ಕೊಟ್ಟಲಗಿ: ಸ್ವಯಂ ಲಾಕ್‌ಡೌನ್‌ಗೆ ತೀರ್ಮಾನ


Team Udayavani, Jul 3, 2020, 3:36 PM IST

ಕೊಟ್ಟಲಗಿ: ಸ್ವಯಂ ಲಾಕ್‌ಡೌನ್‌ಗೆ ತೀರ್ಮಾನ

ಸಾಂದರ್ಭಿಕ ಚಿತ್ರ

ತೆಲಸಂಗ: ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಕೋವಿಡ್  ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಮೀಪದ ಕೊಟ್ಟಲಗಿ ಗ್ರಾಮಸ್ಥರು ಗ್ರಾಮವನ್ನು ಸ್ವಯಂ ಸಂಪೂರ್ಣ ಲಾಕ್‌ಡೌನ್‌ಗೆ ತೀರ್ಮಾನಿಸಿದ್ದಾರೆ.

ಗುರುವಾರ ಗ್ರಾಮದಲ್ಲಿ ಸಭೆ ಸೇರಿದ ಮುಖಂಡರು, ಕೇವಲ ಮೂರ್‍ನಾಲ್ಕು ಕಿ.ಮೀ. ಅಂತರದ ಮಹಾರಾಷ್ಟ್ರದ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ. ಸ್ವಯಂ ರಕ್ಷಣೆ ಅತ್ಯವಶ್ಯಕವೆಂದು ನಿರ್ಧಾರ ಕೈಗೊಳ್ಳಲಾಯಿತು. ಇಲ್ಲಿಯವರೆಗೆ ಹಳ್ಳಿಗಳಿಗೆ ಕಾಲಡಿದ ಕೋವಿಡ್‌-19 ಪಕ್ಕದ ಮಹಾರಾಷ್ಟ್ರದ ಗಡಿ ಗ್ರಾಮಗಳು ಸೇರಿದಂತೆ ಅಥಣಿ ತಾಲೂಕಿನ ಗ್ರಾಮೀಣ ಪ್ರದೇಶಕ್ಕೂ ವಕ್ಕರಿಸಿದೆ. ಇದರಿಂದ ಸ್ವಯಂ ರಕ್ಷಣೆಗಾಗಿ ಜನರೆಲ್ಲ ಲಾಕ್‌ಡೌನ್‌ಗೆ ಒಪ್ಪಿಗೆ ಸೂಚಿಸಿದರು.

ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸತಕ್ಕದ್ದು. 12ರ ನಂತರ ಯಾರೂ ಮನೆ ಬಿಟ್ಟು ಹೊರಗೆ ಬರಕೂಡದು ಎಂದು ತಿಳಿಹೇಳಿದರು. ಜಿಪಂ ಮಾಜಿ ಸದಸ್ಯ ಸಿದರಾಯ ಯಲ್ಲಡಗಿ, ಸಿದ್ದಪ್ಪ ಬಡವಗೋಳ, ಸದಾಶಿವ ಕೋಟ್ಯಾಳ, ಸತೀಶ ಉಪಾಸೆ, ಶಿವು ತೇಲಿ, ಸಂಗಪ್ಪ ಮಾಳಿ, ಶಣ್ಮುಖ ಬ್ಯಾಳಿ, ಸದಾಶಿವ ಮನಿಗಿನಿ ಸೇರಿದಂತೆ ಗ್ರಾಪಂ ಸದಸ್ಯರು, ಹಿರಿಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಮೀಪದ ಕೊಟ್ಟಲಗಿ ಗ್ರಾಮಸ್ಥರು ಗ್ರಾಮವನ್ನು ಸ್ವಯಂ ಸಂಪೂರ್ಣ ಲಾಕ್‌ಡೌನ್‌ಗೆ ತೀರ್ಮಾನಿಸಿದ್ದಾರೆ.

ಗುರುವಾರ ಗ್ರಾಮದಲ್ಲಿ ಸಭೆ ಸೇರಿದ ಮುಖಂಡರು, ಕೇವಲ ಮೂರ್‍ನಾಲ್ಕು ಕಿ.ಮೀ. ಅಂತರದ ಮಹಾರಾಷ್ಟ್ರದ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ. ಸ್ವಯಂ ರಕ್ಷಣೆ ಅತ್ಯವಶ್ಯಕವೆಂದು ನಿರ್ಧಾರ ಕೈಗೊಳ್ಳಲಾಯಿತು. ಇಲ್ಲಿಯವರೆಗೆ ಹಳ್ಳಿಗಳಿಗೆ ಕಾಲಡಿದ ಕೋವಿಡ್‌-19 ಪಕ್ಕದ ಮಹಾರಾಷ್ಟ್ರದ ಗಡಿ ಗ್ರಾಮಗಳು ಸೇರಿದಂತೆ ಅಥಣಿ ತಾಲೂಕಿನ ಗ್ರಾಮೀಣ ಪ್ರದೇಶಕ್ಕೂ ವಕ್ಕರಿಸಿದೆ. ಇದರಿಂದ ಸ್ವಯಂ ರಕ್ಷಣೆಗಾಗಿ ಜನರೆಲ್ಲ ಲಾಕ್‌ಡೌನ್‌ಗೆ ಒಪ್ಪಿಗೆ ಸೂಚಿಸಿದರು.

ಬೆಳಗ್ಗೆ 7ರಿಂದ ಮಧ್ಯಾಹ್ನ 12ರ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸತಕ್ಕದ್ದು. 12ರ ನಂತರ ಯಾರೂ ಮನೆ ಬಿಟ್ಟು ಹೊರಗೆ ಬರಕೂಡದು ಎಂದು ತಿಳಿಹೇಳಿದರು. ಜಿಪಂ ಮಾಜಿ ಸದಸ್ಯ ಸಿದರಾಯ ಯಲ್ಲಡಗಿ, ಸಿದ್ದಪ್ಪ ಬಡವಗೋಳ, ಸದಾಶಿವ ಕೋಟ್ಯಾಳ, ಸತೀಶ ಉಪಾಸೆ, ಶಿವು ತೇಲಿ, ಸಂಗಪ್ಪ ಮಾಳಿ, ಶಣ್ಮುಖ ಬ್ಯಾಳಿ, ಸದಾಶಿವ ಮನಿಗಿನಿ ಸೇರಿದಂತೆ ಗ್ರಾಪಂ ಸದಸ್ಯರು, ಹಿರಿಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.