27ರಂದು ಅಥಣಿ ಕಸಾಪ ಪದಗ್ರಹಣ

ನಾಡು-ನುಡಿ, ಸಂಸ್ಕೃತಿ ಉಳಿಸಿ ಬೆಳೆಸಲು ವಿವಿಧ ಕಾರ್ಯಕ್ರಮ

Team Udayavani, Apr 21, 2022, 5:00 PM IST

19

ಅಥಣಿ: ಗಡಿ ಭಾಗದಲ್ಲಿ ನಾಡು-ನುಡಿ, ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್‌ ನಿರಂತರವಾಗಿ ಕಾರ್ಯ ಮಾಡಲಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಕನಶೆಟ್ಟಿ ಹೇಳಿದರು.

ಅವರು ಪಟ್ಟಣದ ಲೋಕಾಪೂರ ಮಹಾ ವಿದ್ಯಾಲಯದಲ್ಲಿ ತಾಲೂಕಾ ಕಸಾಪ ಅಧ್ಯಕ್ಷರಿಗೆ ರಾಜ್ಯ ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರಿಂದ ಪದಗ್ರಹಣ ಸಮಾರಂಭ ಹಾಗೂ ಮಹೇಶ ಜೋಶಿ ಅವರಿಗೆ ಅಭಿನಂದನಾ ಸಮಾರಂಭದ ಪೂರ್ವಭಾವಿಯಲ್ಲಿ ಮಾತನಾಡಿ, ಎಲೆಮರೆ ಪ್ರತಿಭೆಗಳಿಗೆ ಅವಕಾಶ, ಶಾಲಾ ವಿದ್ಯಾರ್ಥಿಗಳಲ್ಲಿ ಜಾಗೃತಿ, ಇನ್ನೂ ಅನೇಕ ವಿಚಾರಗಳನ್ನು ಇಟ್ಟಕೊಂಡು ಗಡಿ ಭಾಗದಲ್ಲಿ ಕನ್ನಡ ಉಳಿಸಿ ಬೆಳೆಸಲು ಶ್ರಮಿಸುವೆ ಎಂದು ತಿಳಿಸಿದರು.

ಆರ್‌.ಎಸ್‌.ಎಸ್‌. ಮುಖಂಡ ಅರವಿಂದರಾವ್‌ ದೇಶಪಾಂಡೆ ಮಾತನಾಡಿ, ನಾಡು-ನುಡಿ, ಗಡಿ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಹೆಗಲ ಮೇಲಿದೆ, ಕನ್ನಡ ಭಾಷೆ ಬಳಕೆಯ ಭಾಷೆ ಆಗಬೇಕು. ಇಲ್ಲದಿದ್ದರೆ ಭಾಷೆಗೆ ಉಳಿಗಾಲವಿಲ್ಲ ಎಂದರು.

ಪದಗ್ರಹಣ ಸಮಾರಂಭ ಹಾಗೂ ಮಹೇಶ ಜೋಶ ಅವರ ಸನ್ಮಾನವನ್ನು ಅದ್ದೂರಿಯಾಗಿ ಏ. 27ರಂದು ಆರ್‌.ಎಚ್‌.ಕುಲಕರ್ಣಿ ಸಭಾ ಭವನದಲ್ಲಿ ಏರ್ಪಡಿಸಲು ನಿರ್ಧರಿಸಲಾಯಿತು.

ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತಿ ಬಾಳಾಸಾಬ ಲೋಕಾಪೂರ ಮಾತನಾಡಿ, ಗಡಿ ಭಾಗದಲ್ಲಿ ಕನ್ನಡ ನುಡಿ, ಸಂಸ್ಕೃತಿ ಉಳಿವಿಗಾಗಿ ರಾಜ್ಯ ಕಸಾಪದಿಂದ ಹೆಚ್ಚಿನ ಸಹಕಾರ ನೀಡುವಂತೆ ಕೋರೋಣ ಎಂದರು.

ಶಿವಪುತ್ರ ಯಾದವಾಡ, ಮಹಾಂತೇಶ ಉಕ್ಕಲಿ, ರಾವಸಾಬ ಜಕನೂರ, ಅಪ್ಪಾಸಾಬ ಅಲಿಬಾದಿ, ಡಾ.ಅರ್ಚನಾ ಅಥಣಿ, ರೋಹಿಣಿ ಯಾದವಾಡ, ದೇವೇಂದ್ರ ಬಿಸ್ವಾಗರ, ಪಿ.ಎಲ್‌.ಪೂಜಾರಿ, ಉದಯ ಕುಲಕರ್ಣಿ, ಪಿ.ಎಮ್‌.ಅಣ್ಣೇಪ್ಪನವರ, ಎನ್‌.ಬಿ.ಝರೆ, ಆರ್‌.ಎ.ಜೋಷಿ, ಆರ್‌.ಎ.ನಾಯಿಕ, ವಿಜಯಕುಮಾರ ಅಡಹಳ್ಳಿ, ಡಾ.ದೊಡ್ಡನಿಂಗಾಪಗೋಳ, ಸಿ.ಎ. ಇಟ್ನಾಳಮಠ ಉಪಸ್ಥಿತರಿದ್ದರು. ಅಣ್ಣಪ್ಪಾ ತೆಲಸಂಗ ನಿರ್ವಹಿಸಿದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.