ಸಮ್ಮೇದ ಶಿಖರ್ಜಿಯಲ್ಲಿ ಸಿಲುಕಿದ ಜೈನ ಶ್ರಾವಕರು


Team Udayavani, Apr 27, 2020, 4:34 PM IST

ಸಮ್ಮೇದ ಶಿಖರ್ಜಿಯಲ್ಲಿ ಸಿಲುಕಿದ ಜೈನ ಶ್ರಾವಕರು

ಕಾಗವಾಡ: ಜೈನ ಸಮಾಜದ ತೀರ್ಥಕ್ಷೇತ್ರ, ಜಾರ್ಖಂಡ್‌ ರಾಜ್ಯದ ಸಮ್ಮೇದ ಶಿಖರ್ಜಿ ಮಧುಬನ ಕ್ಷೇತ್ರದ ದರ್ಶನಕ್ಕಾಗಿ ತೆರಳಿದ್ದ ಕಾಗವಾಡ, ಅಥಣಿ, ಚಿಕ್ಕೋಡಿ, ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ಮೊದಲಾದ ಗ್ರಾಮಗಳ 70 ಶ್ರಾವಕ-ಶ್ರಾವಿಕೆಯರು  ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ 40 ದಿನಗಳಿಂದ ಸಮ್ಮೇದ ಶಿಖರ್ಜಿಯಲ್ಲಿ ಸಿಲುಕಿದ್ದು, ಮನೆಗೆ ಮರಳಿ ಬರಲು ಹಂಬಲಿಸುತ್ತಿದ್ದಾರೆ.

ಕಾಗವಾಡ ತಾಲೂಕಿನ ಉಗಾರ ಖುರ್ದ ಪಟ್ಟಣದ ಜೈನ ಸಮಾಜದ ಆರ್ಚಕರಾದ ಶರದ್‌ ಉಪಾಧ್ಯೆ, ಖಾಸಗಿ ಟ್ರಾವಲರ್ ಆಯೋಜಿಸಿದ್ದ 22 ದಿನಗಳ ಜೈನ ಸಮಾಜದ ತಿರ್ಥಕ್ಷೇತ್ರಗಳ ದರ್ಶನದ ಪ್ರವಾಸಕ್ಕೆಂದು ಮಾ. 11ರಂದು ತೆರಳಿದ್ದರು. ಖಾಸಗಿ ಸಂಸ್ಥೆ ಆಯೋಜಿಸಿದ್ದ ತೀರ್ಥಕ್ಷೇತ್ರ ದರ್ಶನ ಪ್ರವಾಸಕ್ಕೆಂದು ರಸ್ತೆ ಮಾರ್ಗವಾಗಿ 52 ಜನ ಮತ್ತು ರೈಲು ಮೂಲಕ 18 ಜನರಂತೆ 70 ಶ್ರಾವಕರು ಪ್ರಯಾಣ ಬೆಳೆಸಿದ್ದು, ಇದರಲ್ಲಿ ಅಥಣಿ ತಾಲೂಕಿನ ಸವದಿ ಗ್ರಾಮದ 34, ನಂದಗಾಂವ ಗ್ರಾಮದ 12, ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದ 8, ಮೋಳವಾಡ ಗ್ರಾಮದ 4, ಇಂಗಳಿ ಗ್ರಾಮದಿಂದ 6 ಜನರು, ಅಡಿಗೆಭಟ್ಟರು 4, ಬಸ್‌ ಚಾಲಕ ಮತ್ತು ನಿರ್ವಾಹಕ ಸೇರಿದ್ದಾರೆ.

ಉಗಾರ ಖುರ್ದ ಪಟ್ಟಣದ ಜೈನ ಸಮಾಜದ ಆರ್ಚಕರಾದ ಶರದ್‌ ಉಪಾಧ್ಯೆ ಅವರಲ್ಲಿ ಒಬ್ಬರು. ಕಾಗವಾಡ ತಾಲೂಕಿನ ಉಗಾರದಿಂದ ಪ್ರಯಾಣ ಬೆಳೆಸಿ ಮಹಾರಾಷ್ಟ್ರದ ಕುಂತಲಗಿರಿ, ಕಚನೇರ, ಜಿಂತೂರ, ಕಾರಂಜಾ, ಮುಕ್ತಗಿರಿ, ರಾಮಟೇಕ್‌, ಮಧ್ಯಪ್ರದೇಶದ ಜಬಲಪೂರ, ಭೆಂಡಾ ಘಾಟ, ಉತ್ತರಪ್ರದೇಶದ ಅಲಹಾಬಾದ್‌ ಹೀಗೆ ತೀರ್ಥಕ್ಷೇತ್ರಗಳ ದರ್ಶನ ಪಡೆಯುತ್ತಾ ಮಾ. 18ರಂದು ಶ್ರೀ ಸಮ್ಮೇದ ಶಿಖರ್ಜಿ ತಲುಪಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಮಾ. 22 ರಿಂದ ಲಾಕ್‌ಡೌನ್‌ ನಿರ್ಣಯ ಕೈಗೊಂಡಿದ್ದರಿಂದ ಈ ಎಲ್ಲ ಭಕ್ತಾದಿಗಳು ಮಧುಬನ ತೀರ್ಥಕ್ಷೇತ್ರದಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿಯ ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಆದರೂ ಜನ ತಮ್ಮ ಮನೆಗೆ ತರಳಲು ಹಂಬಲಿಸುತ್ತಿದ್ದಾರೆ ಎಂದು ಆರ್ಚಕ ಶರದ್‌ ಉಪಾಧ್ಯೆ ತಿಳಿಸಿದರು.

ಸಚಿವರು, ಶಾಸಕರಿಂದ ಪ್ರಯತ್ನ: ಜನರನ್ನು ಮರಳಿ ಕರೆತರಲು ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಶ್ರೀಮಂತ ಪಾಟೀಲ, ಸಚಿವೆ ಶಶಿಕಲಾ ಜೊಲ್ಲೆ, ಮಹಾರಾಷ್ಟ್ರ ಜವಳಿ ಖಾತೆ ಸಚಿವ ರಾಜೇಂದ್ರ ಯಡ್ರಾಂವಕರ, ದಕ್ಷಿಣ ಭಾರತ ಜೈನ್‌ ಸಭೆ ಅಧ್ಯಕ್ಷ ರಾವಸಾಹೇಬ ಪಾಟೀಲ ಇತರರು ಪ್ರಯತ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.