ಗಡಿ ಭಾಗದ ಸರಹದ್ದಿನಲ್ಲಿ ಚೆಕ್‌ಪೋಸ್ಟ್‌ ತೆರೆಯಲು ಕ್ರಮ


Team Udayavani, Apr 8, 2020, 6:00 PM IST

08-April-40

ಕೋಹಳ್ಳಿ: ಸಿಂಧೂರ ರಸ್ತೆಯಲ್ಲಿರುವ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿದ ಅಥಣಿ ಗ್ರೇಡ್‌-2 ತಹಶೀಲ್ದಾರ್‌ ಆರ್‌.ಆರ್‌. ಬುರ್ಲಿ ಪರಿಶೀಲನೆ ನಡೆಸಿದರು.

ಕೋಹಳ್ಳಿ: ಮಹಾರಾಷ್ಟ್ರದ ಯಾವುದೇ ವಾಹನಗಳು ನಮ್ಮ ವ್ಯಾಪ್ತಿಗೆ ಬರದ ಹಾಗೇ ಎಚ್ಚರಿಕೆ ವಹಿಸಬೇಕು. ಇಲ್ಲಿರುವ ಚೆಕ್‌ ಪೋಸ್ಟ್‌ಅನ್ನು ಬದಲಾಯಿಸಿ ಕರ್ನಾಟಕದ ಗಡಿಭಾಗದ ಸರಹದ್ದಿನಲ್ಲಿ ಹಾಕಿದರೆ ಅಕ್ರಮವಾಗಿ ಸಾಗಾಟವಾಗುವುದನ್ನು ತಡೆಗಟ್ಟಬಹುದು. ಸ್ಥಳ ಬದಲಾವಣೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಹದ್ದಿನಲ್ಲಿ ಚೆಕ್‌ ಪೋಸ್ಟ್‌ ಹಾಕಲು ಸೂಚಿಸಲಾಗುವುದು ಎಂದು ಅಥಣಿ ಗ್ರೇಡ್‌-2 ತಹಶೀಲ್ದಾರ್‌ ಆರ್‌.ಆರ್‌. ಬುರ್ಲಿ ಹೇಳಿದರು.

ಗ್ರಾಮದ ಹೊರವಲಯದ ಸಿಂಧೂರ ರಸ್ತೆಗೆ ಕೊರೊನಾ ತಪಾಸಣೆಗೆ ಹಾಕಿರುವ ಚೆಕ್‌ ಪೋಸ್ಟ್‌ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಮಹಾರಾಷ್ಟ್ರದ ಗಡಿ ಭಾಗವಾದ ಕೋಹಳ್ಳಿ ಗ್ರಾಮದಿಂದ ಕೇವಲ ಒಂದು ಕಿ.ಮೀ.ದಲ್ಲಿ ಚೆಕ್‌ ಪೋಸ್ಟ್‌ ಹಾಕಲಾಗಿದೆ. ಇದರಿಂದ ಗಡಿ ಭಾಗದ ಸರಹದ್ದಿನಿಂದ ಬೇರೆ-ಬೇರೆ ನಡುವಿನ ರಸ್ತೆಗಳ ಮೂಲಕ ವಾಹನಗಳು ಸಂಚರಿಸುತ್ತಿವೆ. ಆದ್ದರಿಂದ ಚೆಕ್‌ ಪೋಸ್ಟ್‌ ದಲ್ಲಿ ಕಡಿಮೆ ವಾಹನಗಳು ಹೋಗುತ್ತಿವೆ. ಇದೇ ಕಾರಣದಿಂದ ಈ ಚೆಕ್‌ ಪೋಸ್ಟ್‌ ಬದಲಾಯಿಸಿ ಕರ್ನಾಟಕ ಸರಹದ್ದಿನಲ್ಲಿ ನಿರ್ಮಿಸಿದರೆ ಮಹಾರಾಷ್ಟ್ರದಿಂದ ಬರುವ ಮತ್ತು ಹೋಗುವ ವಾಹನಗಳನ್ನು ಪರಿಶೀಲನೆ ಮಾಡಬಹುದು. ಇದರ ಬಗ್ಗೆ ಮೇಲಧಿ ಕಾರಿಗಳೊಂದಿಗೆ ಚರ್ಚಿಸಿ ಬದಲಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ತೆಲಸಂಗ ಕಂದಾಯ ನಿರೀಕ್ಷಕ ಬಸವರಾಜ ಹೋಸಕೇರಿ, ಗ್ರಾಪಂ ಪಿಡಿಒ ಈರಪ್ಪ ತಮದಡ್ಡಿ, ಕಿರಿಯ ಮಹಿಳಾ ಸಹಾಯಕಿ ಎಫ್‌.ಎಸ್‌.ಕೋಲಕಾರ, ಗ್ರಾಮ ಸಹಾಯಕ ಮಹಾಂತೇಶ ನಾಟೀಕಾರ, ಆಶಾ ಕಾರ್ಯಕರ್ತೆ, ಪೊಲೀಸ್‌ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Yadiyurappa (2)

Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.