Chikodi ಜಿಲ್ಲೆ ಘೋಷಣೆಗಾಗಿ ತೀವ್ರವಾದ ಹೋರಾಟ ಅನಿವಾರ್ಯ ಎಂದ ಸಮಿತಿ

ಕಳೆದ 30 ವರ್ಷಗಳಿಂದ ಹೋರಾಟ...

Team Udayavani, Jun 9, 2023, 6:35 PM IST

1-sadsad

ಚಿಕ್ಕೋಡಿ: ಅಭಿವೃದ್ಧಿ ಹಿತದೃಷ್ಠಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ ನೂತನ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡುವುದು ಅವಶ್ಯಕವಾಗಿದೆ. ಈಗಾಗಲೇ ಜಿಲ್ಲಾ ಹೋರಾಟ ಸಮಿತಿ ಕಳೆದ 30 ವರ್ಷಗಳಿಂದ ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಹೋರಾಟ ಮಾಡುತ್ತಾ ಬಂದಿದೆ. ಈಗ ಕಾಂಗ್ರೆಸ್ ಸರ್ಕಾರ ನೂತನ ಜಿಲ್ಲೆ ಘೋಷಣೆ ಮಾಡಿ ಮಾತು ಉಳಿಸಿಕೊಳ್ಳಬೇಕು ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರೊ.ಎಸ್.ವೈ.ಹಂಜಿ ಒತ್ತಾಯಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಿಲ್ಲಾ ವಿಭಜನೆ ಮಾಡುವುದು ಅವಶ್ಯಕವಾಗಿದೆಂದು ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯನ್ನು ಜಿಲ್ಲಾ ಹೋರಾಟ ಸಮಿತಿ ಸ್ವಾಗತಿಸುತ್ತದೆ. ಅದರಂತೆ ಚುನಾವಣೆ ಪೂರ್ವದಲ್ಲಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿರುವ ವಿ.ಪ.ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ಅವರಿಗೂ ಜಿಲ್ಲಾ ಹೋರಾಟ ಸಮಿತಿ ಧನ್ಯವಾದ ತಿಳಿಸುತ್ತದೆ. ಆದರೆ ನೂತನ ಸರ್ಕಾರದಲ್ಲಿ ಮುಖ್ಯಮಂತ್ರಿ ಮನವೊಲಿಸಿ ಜಿಲ್ಲೆ ಘೋಷನೆ ಮಾಡುವುದು ಜಿಲ್ಲೆಯ ಎಲ್ಲ ನಾಯಕರಲ್ಲಿ ದೊಡ್ಡ ಸವಾಲಿದೆ ಎಂದರು.

ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಜಿಲ್ಲಾ ಹೋರಾಟ ಸಮಿತಿಗೆ ನ್ಯಾಯವಾದಿಗಳ ಸಂಘ, ದಲಿತ ಸಂಘಟನೆಗಳು, ರೈತ ಸಂಘಟನೆಗಳು, ವರ್ತಕರ ಸಂಘ, ಪತ್ರಕರ್ತರ ಸಂಘ, ಕರವೇ, ಸಾಹಿತಿಗಳು ಸೇರಿ ನಿಯೋಜಿತ ಚಿಕ್ಕೋಡಿ ಜಿಲ್ಲೆ ವ್ಯಾಪ್ತಿಗೆ ಬರುವ ಎಲ್ಲ ತಾಲೂಕಿನ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಜಿಲ್ಲೆಯನ್ನಾಗಿ ಘೋಷಣೆ ಮಾಡಲು ಬೆಳಗಾವಿ ಕನ್ನಡಪರ ಸಂಘಟನೆಗಳು ಯಾವುದೇ ರೀತಿ ವಿರೋಧ ಮಾಡಿಲ್ಲ ಅವರೂ ಸಹ ಸಹಮತ ಇದೆ. ಸದ್ಯ ಜಿಲ್ಲೆ ಮಾಡುವ ಪ್ರಸ್ತಾಪ ಸರ್ಕಾರದ ಮಟ್ಟದಲ್ಲಿ ಮತ್ತೊಮ್ಮೆ ಮುನ್ನಲೆಗೆ ಬಂದಿದೆ. ಸರ್ಕಾರ ಕೂಡಲೇ ಜಿಲ್ಲೆಯನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.

ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿಯಲ್ಲಿ ನಡೆಸಿದ ಅಧಿವೇಶನದಲ್ಲಿ ಜಿಲ್ಲಾ ಹೋರಾಟ ಸಮಿತಿ ಯಡೂರದಿಂದ ಬೆಳಗಾವಿಯವರೆಗೆ ೧೦೦ ಕಿ.ಮೀ ಪಾದಯಾತ್ರೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಬರಲಾಗಿದೆ. ದಿ.ಬಿ.ಆರ್.ಸಂಗಪ್ಪಗೋಳ ನೇತೃತ್ವದಲ್ಲಿ ಎರಡು ತಿಂಗಳು ಕಾಲ ಧರಣಿ ಸತ್ಯಾಗ್ರಹ ಮಾಡಲಾಗಿದೆ. ಈಗ ಮತ್ತೊಮ್ಮೆ ಹೋರಾಟ ತಿವ್ರಗೊಳಿಸಿ ಸರ್ಕಾರದ ಗಮನ ಸೆಳೆಯಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರುದ್ರಪ್ಪ ಸಂಘಪ್ಪಗೋಳ, ತುಕಾರಾಮ ಕೋಳಿ, ಸುರೇಶ ಬ್ಯಾಕೂಡೆ, ತ್ಯಾಗರಾಜ ಕದಮ, ರಮೇಶ ಬಸ್ತವಾಡ, ಬಿ.ಎನ್.ಪಾಟೀಲ ಮುಂತಾದವರು ಇದ್ದರು.

ಟಾಪ್ ನ್ಯೂಸ್

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

8-health

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Satish Jaraki

Belagavi ಜಿಲ್ಲೆಯಲ್ಲಿ ನಾಳೆಯಿಂದ ಮೋಡ ಬಿತ್ತನೆ: ಸಚಿವ ಸತೀಶ್‌ ಜಾರಕಿಹೊಳಿ

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

Belagavi: ಕಿತ್ತೂರು ಉತ್ಸವಕ್ಕೆ 5 ಕೋಟಿ ಬೇಡಿಕೆ

Heavy Rain ಹಳ್ಳದ ಪ್ರವಾಹದಲ್ಲಿ ಶಾಲಾ ಬಸ್ ನುಗ್ಗಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ

Heavy Rain ಹಳ್ಳದ ಪ್ರವಾಹದಲ್ಲಿ ಶಾಲಾ ಬಸ್ ನುಗ್ಗಿಸಿದ ಚಾಲಕ: ತಪ್ಪಿದ ಭಾರಿ ಅನಾಹುತ

Mudalagi: ಸಹಕಾರಿಗಳ ಪ್ರಗತಿಗೆ ವಿಶ್ವಾಸ-ನಂಬಿಕೆ ಮುಖ್ಯ: ಸಂಸದೆ ಮಂಗಲಾ ಅಂಗಡಿ

Mudalagi: ಸಹಕಾರಿಗಳ ಪ್ರಗತಿಗೆ ವಿಶ್ವಾಸ-ನಂಬಿಕೆ ಮುಖ್ಯ: ಸಂಸದೆ ಮಂಗಲಾ ಅಂಗಡಿ

Kittur: ಕಿತ್ತೂರು ಉತ್ಸವಕ್ಕೆ ಬರೆ ಎಳೆದ ಬರ; ಈ ಬಾರಿ ಸಂಭ್ರಮ ಡೌಟ್‌?

Kittur: ಕಿತ್ತೂರು ಉತ್ಸವಕ್ಕೆ ಬರೆ ಎಳೆದ ಬರ; ಈ ಬಾರಿ ಸಂಭ್ರಮ ಡೌಟ್‌?

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.