“ಜಿಲ್ಲೆಗೆ ಇನ್ನೂ ಹೆಚ್ಚಿನ ಸಚಿವ ಸ್ಥಾನ ಸಿಗಬೇಕಿತ್ತು”: ಸತೀಶ ಜಾರಕಿಹೊಳಿ


Team Udayavani, Aug 6, 2021, 8:08 PM IST

huiu

ಗೋಕಾಕ: ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಕೊಡಬೇಕು, ಆ ಜಿಲ್ಲೆಯಲ್ಲಿ ಎಷ್ಟು ಶಾಸಕರಿದ್ದಾರೆ ಎಂಬುದನ್ನು ಸರ್ಕಾರ ನಡೆಸುವವರು ವಿಚಾರ ಮಾಡಿ, ನಿರ್ಧಾರ ತೆಗೆದುಕೊಳ್ಳಬೇಕು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಬೆಳಗಾವಿಯ ಇನ್ನೂ ಕೆಲವರಿಗೆ ಸಚಿವ ಸ್ಥಾನ ನೀಡಿದರೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕೂಡ ಆಗ್ರಹ ಮಾಡುತ್ತೇವೆ ಎಂದು ಹೇಳಿದರು.

ಸರ್ಕಾರದ ಆಡಳಿತಾವಧಿ ಮುಂದಿನ ಕೆಲವೇ ತಿಂಗಳಾಗಿರುವುದರಿಂದ ಮತ್ತೆ ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಸರ್ಕಾರ ಹಾಗೂ ಮುಖ್ಯಮಂತ್ರಿಗಳೇ ಈ ಬಗ್ಗೆ ಉತ್ತರ ಕೊಡಬೇಕು. ವಿರೋಧ ಪಕ್ಷದವರಾಗಿ ನಾವು ಈ ಬಗ್ಗೆ ಮಾತನಾಡಲು ಆಗುವುದಿಲ್ಲ ಎಂದರು.

ಮೊಟ್ಟೆ ಹಗರಣ ತನಿಖೆಯಾಗಲಿ: ಮೊಟ್ಟೆ ಹಗರಣದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಮತ್ತೆ ಮಂತ್ರಿ ಸ್ಥಾನ ನೀಡಲಾಗಿದೆ. ಅವರು ಮತ್ತಷ್ಟು ಪ್ರಬಲರಾಗಿದ್ದಾರೆ. ಅವರ ಮೇಲಿನ ಹಗರಣದ ಕುರಿತು ಸರ್ಕಾರ ತನಿಖೆ ನಡೆಸಬೇಕು ಎಂದು ಸತೀಶ ಒತ್ತಾಯಿಸಿದರು. ಜೊಲ್ಲೆ ಅವರು ಸಚಿವರಾಗುವುದಕ್ಕಿಂತ ಮುಂಚೆಯೇ ಝಿರೋ ಟ್ರ್ಯಾಕ್‌ನಲ್ಲಿ ಆಗಮಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಅ ಧಿಕಾರವನ್ನು ಯಾವ ರೀತಿ ಬೇಕಾದರೂ ಬಳಸಿಕೊಳ್ಳುತ್ತಾರೆ ಎಂಬುದಕ್ಕೆ ಇದೊಂದು ಉದಾಹರಣೆ ಎಂದರು.

ಇಡಿ ದಾಳಿ ಬಗ್ಗೆ ಈಗಲೇ ಏನನ್ನು ಹೇಳಲು ಆಗಲ್ಲ: ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಜಮೀರ್‌ ಅಹ್ಮದ್‌ ಮನೆ ಮೇಲೆ ಇಂದು ಇಡಿ ದಾಳಿ ಆಗಿರುವ ಬಗ್ಗೆ ಈಗಲೇ ಏನನ್ನೂ ಹೇಳಲು ಆಗುವುದಿಲ್ಲ. ಈ ಬಗ್ಗೆ ಕಾದು ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ನೇಪಾಳ ಮೇಯರ್‌ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ

Goa: ನೇಪಾಳ ಮೇಯರ್‌ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ

Sikkim Poll:ಸಿಎಂ ತಮಾಂಗ್‌ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ

Sikkim Poll:ಸಿಎಂ ತಮಾಂಗ್‌ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ

BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು

BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು

1——–sadasd

BJP ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ: ಜಗದೀಶ ಶೆಟ್ಟರ್ ಹರ್ಷ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.