ಎಲ ಹಳ್ಳಿಗಳಲ್ಲೂ ಜೆಜೆಎಂ ಕಾಮಗಾರಿ ಪ್ರಗತಿ: ಯಾದವಾಡ

ನಲ್ಲಿ ಜೋಡಣೆ, ಸಮುದಾಯ ಭವನಕ್ಕೆ ಭೂಮಿಪೂಜೆ, ಶಾಲಾ ಕೊಠಡಿ ಉದ್ಘಾಟನೆ; ಸೌಲಭ್ಯ ಒದಗಿಸಲು ಪ್ರಯತ್ನ

Team Udayavani, Aug 7, 2022, 3:21 PM IST

14

ರಾಮದುರ್ಗ: ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿವ ನೀರು ಕಲ್ಪಿಸಬೇಕೆಂಬ ಉದ್ದೇಶದೊಂದಿಗೆ ಮೊದಲ ಆದ್ಯತೆ ನೀಡಿ ಕೋಟ್ಯಾಂತರ ಅನುದಾನ ನೀಡಿದ್ದು, ತಾಲೂಕಿನಲ್ಲಿ ಎಲ್ಲ ಹಳ್ಳಿಗಳಲ್ಲಿಯೂ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.

ಹೊಸಕೇರಿ ಗ್ರಾಮದಲ್ಲಿ ಗ್ರಾಮೀಣ ಕುಡಿವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಜಲಜೀವನ್‌ ಮಿಷನ್‌ (ಜೆಜೆಎಂ) ಯೋಜನೆ 99.47 ಲಕ್ಷ ರೂ. ಅನುದಾನದಲ್ಲಿ ಮನೆ- ಮನೆಗೆ ನಲ್ಲಿ ಜೋಡಣೆ ಕಾಮಗಾರಿಗೆ ಹಾಗೂ ಶಾಸಕರ ಪ್ರದೇಶಾಭಿವೃದ್ಧಿಯ 10 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನಕ್ಕೆ ಭೂಮಿ ಪೂಜೆ ಹಾಗೂ ಶಾಲಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ಹಾಗೂ ಪ್ರವಾಹದಂತಹ ಗಂಭೀರ ಪರಿಸ್ಥಿತಿ ಎದುರಿಸಿದ ಸರ್ಕಾರ ಆರ್ಥಿಕ ಸಮಸ್ಯೆಯಾದರೂ ಜನರಿಗೆ ಸಿಗಬೇಕಾದ ಮೂಲ ಸೌಕರ್ಯ ಕಲ್ಪಿಸಲು ಶ್ರಮಿಸಿದೆ. ಈಗಾಗಲೇ ಎಲ್ಲ ಹಳ್ಳಿಗಳಿಗೂ ಜೆಜೆಎಂ ಯೋಜನೆಯಡಿ 150 ಕೋಟಿ ಅನುದಾನದಲ್ಲಿ ಕಾಮಗಾರಿ ಕೈಗೊಂಡು ಶೇ.80 ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇನ್ನುಳಿದ ಕಾಮಗಾರಿ ತ್ವರಿತಗತಿಯಲ್ಲಿ ಕೈಗೊಳ್ಳಲು ಅಗತ್ಯ ಕ್ರಮವಹಿಸಲಾಗಿದೆ ಎಂದರು.

ಶಿಕ್ಷಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ತಾಲೂಕಿನಲ್ಲಿ ನೂರಾರು ಶಾಲಾ ಕೊಠಡಿ ನಿರ್ಮಿಸಲಾಗಿದೆ. ಮಕ್ಕಳ ಕಲಿಕೆಗೆ ತೊಂದರೆಯಾಗದ ನಿಟ್ಟಿನಲ್ಲಿ ಸರ್ಕಾರ ಶ್ರಮವಹಿಸಿ ಸಾಕಷ್ಟು ಅನುದಾನ ನೀಡಿದೆ. ಶೈಕ್ಷಣಿಕ ಪ್ರಗತಿಗೆ ಬೇಕಾದ ಎಲ್ಲ ವ್ಯವಸ್ಥೆ ಕಲ್ಪಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಈ ವೇಳೆ ಗ್ರಾಪಂ ಸದಸ್ಯ ಬಿ.ಎಸ್‌. ಬೆಳವಣಕಿ, ತಾಪಂ ಇಒ ಪ್ರವೀಣಕುಮಾರ ಸಾಲಿ, ಬಿಇಒ ಎನ್‌. ವೈ. ಕುಂದರಗಿ, ಪಿಡಿಒ ಬಲರಾಮ ಲಮಾಣಿ, ಮುಖಂಡರಾದ ಫಕೀರಪ್ಪ ಬೆಳವಣಕಿ, ಶಿವಪ್ಪ ಕಿತ್ತಲಿ, ನಾಗಪ್ಪ ಪೂಜೇರ, ಕುಮಾರ ಕಿತ್ತಲಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.