ ಬೇಕಾಗುವ ವೆಚ್ಚ ತೆಗೆದು ಬಾಕಿ ಉಳಿದ ಹಣ ಸಮಾಜ ಸೇವೆಗೆ ಮೀಸಲಿಡುತ್ತೇನೆ ಎಂದರು.

ವೀರೇಶ ಕಿವಡಸಣ್ಣವರ, ನಾಗರತ್ನಾ ರಾಮಗೌಡ, ತಂದೆ ನಿಂಗಪ್ಪ, ತಾಯಿ, ಪತ್ನಿ, ಪುತ್ರ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

1-sj

Khanapur; ಕಾಡಂಚಿನ 15 ಗ್ರಾಮಗಳ ಜನರ ಸ್ಥಳಾಂತರಕ್ಕೆ ಚಿಂತನೆ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rains; ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ: ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

Heavy Rain: ಚಿಕ್ಕೋಡಿಯ ಮತ್ತೆರಡು ಸೇತುವೆ ಮುಳುಗಡೆ… ಪ್ರವಾಹದ ಆತಂಕ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.